25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಉಜಿರೆ: ಯೋಗೀಶ್ ಪೂಜಾರಿ ನಿಧನ

ಉಜಿರೆಯಲ್ಲಿ ವಾಸ್ತವ್ಯವಿದ್ದ ಮೂಲತಃ ಸಾವ್ಯಾ ನಿವಾಸಿ ಯೋಗೀಶ್ ಪೂಜಾರಿ (45ವ) ಅಸೌಖ್ಯದಿಂದ ಡಿ.31ರಂದು ನಿಧನರಾದರು

ಮೃತರು ತಾಯಿ ರಾಧ, ಪತ್ನಿ ಜಯಂತಿ, ಮಕ್ಕಳಾದ ಕಾವ್ಯಶ್ರೀ, ಪ್ರಜ್ವಲ್, ಆರು ಮಂದಿ ಸಹೋದರರ ಎರಡು ಮಂದಿ ಸಹೋದರಿಯರನ್ನು ಅಗಲಿದ್ದಾರೆ.

ಸ್ಥಳಕ್ಕೆ ಮಾಜಿ ಶಾಸಕ ವಸಂತ ಬಂಗೇರ, ರಕ್ಷಿತ್ ಶಿವರಾಮ್, ಧರಣೇಂದ್ರ ಕುಮಾರ್, ಅಭಿನಂದನ ಹರೀಶ್ ಕುಮಾರ್. ಪಂಚಾಯತ್ ಸದಸ್ಯರು ಆಗಮಿಸಿ ಸಂತಾಪ ವ್ಯಕ್ತಪಡಿಸಿದರು.

Related posts

ಚಂದ್ರಯಾನ 3 ರ ಯಶಸ್ಸು ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಉಜಿರೆ ಹಾಗೂ ಉಜಿರೆ ನಾಗರಿಕರಿಂದ ವಿಜಯೋತ್ಸವ

Suddi Udaya

ಉಜಿರೆ ಎಸ್.ಡಿ.ಎಮ್ ಬಿ. ವೋಕ್ ಡಿಜಿಟಲ್ ಮೀಡಿಯಾ ಮತ್ತು ಫಿಲ್ಮ್ ಮೇಕಿಂಗ್ ವಿಭಾಗದ ಲೂಮೋಸ್ ವಿದ್ಯಾರ್ಥಿ ಸಂಘದ ಶೈಕ್ಷಣಿಕ ವರ್ಷದ ಚಟುವಟಿಕೆಗಳಿಗೆ ಚಾಲನೆ

Suddi Udaya

ಬಳಂಜ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರಿಂದ ರಕ್ಷಾ ಬಂಧನ ಆಚರಣೆ

Suddi Udaya

ಗುರುವಾಯನಕೆರೆ ಪ್ರಾ.ಕೃ.ಪ.ಸ. ಸಂಘದಿಂದ ಭಗೀರಥ ಜಿ. ರವರಿಗೆ ಸನ್ಮಾನ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದಿಂದ ಲೋ ಅಸ್ಸಿಸ್ಟೆಂನ್ಸ್ ವಿಸಿಟ್( LAV) ಕಾರ್ಯಕ್ರಮ

Suddi Udaya

ತುಮಕೂರಿನಲ್ಲಿ ಹತ್ಯೆಗೀಡಾದ ಬೆಳ್ತಂಗಡಿ ತಾಲೂಕಿನ ನಿವಾಸಿಗಳ ಮನೆಗೆ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಆಲಿ, ಮಾಜಿ ಶಾಸಕ ಮೊಹಿಯುದ್ದೀನ್ ಬಾವಾ, ಎಸ್.ಡಿ.ಪಿ.ಐ ನಿಯೋಗ ಭೇಟಿ

Suddi Udaya
error: Content is protected !!