25.3 C
ಪುತ್ತೂರು, ಬೆಳ್ತಂಗಡಿ
June 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜ.22: ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ಶ್ರೀ ರಾಮ ತಾರಕ ಜಪ ಯಜ್ಞ: ಆಮಂತ್ರಣ ಪತ್ರ ಬಿಡುಗಡೆ

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ಶ್ರೀ ರಾಮ ತಾರಕ ಜಪ ಯಜ್ಞ ಕಾರ್ಯಕ್ರಮದ ಆಮಂತ್ರಣ ಪತ್ರ ಜ.1 ರಂದು ಬಿಡುಗಡೆಮಾಡಲಾಯಿತು.

ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆಯಲ್ಲಿರುವ ಶ್ರೀ ರಾಮನ ಪ್ರತಿಷ್ಠಾ ದಿನದ ಪ್ರಯುಕ್ತ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ 1001 ಶ್ರೀ ರಾಮ ಜಪ ಯಜ್ಞ ಕಾರ್ಯಕ್ರಮ ಹಮ್ಮಿ ಕೊಂಡಿದ್ದು ಈ ಕಾರ್ಯಕ್ರಮದ ಆಮಂತ್ರಣ ಪತ್ರವನ್ನು ಶಿಶಿಲದಿಂದ ಅಯೋಧ್ಯೆ ಕರಸೇವೆಯಲ್ಲಿ ಭಾಗವಹಿಸಿದ ಶೀನಪ್ಪ ಮುಚ್ಚಿರಡ್ಕ ಇವರು ಬಿಡುಗಡೆ ಮಾಡಿದರು.

ಈ ಸಂದರ್ಭದಲ್ಲಿ ಶ್ರೀ ರಾಮ ತಾರಕ ಜಪ ಯಜ್ಞ ಸಮಿತಿಯ ಅಧ್ಯಕ್ಷ ಶ್ರೀನಿವಾಸ ಮೂಡೆತ್ತಾಯ, ಉಪಾಧ್ಯಕ್ಷ ಆನಂದ ಪೂಜಾರಿ, ಕಾರ್ಯದರ್ಶಿ ಕರುಣಾಕರ ಶಿಶಿಲ, ಶಿಶಿಲ ಗ್ರಾಮ ಪಂಚಾಯತ್ ಅಧ್ಯಕ್ಷ ಸುಧಿನ್ ಡಿ., ಮಾಜಿ ಅಧ್ಯಕ್ಷ ಸಂದೀಪ್ ಅಮ್ಮುಡಂಗೆ, ಶಿಶಿಲ ಹಿಂದು ಜಾಗರಣ ವೇದಿಕೆ ಅಧ್ಯಕ್ಷ ದೀಪಕ್ ಶಾಲೆಗುಡ್ಡೆ, ಕೊರಗಪ್ಪ ಗೌಡ ಪಡ್ಪು, ರೂಪೇಶ್ ಬೈಪಾಡಿ, ಯತೀಶ್ ಪೇರಿಕೆ, ಯೋಗೀಶ್ ಅಂಬೆಲ್ತಡ್ಕ, ಸಂತೋಷ ಅಮ್ಮುಡಂಗೆ ಮೊದಲಾದವರು ಉಪಸ್ಥಿತರಿದ್ದರು.

Related posts

ವಿಧಾನಸಭಾ ಚುನಾವಣೆಗೆ ಪಕ್ಷೇತರರಾಗಿ ಮಹೇಶ್ ನಾಮಪತ್ರ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವರ ಬ್ರಹ್ಮಕಲಶೋತ್ಸವ ಪೂರ್ವಾಭಾವಿ ಸಭೆ

Suddi Udaya

ಕೊಕ್ಕಡ: ಹಾರ ನಿವಾಸಿ ಮೋಹನ ಗೌಡ ನಿಧನ

Suddi Udaya

ರೋಟರಿ ಕ್ಲಬ್ ಬೆಳ್ತಂಗಡಿ, ರೋಟರಿ ಸೇವಾ ಟ್ರಸ್ಟ್, ರೋಟರಿ ಬೆಂಗಳೂರು ಇಂದಿರಾ ನಗರ,ಕ್ಯಾನ್ ಪಿನ್ ಹೋಮ್ಸ್ ಲಿಮಿಟೆಡ್ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಬೆಳ್ತಂಗಡಿ ಜೈನ ಬಸದಿ ಬಳಿ ಕಾರುಗಳೆರಡು ಪರಸ್ಪರ ಡಿಕ್ಕಿ: ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ಕಡಿರ ನಾಗಬನದಲ್ಲಿ ನಾಗದೇವರಿಗೆ ತಂಬಿಲ ಸೇವೆ

Suddi Udaya
error: Content is protected !!