23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ನಿವೃತ್ತಿಗೊಂಡ ಪ್ರಥಮ ದರ್ಜೆ ಸಹಾಯಕ ನಾರಾಯಣ್ ನಾಯ್ಕ್ ಪಿ. ರವರಿಗೆ ಬೀಳ್ಕೊಡುಗೆ ಸಮಾರಂಭ

ಬೆಳ್ತಂಗಡಿ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ 35 ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿ ವಯೋನಿವೃತ್ತಿ ಹೊಂದಿದ ನಾರಾಯಣ್ ನಾಯ್ಕ್ ರವರಿಗೆ ಡಿ.30 ರಂದು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಬೀಳ್ಕೊಡಲಾಯಿತು.

ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಅಧ್ಯಕ್ಷ ಶಿವಶಂಕರ್ ಸಮಾರಂಭ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ಟಿ. ಜಿ. ಟಿ. ಶಿಕ್ಷಕರ ಸಂಘದ ಅಧ್ಯಕ್ಷ ಸುರೇಶ್ ಶೆಟ್ಟಿ, ಪ್ರಾ. ಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಕಿಶೋರ್, ಎನ್ ಪಿ ಎಸ್ ಸಂಘದ ಅಧ್ಯಕ್ಷ ಸುರೇಶ್ ಮಾಚಾರು, ತಾಲೂಕು ಪ್ರೌ.ಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ವೆಂಕಟೇಶ್ ತುಳಪುಳೆ, ಕಾರ್ಡಿನೇಟರ್ ಮೋಹನ್ ಕುಮಾರ್, ಕಾರ್ಯದರ್ಶಿ ಪ್ರಕಾಶ್, ಪ್ರೌ. ಶಾಲಾ ಸಹಶಿಕ್ಷಕರ ಅಧ್ಯಕ್ಷ ರಾಧಾಕೃಷ್ಣ ಉಪಸ್ಥಿತರಿದ್ದರು.

ಪ್ರ. ದ. ಸ. ಪಡಂಗಡಿ ಶ್ರೀಮತಿ ಶಾರದಾ ಭಟ್ ಪ್ರಾರ್ಥಿಸಿ, ಶ್ರೀಮತಿ ಸುಧಾ ಸುರೇಶ್ ಸ್ವಾಗತಿಸಿದರು. ಪ್ರವೀಣ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಸ. ಪ್ರೌ. ಶಾಲೆ ಪ್ರಕಾಶ್ ಬಿ. ಆರ್ ಧನ್ಯವಾದವಿತ್ತರು.

Related posts

ಉಡುಪಿ ಶ್ರೀಕೃಷ್ಣ ಮಾಸೋತ್ಸವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ.ಹರ್ಷೇಂದ್ರ ಕುಮಾರ್ ದಂಪತಿಗಳಿಗೆ ಶ್ರೀಕೃಷ್ಣಾನುಗ್ರಹ ಪ್ರಶಸ್ತಿ ನೀಡಿ ಗೌರವ

Suddi Udaya

ಮೊಗ್ರು: ಕರಂಬಾರುವಿನಲ್ಲಿ ಕಾಡಾನೆ ಪ್ರತ್ಯಕ್ಷ: ನೇತ್ರಾವತಿ ನದಿಯಲ್ಲಿ ಜಳಕ

Suddi Udaya

ಕಡಿರುದ್ಯಾವರ ಕಾನರ್ಪ ಪೆಲತ್ತಡಿ ನಿವಾಸಿ ನೀಲಯ್ಯ ಗೌಡ ನಿಧನ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಹಿಂದೂ ರುದ್ರಭೂಮಿಗೆ ಸಿಲಿಕಾನ್ ಚೇಂಬರ್ಅಳವಡಿಸಲು ಸಹಾಯಧನದ ಮಂಜೂರಾತಿ ಪತ್ರ ವಿತರಣೆ

Suddi Udaya

ಎಕ್ಸೆಲ್ ಪದವಿ ಪೂರ್ವ ಕಾಲೇಜಿಗೆ ಮರು ಮೌಲ್ಯ ಮಾಪನದಲ್ಲಿ ಹೆಚ್ಚಿದ ರ್‍ಯಾಂಕ್ ಗಳು

Suddi Udaya

ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿವಿಧ ಘಟಕಗಳಿಂದ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!