24.6 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಎಕ್ಸೆಲ್ ಗೆ ಎಸ್ ಡಿ ಎಂ ನ ಎಕ್ಸ್ ಪಿರಿಯ ವಿಜ್ಞಾನ ಮೇಳದಲ್ಲಿ ಚಾಂಪಿಯನ್ ಶಿಪ್

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಎಂಜಿನಿಯರಿಂಗ್ ಕಾಲೇಜು ಉಜಿರೆಯಲ್ಲಿ ನಡೆದ ‘ ಎಕ್ಸ್ ಪಿರಿಯ ‘ ವಿಜ್ಞಾನ ಮೇಳದ ಸ್ಪರ್ಧೆಗಳಲ್ಲಿ ಭಾಗವಹಿಸಿ, ಚಾಂಪಿಯನ್ ಶಿಪ್ ಪಡೆದು ಕೊಂಡಿದ್ದಾರೆ.

ಸೈನ್ಸ್ ಟ್ರೆಷರ್ ಹಂಟ್ ನಲ್ಲಿ ಮನೋಜ್ಞ ಎಸ್, ಸಂಜನಾ ಎಸ್, ನೇಹಾ ಪ್ರಣತಿ ಸಿ ಪ್ರಥಮ ಸ್ಥಾನ ಪಡೆದರೆ, ದೀಕ್ಷಿತ್ ಎನ್.ಆರ್, ವಿವೇಕ್ ಎಸ್, ಧೀರಜ್ ಎಸ್. ಎ ದ್ವಿತೀಯ ಸ್ಥಾನ ಪಡೆದು ಕೊಂಡಿದ್ದಾರೆ. ಕ್ರಾಕ್ ದ ಪ್ರಾಬ್ಲಂ ನಲ್ಲಿ ಚಿನ್ಮಯಿ ಎಸ್, ಹರಿಪ್ರಿಯಾ.ಎಲ್.ಎಸ್, ಮಧುಶ್ರೀ ಎಸ್ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ವಿಜ್ಞಾನ ರಸಪ್ರಶ್ನೆಯಲ್ಲಿ ಶ್ರೇಯಾಂಕ ಪಿ ಹೆಗ್ಡೆ, ಅಮಯ್ ಕೆ.ಎಸ್ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.

ಓವರಾಲ್ ಚಾಂಪಿಯನ್ ಶಿಪ್ ಎಕ್ಸೆಲ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಗಳಿಸಿ ಕೊಂಡಿದ್ದಾರೆ.

Related posts

ಮಾಜಿ ಶಾಸಕ ಕೆ.ವಸಂತ ಬಂಗೇರರ ನಿಧನಕ್ಕೆ ವಿಧಾನಪರಿಷತ್ ಸದಸ್ಯ ಕೆ. ಪ್ರತಾಪ ಸಿಂಹ ನಾಯಕ್ ರವರಿಂದ ಸಂತಾಪ

Suddi Udaya

ಬಜಿಲ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಮಂತ್ರಿಮಂಡಲ ರಚನೆ: ಶಾಲಾ ಮುಖ್ಯಮಂತ್ರಿಯಾಗಿ ಚಿರಶ್ರೀ, ಉಪಮುಖ್ಯಮಂತ್ರಿ ಶ್ರೇಯಾ ಆಯ್ಕೆ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya

ಬೆಳಾಲು ಗ್ರಾ. ಪಂ. ಬಿಲ್ಲು ವಸೂಲಿಗಾರ ಶಶಿಧರ್ ಕರ್ತವ್ಯದಿಂದ ಅಮಾನತು

Suddi Udaya

ಕೊಕ್ಕಡ: ಶ್ರೀ ಲಕ್ಷ್ಮೀ ಪ್ರೋಫೇಶನಲ್ ಲೇಡಿಸ್ ಬ್ಯೂಟಿಪಾರ್ಲರ್ ಶುಭಾರಂಭ

Suddi Udaya

ಬೆಳಾಲಿನಲ್ಲಿ ಯಾಂತ್ರಿಕೃತವಾಗಿ ಭತ್ತದ ಬೇಸಾಯ “ಯಂತ್ರಶ್ರೀ” ತರಬೇತಿ

Suddi Udaya
error: Content is protected !!