28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರೀಜೆಂಟ್ ಮಳಿಗೆ ಅಳದಂಗಡಿಯಿಂದ- ಗರ್ಡಾಡಿ ಹೊನ್ನಕಟ್ಟೆಗೆ ಸ್ಥಳಾಂತರಗೊಂಡು ಶುಭಾರಂಭ

ಗರ್ಡಾಡಿ: ಅಳದಂಗಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ರೀಜೆಂಟ್ ಮಳಿಗೆಯನ್ನು ಪಡಂಗಡಿ ಗ್ರಾಮದ ಗರ್ಡಾಡಿ-ಸೋಣಂದೂರು ರಸ್ತೆಯ ಹೊನ್ನಕಟ್ಟೆ ಎಂಬಲ್ಲಿಗೆ ಸ್ಥಳಾಂತರಿಸಿ ಉದ್ಘಾಟನೆ ನೆರವೇರಿತು.

ಮಳಿಗೆಯ ಉದ್ಘಾಟನೆಯನ್ನು ಬರೋಡ ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ ಗುರುವಾಯನಕೆರೆ ನೇರವೇರಿಸಿದರು. ಮಂಗಳೂರು ಲೆಕ್ಕ ಪರಿಶೋಧಕಾರದ ಎ.ಆರ್. ಹೆಗ್ಡೆ ದೀಪ ಪ್ರಜ್ವಲಿಸಿದರು. ಸಂಸ್ಥೆಯ ಮಾಲಕ ಸುಂದರ ಹೆಗ್ಡೆ ಎಲ್ಲರನ್ನು ಗೌರವಿಸಿ, ಸತ್ಕರಿಸಿದರು.

ಸಮಾರಂಭದಲ್ಲಿ ದ.ಕ. ಜಿಲ್ಲಾ ವೈನ್ ಮರ್ಚೆಂಟ್ಸ್ ಅಸೋಸಿಯೇಶನ್ ಅಧ್ಯಕ್ಷರಾದ ಗಣೇಶ್‌ ಶೆಟ್ಟಿ, ಉದ್ಯಮಿ ಜಯಂತ್ ಕೋಟ್ಯಾನ್ ಮರೋಡಿ, ಪಡಂಗಡಿ ಗ್ರಾ. ಪಂ. ಅಧ್ಯಕ್ಷ ವಸಂತ ಪೂಜಾರಿ, ಪಡಂಗಡಿ ಗ್ರಾ.ಪಂ. ಸದಸ್ಯ, ಉದ್ಯಮಿ ಸಂತೋಷ್ ಜೈನ್, ಪಡಂಗಡಿ ಹಾ. ಉ. ಸ.ಸಂಘ ಅಧ್ಯಕ್ಷ ಮ್ಯಾಕ್ಸಿಂ ಸೀಕ್ವೆರಾ, ಸುಮತಿ ಹೆಗ್ಡೆ, ಸೌಮ್ಯ ಸುಂದರ ಹೆಗ್ಡೆ, ಪ್ರೇಮ ಹೆಗ್ಡೆ, ಸೌರಭ್ ಹೆಗ್ಡೆ (USA), ಸೌಮಿನಿ ಹೆಗ್ಡೆ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಜಗನ್ನಾಥ್ ಪ್ರಾರ್ಥಿಸಿ, ಜಗದೀಶ್ ನಿರೂಪಿಸಿದರು, ಉಮೇಶ್ ನಡ್ತಿಕಲ್ಲು ವಂದಿಸಿದರು.

Related posts

ಚುನಾವಣಾ ನೀತಿ ಸಂಹಿತೆ ಹಿನ್ನೆಲೆ: ಚಾರ್ಮಾಡಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ- ಜಿಲ್ಲಾಧ್ಯಕ್ಷರ ಕಾರು ತಪಾಸಣೆ ನಡೆಸಿದ ಅಧಿಕಾರಿಗಳು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ರಾಷ್ಟ್ರೀಯ ಪ್ರತಿಷ್ಠಿತ ಸ್ಕಾಚ್ ಪ್ರಶಸ್ತಿ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಯು ಶೇಪ್ ವಾಕರ್, ವಿತರಣೆ

Suddi Udaya

ಮುಂಡಾಜೆ: ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಕಾರು: ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರು

Suddi Udaya

ಬೆಳ್ತಂಗಡಿ ತಾಲೂಕಿನಾದ್ಯಂತ ನಡೆದ 35 ಕ್ಕೂ ಹೆಚ್ಚು ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕೆ ಭೇಟಿ ನೀಡಿ ಶ್ರೀ ದೇವರ ಆಶೀರ್ವಾದ ಪಡೆದ ಶಾಸಕ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ಐಸಿವೈಎಮ್ ಘಟಕದ ಕ್ರಿಸ್ಮಸ್ ಟ್ಯಾಬ್ಲೊ

Suddi Udaya
error: Content is protected !!