25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿ

ಹೊಸ ವರ್ಷದ ಪ್ರಯುಕ್ತ ವಿಶೇಷ ಫಲಪುಷ್ಪಗಳಿಂದ ಅಲಂಕೃತಗೊಂಡ ಶ್ರೀ ಕ್ಷೇತ್ರ ಧರ್ಮಸ್ಥಳ

ಧರ್ಮಸ್ಥಳ: ಹೊಸ ವರ್ಷದ ಪ್ರಯುಕ್ತ ಶ್ರಿ ಕ್ಷೇತ್ರ ಧರ್ಮಸ್ಥಳವು ದೇವಸ್ಥಾನ ವಿಷೇಶ ಹೂವುಗಳಿಂದ ಕಂಗೋಳಿಸುತ್ತಿದೆ.

ಬೆಂಗಳೂರಿನ ಟಿವಿಎಸ್ ಉದ್ಯಮಿ ಗೋಪಾಲ್ ರಾವ್ ಹಾಗೂ ಇತರ ಉದ್ಯಮಿಗಳಾದ ಆನಂದ, ಮಂಜು, ಪುಟ್ಟಸ್ವಾಮಿ, ರಾಜು ಜತೆಗೂಡಿ ಬೆಂಗಳೂರಿನ ಶರವಣ್ ಅವರ ನೂರು ಮಂದಿ ಪುಷ್ಪಾಲಂಕಾರ ಮಾಡುವಲ್ಲಿ ಸಹಕರಿಸಿದರು.

ಕಳೆದ 15 ವರ್ಷಗಳಿಂದ ಅವರು ಈ ಸೇವೆಯನ್ನು ನೀಡುತ್ತಿದ್ದಾರೆ. ದೇಗುಲದ ಮುಖಮಂಟಪ, ಒಳಾಂಗಣ, ಹೊರಾಂಗಣ, ಗೋಪುರ, ಹೆಗ್ಗಡೆಯವರ ಬೀಡು ಸೇರಿದಂತೆ ಸುಮಾರು 15 ಲಕ್ಷಕ್ಕೂ ಅಧಿಕ ವೆಚ್ಚದ ಹಣ್ಣು, ವಿದೇಶಿ, ಸಹಿತ ಸ್ವದೇಶಿ ಹೂಗಳು, ಕೊಯಮತ್ತೂರಿನ ಬಾಳೆದಿಂಡು, 8000 ತೆಂಗಿನಕಾಯಿ, 1 ಟನ್ ಬದನೆ, ಜೋಳ, ಸೇಬು, ಎಳನೀರು, ಡ್ರಾಗನ್ ಫೂಟ್, ಅಡಿಕೆ ಸಹಿತ ವಿವಿಧ ಹಣ್ಣುಗಳಿಂದ ಅಲಂಕರಿಸಲಾಗಿದೆ.

ದೇಗುಲದ ಮುಂಭಾಗ ಶಿವಪಾರ್ವತಿ, ಷಣ್ಮುಖ, ಗಣೇಶನ ಪ್ರತಿಕೃತಿಗಳಿಂದ ಸಾಂಪುದಾಯಿಕವಾಗಿ ಅಲಂಕಾರ ನಡೆಸಲಾಗಿದೆ.ಒಳಾಂಗಣದಲ್ಲಿ ಹೂಗಳ ತೋರಣ ಭಕ್ತರನ್ನು ಮಂತ್ರಮುಗ್ಧಗೊಳಿಸಿದೆ.

Related posts

ಉಜಿರೆ ವರ್ತಕರ ಸಂಘದ ನೇತೃತ್ವದಲ್ಲಿ ಉಜಿರೆ ಬ್ರಹ್ಮಕಲಶೋತ್ಸವ ವಾಹನ ಜಾಥಕ್ಕೆ ತಯಾರಿ – ನೂರಾರು ಸಂಖ್ಯೆಯಲ್ಲಿ ವಾಹನದಲ್ಲಿ ಪಾಲ್ಗೊಂಡ ಭಕ್ತರು

Suddi Udaya

ಗೇರುಕಟ್ಟೆ: ಕಾರು -ಬೈಕ್ ಅಪಘಾತ: ಬೈಕ್ ಸವಾರ ಪ್ರಾಣಾಪಾಯದಿಂದ ಪಾರು

Suddi Udaya

ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದ ವತಿಯಿಂದ ಬಟ್ಟೆಯ ಕಸೂತಿ ತಯಾರಿಕೆ ಸ್ವ ಉದ್ಯೋಗ ತರಬೇತಿ ಸಮಾರೋಪ

Suddi Udaya

ದಿವ್ಯಾಂಗರಿಗೆ ಗಾಲಿ ಕುರ್ಚಿ ಗಳ ವಿತರಣೆ

Suddi Udaya

ರಬ್ಬರ್ ಕೃಷಿಕರ ಸಮಸ್ಯೆ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ

Suddi Udaya

ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದಿಂದ ವೈದ್ಯಕೀಯ ನೆರವು

Suddi Udaya
error: Content is protected !!