25.3 C
ಪುತ್ತೂರು, ಬೆಳ್ತಂಗಡಿ
June 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಉಜಿರೆ: ಯೋಗೀಶ್ ಪೂಜಾರಿ ನಿಧನ

ಉಜಿರೆಯಲ್ಲಿ ವಾಸ್ತವ್ಯವಿದ್ದ ಮೂಲತಃ ಸಾವ್ಯಾ ನಿವಾಸಿ ಯೋಗೀಶ್ ಪೂಜಾರಿ (45ವ) ಅಸೌಖ್ಯದಿಂದ ಡಿ.31ರಂದು ನಿಧನರಾದರು

ಮೃತರು ತಾಯಿ ರಾಧ, ಪತ್ನಿ ಜಯಂತಿ, ಮಕ್ಕಳಾದ ಕಾವ್ಯಶ್ರೀ, ಪ್ರಜ್ವಲ್, ಆರು ಮಂದಿ ಸಹೋದರರ ಎರಡು ಮಂದಿ ಸಹೋದರಿಯರನ್ನು ಅಗಲಿದ್ದಾರೆ.

ಸ್ಥಳಕ್ಕೆ ಮಾಜಿ ಶಾಸಕ ವಸಂತ ಬಂಗೇರ, ರಕ್ಷಿತ್ ಶಿವರಾಮ್, ಧರಣೇಂದ್ರ ಕುಮಾರ್, ಅಭಿನಂದನ ಹರೀಶ್ ಕುಮಾರ್. ಪಂಚಾಯತ್ ಸದಸ್ಯರು ಆಗಮಿಸಿ ಸಂತಾಪ ವ್ಯಕ್ತಪಡಿಸಿದರು.

Related posts

ಬೆಳ್ತಂಗಡಿ ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆಯ ಉಪಾಧ್ಯಕ್ಷರಾಗಿ ಸುಮಾ ಉಜಿರೆ ಆಯ್ಕೆ

Suddi Udaya

ಬಂದಾರು: ಮಹೇಶ್ ರವರ ತೋಟಕ್ಕೆ ನುಗ್ಗಿದ್ದ ಒಂಟಿಸಲಗ: ಅಪಾರ ಕೃಷಿ ಹಾನಿ

Suddi Udaya

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವ: ಬಿ.ಸಿ.ರೋಡಿನಿಂದ ದೇವರ ಆಭರಣ, ಉತ್ಸವ ಮೂರ್ತಿ ಮೆರವಣಿಗೆ

Suddi Udaya

ಭಾರಿ ಮಳೆ: ಕೊಚ್ಚಿಹೋದ ಅಂಬಡೆಬೆಟ್ಟು ತಾತ್ಕಾಲಿಕ ರಸ್ತೆ

Suddi Udaya

ಗುರುವಾಯನಕೆರೆ ಬಳಿ ಡಿವೈಡರ್‌ಗೆ ಬೈಕ್ ಡಿಕ್ಕಿ: ಯುವಕ ಸ್ಥಳದಲ್ಲಿ ಸಾವು

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ಹಿರಿಯ ನ್ಯಾಯಾಧೀಶ ದೇವರಾಜು ಹೆಚ್ ಎಂ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya
error: Content is protected !!