May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರೀಜೆಂಟ್ ಮಳಿಗೆ ಅಳದಂಗಡಿಯಿಂದ- ಗರ್ಡಾಡಿ ಹೊನ್ನಕಟ್ಟೆಗೆ ಸ್ಥಳಾಂತರಗೊಂಡು ಶುಭಾರಂಭ

ಗರ್ಡಾಡಿ: ಅಳದಂಗಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ರೀಜೆಂಟ್ ಮಳಿಗೆಯನ್ನು ಪಡಂಗಡಿ ಗ್ರಾಮದ ಗರ್ಡಾಡಿ-ಸೋಣಂದೂರು ರಸ್ತೆಯ ಹೊನ್ನಕಟ್ಟೆ ಎಂಬಲ್ಲಿಗೆ ಸ್ಥಳಾಂತರಿಸಿ ಉದ್ಘಾಟನೆ ನೆರವೇರಿತು.

ಮಳಿಗೆಯ ಉದ್ಘಾಟನೆಯನ್ನು ಬರೋಡ ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ ಗುರುವಾಯನಕೆರೆ ನೇರವೇರಿಸಿದರು. ಮಂಗಳೂರು ಲೆಕ್ಕ ಪರಿಶೋಧಕಾರದ ಎ.ಆರ್. ಹೆಗ್ಡೆ ದೀಪ ಪ್ರಜ್ವಲಿಸಿದರು. ಸಂಸ್ಥೆಯ ಮಾಲಕ ಸುಂದರ ಹೆಗ್ಡೆ ಎಲ್ಲರನ್ನು ಗೌರವಿಸಿ, ಸತ್ಕರಿಸಿದರು.

ಸಮಾರಂಭದಲ್ಲಿ ದ.ಕ. ಜಿಲ್ಲಾ ವೈನ್ ಮರ್ಚೆಂಟ್ಸ್ ಅಸೋಸಿಯೇಶನ್ ಅಧ್ಯಕ್ಷರಾದ ಗಣೇಶ್‌ ಶೆಟ್ಟಿ, ಉದ್ಯಮಿ ಜಯಂತ್ ಕೋಟ್ಯಾನ್ ಮರೋಡಿ, ಪಡಂಗಡಿ ಗ್ರಾ. ಪಂ. ಅಧ್ಯಕ್ಷ ವಸಂತ ಪೂಜಾರಿ, ಪಡಂಗಡಿ ಗ್ರಾ.ಪಂ. ಸದಸ್ಯ, ಉದ್ಯಮಿ ಸಂತೋಷ್ ಜೈನ್, ಪಡಂಗಡಿ ಹಾ. ಉ. ಸ.ಸಂಘ ಅಧ್ಯಕ್ಷ ಮ್ಯಾಕ್ಸಿಂ ಸೀಕ್ವೆರಾ, ಸುಮತಿ ಹೆಗ್ಡೆ, ಸೌಮ್ಯ ಸುಂದರ ಹೆಗ್ಡೆ, ಪ್ರೇಮ ಹೆಗ್ಡೆ, ಸೌರಭ್ ಹೆಗ್ಡೆ (USA), ಸೌಮಿನಿ ಹೆಗ್ಡೆ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಜಗನ್ನಾಥ್ ಪ್ರಾರ್ಥಿಸಿ, ಜಗದೀಶ್ ನಿರೂಪಿಸಿದರು, ಉಮೇಶ್ ನಡ್ತಿಕಲ್ಲು ವಂದಿಸಿದರು.

Related posts

ಬರ್ಕಜೆ ಶ್ರೀ ದುರ್ಗಾಪರಮೇಶ್ವರಿ ಮತ್ತು ನವಗುಳಿಗ ಕ್ಷೇತ್ರದಲ್ಲಿ ಜಾತ್ರಾ ಮಹೋತ್ಸವ: ರಂಗ ಮಂಟಪ ಲೋಕಾರ್ಪಣೆ, ನವದುರ್ಗೆಯರ ಮೂರ್ತಿ ಪ್ರತಿಷ್ಠೆ, ದೇವರ ಪ್ರಭಾವಳಿ ಸಮರ್ಪಣೆ: ಇಂದು (ಫೆ.5) ನವ ಗುಳಿಗಗಳ ವಿಶೇಷ ಗಗ್ಗರ ಸೇವೆ

Suddi Udaya

ಕೊಯ್ಯೂರು ತಾಲೂಕು ಮಟ್ಟದ ಬಾಲಕ, ಬಾಲಕಿಯರ ಮ್ಯಾಟ್ ಕಬ್ಬಡಿ ಪಂದ್ಯಾಟ

Suddi Udaya

ಮೇ 25 : ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ನ ಪದಗ್ರಹಣ ಸಮಾರಂಭ: ಆಂಬುಲೆನ್ಸ್ ಲೋಕಾರ್ಪಣೆ, ಅಶಕ್ತರಿಗೆ ನೆರವು-ಸಾಧಕರಿಗೆ ಸನ್ಮಾನ ಕಾರ್ಯಕ್ರಮ

Suddi Udaya

ಮಾದಕ ವಸ್ತು ಗಾಂಜಾ ಮಾರಾಟಕ್ಕೆ ಯತ್ನ: ಕುವೆಟ್ಟು ನಿವಾಸಿ ಮೊಹಮ್ಮದ್ ರಫೀಕ್ ಬಂಧನ

Suddi Udaya

ಕರಂಬಾರು ಕೆಳ್ಕರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ: ಸಾರ್ವಜನಿಕ ಸತ್ಯನಾರಾಯಣ ಪೂಜೆ

Suddi Udaya

ನಾರಾವಿ: “ಕಲ್ಕುಡ ಮಹಿಮೆ” ತುಳು ಭಕ್ತಿ ಗೀತೆ ಬಿಡುಗಡೆ

Suddi Udaya
error: Content is protected !!