25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಎಕ್ಸೆಲ್ ಗೆ ಎಸ್ ಡಿ ಎಂ ನ ಎಕ್ಸ್ ಪಿರಿಯ ವಿಜ್ಞಾನ ಮೇಳದಲ್ಲಿ ಚಾಂಪಿಯನ್ ಶಿಪ್

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಎಂಜಿನಿಯರಿಂಗ್ ಕಾಲೇಜು ಉಜಿರೆಯಲ್ಲಿ ನಡೆದ ‘ ಎಕ್ಸ್ ಪಿರಿಯ ‘ ವಿಜ್ಞಾನ ಮೇಳದ ಸ್ಪರ್ಧೆಗಳಲ್ಲಿ ಭಾಗವಹಿಸಿ, ಚಾಂಪಿಯನ್ ಶಿಪ್ ಪಡೆದು ಕೊಂಡಿದ್ದಾರೆ.

ಸೈನ್ಸ್ ಟ್ರೆಷರ್ ಹಂಟ್ ನಲ್ಲಿ ಮನೋಜ್ಞ ಎಸ್, ಸಂಜನಾ ಎಸ್, ನೇಹಾ ಪ್ರಣತಿ ಸಿ ಪ್ರಥಮ ಸ್ಥಾನ ಪಡೆದರೆ, ದೀಕ್ಷಿತ್ ಎನ್.ಆರ್, ವಿವೇಕ್ ಎಸ್, ಧೀರಜ್ ಎಸ್. ಎ ದ್ವಿತೀಯ ಸ್ಥಾನ ಪಡೆದು ಕೊಂಡಿದ್ದಾರೆ. ಕ್ರಾಕ್ ದ ಪ್ರಾಬ್ಲಂ ನಲ್ಲಿ ಚಿನ್ಮಯಿ ಎಸ್, ಹರಿಪ್ರಿಯಾ.ಎಲ್.ಎಸ್, ಮಧುಶ್ರೀ ಎಸ್ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ವಿಜ್ಞಾನ ರಸಪ್ರಶ್ನೆಯಲ್ಲಿ ಶ್ರೇಯಾಂಕ ಪಿ ಹೆಗ್ಡೆ, ಅಮಯ್ ಕೆ.ಎಸ್ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.

ಓವರಾಲ್ ಚಾಂಪಿಯನ್ ಶಿಪ್ ಎಕ್ಸೆಲ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಗಳಿಸಿ ಕೊಂಡಿದ್ದಾರೆ.

Related posts

ಶ್ರೀ ವಿಶ್ವಕರ್ಮ ಸೇವಾ ಸಂಘದ ಮಹಾಸಭೆ ಹಾಗೂ ವಿಶ್ವಕರ್ಮ ಪೂಜೆ

Suddi Udaya

ಕರ್ನಾಟಕ ರಾಜ್ಯ ಟೈಲರ್ ಸಂಘದ ಬೆಳ್ತಂಗಡಿ ಕ್ಷೇತ್ರ ಸಮಿತಿಯ ವತಿಯಿಂದ ಆಟಿಡೊಂಜಿ ದಿನ

Suddi Udaya

ಕಳೆಂಜ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ನ ಉಚಿತ ಯಕ್ಷ ಶಿಕ್ಷಣ ತರಬೇತಿ ಉದ್ಘಾಟನೆ

Suddi Udaya

ಮಧ್ಯಾಂತರ ಸಮ್ಮೇಳನದಲ್ಲಿ ಜೆಸಿಐ ಕೊಕ್ಕಡ ಕಪಿಲಾ ಘಟಕಕ್ಕೆ ‘ಎಕ್ಸೆಲೆನ್ಸ್ ಅವಾರ್ಡ್’ ಹಾಗೂ ‘ಗೋಲ್ಡನ್ ಸ್ಟಾರ್ ಪ್ರೆಸಿಡೆಂಟ್’ ಪ್ರಶಸ್ತಿ

Suddi Udaya

ಮಡಂತ್ಯಾರು ಗ್ರಾ.ಪಂ ಪಾರೆಂಕಿ 1 ನೇ ಕ್ಷೇತ್ರದ ಉಪಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ತಡೆ

Suddi Udaya

ನೇಣು ಬಿಗಿದು ವಿದ್ಯಾರ್ಥಿ ಆತ್ಮಹತ್ಯೆ

Suddi Udaya
error: Content is protected !!