May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಉಜಿರೆ: ಯೋಗೀಶ್ ಪೂಜಾರಿ ನಿಧನ

ಉಜಿರೆಯಲ್ಲಿ ವಾಸ್ತವ್ಯವಿದ್ದ ಮೂಲತಃ ಸಾವ್ಯಾ ನಿವಾಸಿ ಯೋಗೀಶ್ ಪೂಜಾರಿ (45ವ) ಅಸೌಖ್ಯದಿಂದ ಡಿ.31ರಂದು ನಿಧನರಾದರು

ಮೃತರು ತಾಯಿ ರಾಧ, ಪತ್ನಿ ಜಯಂತಿ, ಮಕ್ಕಳಾದ ಕಾವ್ಯಶ್ರೀ, ಪ್ರಜ್ವಲ್, ಆರು ಮಂದಿ ಸಹೋದರರ ಎರಡು ಮಂದಿ ಸಹೋದರಿಯರನ್ನು ಅಗಲಿದ್ದಾರೆ.

ಸ್ಥಳಕ್ಕೆ ಮಾಜಿ ಶಾಸಕ ವಸಂತ ಬಂಗೇರ, ರಕ್ಷಿತ್ ಶಿವರಾಮ್, ಧರಣೇಂದ್ರ ಕುಮಾರ್, ಅಭಿನಂದನ ಹರೀಶ್ ಕುಮಾರ್. ಪಂಚಾಯತ್ ಸದಸ್ಯರು ಆಗಮಿಸಿ ಸಂತಾಪ ವ್ಯಕ್ತಪಡಿಸಿದರು.

Related posts

ಎಕ್ಸಲೆಂಟ್ ಪ್ರೌಢಶಾಲೆಯ ವಿದ್ಯಾರ್ಥಿಗಳು ಹೊಸಂಗಡಿ ಗ್ರಾಮ ಪಂಚಾಯತಿಗೆ ಭೇಟಿ

Suddi Udaya

ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆ ವತಿಯಿಂದ ಉಜಿರೆಯಲ್ಲಿ ರಸ್ತೆ ಸುರಕ್ಷತಾ ಸಪ್ತಾಹ

Suddi Udaya

ಬೆಳ್ತಂಗಡಿ : ಯಾವುದೇ ಬಟ್ಟೆ ಖರೀದಿಸಿದರೂ ರೂ. 200 ಮಾತ್ರ: ಇನ್ನು ಕೆಲವೇ ದಿನಗಳು

Suddi Udaya

ಕುತ್ಲುರು ಸರಕಾರಿ ಶಾಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಎರಡು ಕಂಪ್ಯೂಟರ್ ಹಾಗೂ ಪ್ರೊಜೆಕ್ಟರ್ ಕೊಡುಗೆ

Suddi Udaya

ಎಕ್ಸೆಲ್ ಪದವಿ ಪೂರ್ವ ಕಾಲೇಜಿಗೆ ಮರು ಮೌಲ್ಯ ಮಾಪನದಲ್ಲಿ ಹೆಚ್ಚಿದ ರ್‍ಯಾಂಕ್ ಗಳು

Suddi Udaya

ಕೊಕ್ಕಡ ಸಿಪಿಐಎಂ ಶಾಖಾ ಕಾರ್ಯದರ್ಶಿ ಅಣ್ಣು ಮೊಗೇರ ನಿಧನ

Suddi Udaya
error: Content is protected !!