25.3 C
ಪುತ್ತೂರು, ಬೆಳ್ತಂಗಡಿ
June 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರೀಜೆಂಟ್ ಮಳಿಗೆ ಅಳದಂಗಡಿಯಿಂದ- ಗರ್ಡಾಡಿ ಹೊನ್ನಕಟ್ಟೆಗೆ ಸ್ಥಳಾಂತರಗೊಂಡು ಶುಭಾರಂಭ

ಗರ್ಡಾಡಿ: ಅಳದಂಗಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ರೀಜೆಂಟ್ ಮಳಿಗೆಯನ್ನು ಪಡಂಗಡಿ ಗ್ರಾಮದ ಗರ್ಡಾಡಿ-ಸೋಣಂದೂರು ರಸ್ತೆಯ ಹೊನ್ನಕಟ್ಟೆ ಎಂಬಲ್ಲಿಗೆ ಸ್ಥಳಾಂತರಿಸಿ ಉದ್ಘಾಟನೆ ನೆರವೇರಿತು.

ಮಳಿಗೆಯ ಉದ್ಘಾಟನೆಯನ್ನು ಬರೋಡ ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ ಗುರುವಾಯನಕೆರೆ ನೇರವೇರಿಸಿದರು. ಮಂಗಳೂರು ಲೆಕ್ಕ ಪರಿಶೋಧಕಾರದ ಎ.ಆರ್. ಹೆಗ್ಡೆ ದೀಪ ಪ್ರಜ್ವಲಿಸಿದರು. ಸಂಸ್ಥೆಯ ಮಾಲಕ ಸುಂದರ ಹೆಗ್ಡೆ ಎಲ್ಲರನ್ನು ಗೌರವಿಸಿ, ಸತ್ಕರಿಸಿದರು.

ಸಮಾರಂಭದಲ್ಲಿ ದ.ಕ. ಜಿಲ್ಲಾ ವೈನ್ ಮರ್ಚೆಂಟ್ಸ್ ಅಸೋಸಿಯೇಶನ್ ಅಧ್ಯಕ್ಷರಾದ ಗಣೇಶ್‌ ಶೆಟ್ಟಿ, ಉದ್ಯಮಿ ಜಯಂತ್ ಕೋಟ್ಯಾನ್ ಮರೋಡಿ, ಪಡಂಗಡಿ ಗ್ರಾ. ಪಂ. ಅಧ್ಯಕ್ಷ ವಸಂತ ಪೂಜಾರಿ, ಪಡಂಗಡಿ ಗ್ರಾ.ಪಂ. ಸದಸ್ಯ, ಉದ್ಯಮಿ ಸಂತೋಷ್ ಜೈನ್, ಪಡಂಗಡಿ ಹಾ. ಉ. ಸ.ಸಂಘ ಅಧ್ಯಕ್ಷ ಮ್ಯಾಕ್ಸಿಂ ಸೀಕ್ವೆರಾ, ಸುಮತಿ ಹೆಗ್ಡೆ, ಸೌಮ್ಯ ಸುಂದರ ಹೆಗ್ಡೆ, ಪ್ರೇಮ ಹೆಗ್ಡೆ, ಸೌರಭ್ ಹೆಗ್ಡೆ (USA), ಸೌಮಿನಿ ಹೆಗ್ಡೆ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಜಗನ್ನಾಥ್ ಪ್ರಾರ್ಥಿಸಿ, ಜಗದೀಶ್ ನಿರೂಪಿಸಿದರು, ಉಮೇಶ್ ನಡ್ತಿಕಲ್ಲು ವಂದಿಸಿದರು.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಬೆಳಾಲಿನ ಪ್ರಗತಿಪರ ಕೃಷಿಕ ಶಿವಪ್ಪಗೌಡರಿಗೆ ಸೆಲ್ಯೂಟ್ ದ ಸೈಲೆಂಟ್ ಸ್ಟಾರ್ ಅವಾರ್ಡ್

Suddi Udaya

ಹರೀಶ್ ಪೂಂಜರ ಜಯಭೇರಿ : ಇಬ್ಬರು ಯುವಕರಿಂದ ಅಳದಂಗಡಿ ದೇವಸ್ಥಾನಕ್ಕೆ ಪಾದಯಾತ್ರೆ

Suddi Udaya

ಮಾ.1 : ಎಸ್.ಡಿ.ಪಿ.ಐ. ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಪಕ್ಷ ಸಮಾವೇಶ

Suddi Udaya

ಹದಗೆಟ್ಟ ರಸ್ತೆ: ಸಮಾಜಸೇವಕ ಕಲಾಯಿ ಗಣೇಶ್ ಗೌಡ ಹಾಗೂ ಊರವರ ಸಹಕಾರದೊಂದಿಗೆ ರಸ್ತೆ ದುರಸ್ತಿ

Suddi Udaya

ಮಾಜಿ ಶಾಸಕ ವಸಂತ ಬಂಗೇರ ಅಗಲುವಿಕೆಗೆ ಕಾಜೂರು ಸಮಿತಿಯಿಂದ ಸಂತಾಪ

Suddi Udaya

ಸುಲ್ಕೇರಿಮೊಗ್ರು : ಗುರು ಪೂಜೆ ಮತ್ತು ದೀಕ್ಷಾ ಗ್ರಂಥಿದಾರಣೆ ಕಾರ್ಯಕ್ರಮ

Suddi Udaya
error: Content is protected !!