25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ : ಶ್ರೀ ಧ.ಮಂ. ಕಾಲೇಜಿನ ಸ್ವಚ್ಛತಾ ಸಿಬ್ಬಂದಿಗೆ ಬೀಳ್ಕೊಡುಗೆ

ಉಜಿರೆ: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಸ್ವಚ್ಛತಾ ಸಿಬ್ಬಂದಿಯಾಗಿ 21 ವರ್ಷ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿದ ಗುಲಾಬಿ ಅವರಿಗೆ ಕಾಲೇಜಿನ ವತಿಯಿಂದ ಡಿ. 30 ಬೀಳ್ಕೊಡುಗೆ ಸಮಾರಂಭ ಆಯೋಜಿಸಲಾಯಿತು.

ಕಾರ್ಯಕ್ರಮದಲ್ಲಿ ಗುಲಾಬಿ ಅವರಿಗೆ ಫಲಪುಷ್ಪ ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ. ಬಿ. ಎ. ಕುಮಾರ ಹೆಗ್ಡೆ, ಉಪ ಪ್ರಾಂಶುಪಾಲ ಪ್ರೊ. ಎಸ್.ಎನ್. ಕಾಕತ್ಕರ್, ಪರೀಕ್ಷಾಂಗ ಕುಲಸಚಿವೆ ನಂದಾ ಕುಮಾರಿ, ಕಲಾ ನಿಕಾಯದ ಡೀನ್ ಡಾ. ಶ್ರೀಧರ್ ಭಟ್, ವಾಣಿಜ್ಯ ನಿಕಾಯದ ಡೀನ್ ಶಕುಂತಲಾ, ಸ್ನಾತಕೋತ್ತರ ಕೇಂದ್ರದ ಡೀನ್ ಡಾ. ವಿಶ್ವನಾಥ ಪಿ., ಲೆಕ್ಕಪತ್ರ ನಿರ್ವಹಣೆ ವಿಭಾಗದ ಮುಖ್ಯಸ್ಥ ದಿವಾಕರ ಪಟವರ್ಧನ್, ಆಡಳಿತ ವಿಭಾಗದ ಮುಖ್ಯಸ್ಥ ರಾಜಪ್ಪ ಕೆ.ಎಸ್. ಹಾಗೂ ಬೋಧಕ- ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘಕ್ಕೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಕೇದೆ ಸುಬ್ಬ ಪೂಜಾರಿ, ಮಿತ್ತಮಾರು ಬಿರ್ಮಣ್ಣ ಪೂಜಾರಿ, ಕುಂಜೀರ ಯಾನೆ ಸಿದ್ದಪ್ಪ ಪೂಜಾರಿ,ಸಮಾಜದ ಹಿರಿಯರು,ಮಾಜಿ ಶಾಸಕ ಕೆ.ವಸಂತ ಬಂಗೇರರವರು ಸೇರಿ ಸ್ಥಾಪಿಸಿದ ಸಂಘ ಬ್ರಹ್ಮಶ್ರೀ ನಾರಾಯಣ ಗುರುಗಳ ತಥವ ಸಿದ್ದಾಂತಕ್ಕೆ ಅನುಗುಣವಾಗಿ ಸಮಾಜಮುಖಿ ಸೇವಾ ಕಾರ್ಯ

Suddi Udaya

ಕುತ್ಲೂರು: ಸೇತುವೆಗೆ ಅಡ್ದಲಾಗಿ ಬಿದ್ದಿದ್ದ ಮರದ ದಿಮ್ಮಿಯನ್ನು ತೆರವುಗೊಳಿಸಿದ ಶಿವಶಕ್ತಿ ಫ್ರೆಂಡ್ಸ್ ಕ್ಲಬ್ ನ ಯುವಕರು

Suddi Udaya

ಉಜಿರೆ ಕು| ಸೌಜನ್ಯಳ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಮರು ತನಿಖೆಗೆ ಒತ್ತಾಯಿಸಿ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಸೌಜನ್ಯರ ಮನೆಯವರಿಂದ ಸಿ.ಎಂ ಸಿದ್ದರಾಮಯ್ಯರವರಿಗೆ ಮನವಿ

Suddi Udaya

ನ.10 ಮಿತ್ತಬಾಗಿಲು ಕೂಡಬೆಟ್ಟು ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ

Suddi Udaya

ಸರ್ಕಲ್ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ.ಗೆ ಮುಖ್ಯಮಂತ್ರಿಗಳ ಸೇವಾ ಪ್ರಶಸ್ತಿ – ಎಸ್ರ ಫೌಂಡೇಶನ್ ವತಿಯಿಂದ ಸನ್ಮಾನ

Suddi Udaya

ಕಕ್ಕಿಂಜೆ ಇಷ್ಟ ದೇವತಾ ಬೆಟ್ಟ ಶ್ರೀ ಇಷ್ಟ ದೇವತಾ ಇದರ ಪ್ರತಿಷ್ಠಾಪನೆಯ ವಿಜ್ಞಾಪನ ಪತ್ರ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!