25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ನೂತನ ಮಹಿಳಾ ವೇದಿಕೆ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಮಹಿಳಾ ವೇದಿಕೆಯ ನೂತನ ಪದಾಧಿಕಾರಿಗಳ ಆಯ್ಕೆಯು ಡಿ.30 ರಂದು ನಡೆಯಿತು.


ಗೌರವಾಧ್ಯಕ್ಷರಾಗಿ ಶ್ರೀಮತಿ ಸುಭಾಷಿಣಿ ಜನಾರ್ಧನ್ ಗೌಡ, ಅಧ್ಯಕ್ಷರಾಗಿ ಶ್ರೀಮತಿ ಗೀತಾ ರಾಮಣ್ಣ ಗೌಡ,
ಕಾರ್ಯದರ್ಶಿಯಾಗಿ ಶ್ರೀಮತಿ ಲೀಲಾ ಬೆಳಾಲು, ಜೊತೆ ಕಾರ್ಯದರ್ಶಿಯಾಗಿ ಶ್ರೀಮತಿ ಮೀನಾಕ್ಷಿ ಮಹಾಬಲ ಗೌಡ,
ಉಪಾಧ್ಯಕ್ಷರಾಗಿ ಶ್ರೀಮತಿ ದಿವಿಜ ಗಣೇಶ್ ಗೌಡ ಮತ್ತು ಶ್ರೀಮತಿ ದಯಾಮಣಿ ರವೀಂದ್ರನಾಥ ಗೌಡ
ಕೋಶಾಧಿಕಾರಿಯಾಗಿ ಶ್ರೀಮತಿ ಶೋಭಾ ನಾರಾಯಣ ಗೌಡ ಆಯ್ಕೆಯಾದರು.

ಸಭೆಯಲ್ಲಿ ತಾಲೂಕು ಸಂಘದ ಕಾರ್ಯದರ್ಶಿ ಗಣೇಶ್ ಗೌಡ ಮತ್ತು ಉಪಾಧ್ಯಕ್ಷರಾದ ನಾರಾಯಣ ಗೌಡ ದೇವಸ ಉಪಸ್ಥಿತರಿದ್ದು ಸೂಕ್ತ ಸಲಹೆ ಸೂಚನೆಗಳನ್ನು ನೀಡಿ ನೂತನ ಪದಾಧಿಕಾರಿಗಳಿಗೆ ಶುಭವನ್ನು ಹಾರೈಸಿದರು.

Related posts

ಎಸ್.ಡಿ.ಎಮ್ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಪದಾಧಿಕಾರಿಗಳ ಆಯ್ಕೆ

Suddi Udaya

ಯಕ್ಷಧ್ರುವ ಯಕ್ಷ ಶಿಕ್ಷಣ ನಾಟ್ಯಾಭ್ಯಾಸ

Suddi Udaya

ಸಾರಿಗೆ ನಿಯಮಗಳ ಉಲ್ಲಂಘನೆಯ ಪ್ರಕರಣಗಳು : ಡಿ.12 ರ ಒಳಗೆ ದಂಡ ಕಟ್ಟಿದಲ್ಲಿ ಶೇ 50 ರಿಯಾಯಿತಿ

Suddi Udaya

ರುಡ್ ಸೆಟ್ ಶಿಬಿರಾರ್ಥಿಗಳಿಂದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಕೊಕ್ಕಡ: ಕಾರು ಹಾಗೂ ಬೈಕ್ ಮಧ್ಯೆ ಅಪಘಾತ: ಬೈಕ್ ಸವಾರ ತಾ. ಪಂ. ಮಾಜಿ ಸದಸ್ಯ ಲಕ್ಷ್ಮೀನಾರಾಯಣ ಟಿ.ಎಮ್ ರಿಗೆ ತೀವ್ರ ಗಾಯ

Suddi Udaya

ಅರಸಿನಮಕ್ಕಿ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya
error: Content is protected !!