May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಎಕ್ಸೆಲ್ ಗೆ ಎಸ್ ಡಿ ಎಂ ನ ಎಕ್ಸ್ ಪಿರಿಯ ವಿಜ್ಞಾನ ಮೇಳದಲ್ಲಿ ಚಾಂಪಿಯನ್ ಶಿಪ್

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಎಂಜಿನಿಯರಿಂಗ್ ಕಾಲೇಜು ಉಜಿರೆಯಲ್ಲಿ ನಡೆದ ‘ ಎಕ್ಸ್ ಪಿರಿಯ ‘ ವಿಜ್ಞಾನ ಮೇಳದ ಸ್ಪರ್ಧೆಗಳಲ್ಲಿ ಭಾಗವಹಿಸಿ, ಚಾಂಪಿಯನ್ ಶಿಪ್ ಪಡೆದು ಕೊಂಡಿದ್ದಾರೆ.

ಸೈನ್ಸ್ ಟ್ರೆಷರ್ ಹಂಟ್ ನಲ್ಲಿ ಮನೋಜ್ಞ ಎಸ್, ಸಂಜನಾ ಎಸ್, ನೇಹಾ ಪ್ರಣತಿ ಸಿ ಪ್ರಥಮ ಸ್ಥಾನ ಪಡೆದರೆ, ದೀಕ್ಷಿತ್ ಎನ್.ಆರ್, ವಿವೇಕ್ ಎಸ್, ಧೀರಜ್ ಎಸ್. ಎ ದ್ವಿತೀಯ ಸ್ಥಾನ ಪಡೆದು ಕೊಂಡಿದ್ದಾರೆ. ಕ್ರಾಕ್ ದ ಪ್ರಾಬ್ಲಂ ನಲ್ಲಿ ಚಿನ್ಮಯಿ ಎಸ್, ಹರಿಪ್ರಿಯಾ.ಎಲ್.ಎಸ್, ಮಧುಶ್ರೀ ಎಸ್ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ವಿಜ್ಞಾನ ರಸಪ್ರಶ್ನೆಯಲ್ಲಿ ಶ್ರೇಯಾಂಕ ಪಿ ಹೆಗ್ಡೆ, ಅಮಯ್ ಕೆ.ಎಸ್ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.

ಓವರಾಲ್ ಚಾಂಪಿಯನ್ ಶಿಪ್ ಎಕ್ಸೆಲ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಗಳಿಸಿ ಕೊಂಡಿದ್ದಾರೆ.

Related posts

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ನಲ್ಲಿ ಬಂಪರ್ ಲಕ್ಕಿ ಡ್ರಾ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ

Suddi Udaya

ಹದಗೆಟ್ಟ ರಸ್ತೆ: ಮಡಂತ್ಯಾರು ಸ್ಪಂದನ ಆಟೋ ಚಾಲಕ ಮಾಲಕರ ಸಂಘದ ಸದಸ್ಯರಿಂದ ರಸ್ತೆ ದುರಸ್ತಿ

Suddi Udaya

ಅರಸಿನಮಕ್ಕಿ : 33ನೇ ಉಚಿತ ಟೈಲರಿಂಗ್‌ ತರಬೇತಿ ಶಿಬಿರ ಉದ್ಘಾಟನೆ

Suddi Udaya

ಬ್ರಹ್ಮಾನಂದ ಶ್ರೀ ಯವರಿಂದ ಕನ್ಯಾಡಿ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಜೂ.16: ತಾಲೂಕು ಕಛೇರಿಯಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆ

Suddi Udaya

ಲಾಯಿಲ : ಸಿಂಧೂರ ಮಹಿಳಾ ಜ್ಞಾನ ವಿಕಾಸ ಕೇಂದ್ರದಲ್ಲಿ ಬೀದಿ ನಾಟಕ ಕಾರ್ಯಕ್ರಮ

Suddi Udaya
error: Content is protected !!