May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ: ಯಂಗ್ ಚಾಲೆಂಜರ್ಸ್ ನಲ್ಲಿ ಅಣಬೆ ತರಬೇತಿ ಕಾರ್ಯಾಗಾರ

ಬೆಳ್ತಂಗಡಿ: ರಬ್ಬರ್ ಬೊರ್ಡ್ ಕೋಟ್ಟಾಯಂ, ಮತ್ತು ರಬ್ಬರ್ ಪ್ರೊಡ್ಯೂಸರ್ಸ್ ಸೊಸೈಟಿ ಮುಂಡಾಜೆ ಇವರ ಜಂಟಿ ಆಶ್ರಯದಲ್ಲಿ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘ ಮುಂಡಾಜೆ ಹಾಗೂ ವಿವಿಧ ಸ್ವಸಹಾಯ ಸಂಘಗಳ ಸದಸ್ಯರ ಕೂಡುವಿಕೆಯೊಂದಿಗೆ ಯಂಗ್ ಚಾಲೆಂಜರ್ಸ್ ಭವನದಲ್ಲಿ ಒಂದು ದಿನದ ಅಣಬೆ ಕೃಷಿ ಪ್ರಾತ್ಯಕ್ಷಿಕೆ ಹಾಗೂ ತರಬೇತಿ ಕಾರ್ಯಾಗಾರ ನಡೆಯಿತು.
ಸಮಾರಂಭದ ಅಧ್ಯಕ್ಷತೆಯನ್ನು ರಬ್ಬರ್ ಪ್ರೊಡ್ಯೂಸರ್ಸ್ ಸೊಸೈಟಿ ಮುಂಡಾಜೆ ಇದರ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ ಹೊಸಗದ್ದೆ ವಹಿಸಿದ್ದರು.

ಸಂಪನ್ಮೂಲ ವ್ಯಕ್ತಿಯಾಗಿ ಸಿಪಿಸಿಆರ್‌ಐ ಸಂಸ್ಥೆಯ ಪಾಂಡುರಂಗ ಮಂಗಳೂರು, ರಬ್ಬರ್ ಬೋರ್ಡ್ ನ ರಿಜಿನಲ್ ಕಚೇರಿಯಾ ರಬ್ಬರ್ ಪ್ರೊಟೆಕ್ಷನ್ ಕಮಿಷನರ್ ಶೃಜಾ ಟಿ.ಪಿ, ಅಸಿಸ್ಟೆಂಟ್ ಡೆವಲಪ್ಮೆಂಟ್ ಅಫೀಸರ್ ರೋಶನಿ
ಇವರು ಭಾಗಿಯಾಗಿದ್ದು ತರಬೇತಿ ನಡೆಸಿಕೊಟ್ಟರು.

ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದ ಸಂಚಾಲಕ ನಾಮದೇವ ರಾವ್ ಸ್ವಾಗತಿಸಿದರು. ಗೌರವ ಸಲಹೆಗಾರ ಬಾಬು ಪೂಜಾರಿ ಕೂಳೂರು ವಂದಿಸಿದರು. ಕಾರ್ಯದರ್ಶಿ ಲಕ್ಷ್ಮಣ್ ನಾಯ್ಕ್ ನಿರೂಪಿಸಿದರು.
ಯಂಗ್ ಚಾಲೆಂಜರ್ಸ್ ಪದಾಧಿಕಾರಿಗಳು ಹಾಗೂ 40 ಕ್ಕೂ ಅಧಿಕ ಮಂದಿ ತರಬೇತಿಯ ಪ್ರಯೋಜನ ಪಡೆದರು.

Related posts

ಸೌಜನ್ಯ ಪ್ರಕರಣ ಮರು ತನಿಖೆ ಕೋರಿದ ಅರ್ಜಿ: ಸರಕಾರ, ಸಿಬಿಐಗೆ ಹೈಕೋರ್ಟ್ ನೋಟಿಸ್ ಜಾರಿ

Suddi Udaya

ನಡ ಸ.ಪ.ಪೂ. ಕಾಲೇಜಿನಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಕೃಷಿ ಪಂಪ್‌ ಸೆಟ್ ಸ್ಥಾವರಗಳಿಗೆ ಆಧಾರ್ ಲಿಂಕ್ ಜೋಡಣೆ ಮಾಡಲು ಆ.25 ಕೊನೆಯ ದಿನ

Suddi Udaya

ಬಿ.ಸಿ. ರೋಡ್‌-ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್ದಾರಿ 73 ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ ರೂ.64 ಕೋಟಿ ಮಂಜೂರು: ಸಂಸದ ಕ್ಯಾ. ಚೌಟ

Suddi Udaya

ಎಸ್. ಎಸ್. ಎಫ್ ಇಂಡಿಯಾ ರಾಷ್ಟ್ರಮಟ್ಟದ ಸಾಹಿತ್ಯೋತ್ಸವ : ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಸೈಯದ್ ಮುಹಮ್ಮದ್ ಉವೈಸ್ ಉರ್ದು ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ: ಜ್ಯೋತಿ ಆಸ್ಪತ್ರೆಯ ವೆಬ್‌ಸೈಟ್ ಬಿಡುಗಡೆ

Suddi Udaya
error: Content is protected !!