24.6 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ: ಯಂಗ್ ಚಾಲೆಂಜರ್ಸ್ ನಲ್ಲಿ ಅಣಬೆ ತರಬೇತಿ ಕಾರ್ಯಾಗಾರ

ಬೆಳ್ತಂಗಡಿ: ರಬ್ಬರ್ ಬೊರ್ಡ್ ಕೋಟ್ಟಾಯಂ, ಮತ್ತು ರಬ್ಬರ್ ಪ್ರೊಡ್ಯೂಸರ್ಸ್ ಸೊಸೈಟಿ ಮುಂಡಾಜೆ ಇವರ ಜಂಟಿ ಆಶ್ರಯದಲ್ಲಿ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘ ಮುಂಡಾಜೆ ಹಾಗೂ ವಿವಿಧ ಸ್ವಸಹಾಯ ಸಂಘಗಳ ಸದಸ್ಯರ ಕೂಡುವಿಕೆಯೊಂದಿಗೆ ಯಂಗ್ ಚಾಲೆಂಜರ್ಸ್ ಭವನದಲ್ಲಿ ಒಂದು ದಿನದ ಅಣಬೆ ಕೃಷಿ ಪ್ರಾತ್ಯಕ್ಷಿಕೆ ಹಾಗೂ ತರಬೇತಿ ಕಾರ್ಯಾಗಾರ ನಡೆಯಿತು.
ಸಮಾರಂಭದ ಅಧ್ಯಕ್ಷತೆಯನ್ನು ರಬ್ಬರ್ ಪ್ರೊಡ್ಯೂಸರ್ಸ್ ಸೊಸೈಟಿ ಮುಂಡಾಜೆ ಇದರ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ ಹೊಸಗದ್ದೆ ವಹಿಸಿದ್ದರು.

ಸಂಪನ್ಮೂಲ ವ್ಯಕ್ತಿಯಾಗಿ ಸಿಪಿಸಿಆರ್‌ಐ ಸಂಸ್ಥೆಯ ಪಾಂಡುರಂಗ ಮಂಗಳೂರು, ರಬ್ಬರ್ ಬೋರ್ಡ್ ನ ರಿಜಿನಲ್ ಕಚೇರಿಯಾ ರಬ್ಬರ್ ಪ್ರೊಟೆಕ್ಷನ್ ಕಮಿಷನರ್ ಶೃಜಾ ಟಿ.ಪಿ, ಅಸಿಸ್ಟೆಂಟ್ ಡೆವಲಪ್ಮೆಂಟ್ ಅಫೀಸರ್ ರೋಶನಿ
ಇವರು ಭಾಗಿಯಾಗಿದ್ದು ತರಬೇತಿ ನಡೆಸಿಕೊಟ್ಟರು.

ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದ ಸಂಚಾಲಕ ನಾಮದೇವ ರಾವ್ ಸ್ವಾಗತಿಸಿದರು. ಗೌರವ ಸಲಹೆಗಾರ ಬಾಬು ಪೂಜಾರಿ ಕೂಳೂರು ವಂದಿಸಿದರು. ಕಾರ್ಯದರ್ಶಿ ಲಕ್ಷ್ಮಣ್ ನಾಯ್ಕ್ ನಿರೂಪಿಸಿದರು.
ಯಂಗ್ ಚಾಲೆಂಜರ್ಸ್ ಪದಾಧಿಕಾರಿಗಳು ಹಾಗೂ 40 ಕ್ಕೂ ಅಧಿಕ ಮಂದಿ ತರಬೇತಿಯ ಪ್ರಯೋಜನ ಪಡೆದರು.

Related posts

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ

Suddi Udaya

ಬೆಳ್ತಂಗಡಿ ಡಿ. ಕೆ.ಆರ್.ಡಿ.ಎಸ್ – ನವಜೀವನ ಆರೈಕೆ ಹಾಗೂ ಬೆಂಬಲ ಕಾರ್ಯಕ್ರಮ ಮತ್ತು ಕ್ರಿಸ್ಮಸ್ ಆಚರಣೆ

Suddi Udaya

ಕಳಿಯ ಗ್ರಾಮದ ವಾರ್ಡ್ ಗಳಲ್ಲಿ ಅಗತ್ಯವಿದ್ದ ಸ್ಥಳಗಳಲ್ಲಿ ಗ್ರಾಮ ಪಂಚಾಯತ್ ನ 15ನೇ ಹಣಕಾಸು ಯೋಜನೆಯಲ್ಲಿ ಸೋಲಾರ್ ದೀಪ ಅಳವಡಿಕೆ

Suddi Udaya

ಬೆಳ್ತಂಗಡಿ: ನಾಟಿ ವೈದ್ಯ ಬಾಬು ಆಚಾರ್ಯ ರವರಿಗೆ ಸನ್ಮಾನ

Suddi Udaya

AISECT ಯುನಿವರ್ಸಿಟಿ ಕರ್ನಾಟಕ ರಾಜ್ಯ ಸಮ್ಮೇಳನ 2025: ದ.ಕ. ವಿದ್ಯಾರ್ಥಿಗಳ ಭವಿಷ್ಯ ನಿರ್ಮಾಣಕ್ಕೆ ಬೆಳ್ತಂಗಡಿ ಅನುಗ್ರಹ ಟ್ರೈನಿಂಗ್ ಕಾಲೇಜಿನಿಂದ ಶೈಕ್ಷಣಿಕ ಶಕ್ತಿ

Suddi Udaya

ಕೊಕ್ಕಡ: ಹೊನ್ನಮ್ಮ ಮನೆ ನಿರ್ಮಾಣಕ್ಕೆ ನೆರವು

Suddi Udaya
error: Content is protected !!