May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ವಾಣಿ ಕಾಲೇಜಿಗೆ ಎಕ್ಸ್‌ಪೆರಿಯಾ-2023 ಪ್ರಶಸ್ತಿ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಪಿ.ಯು.ಸಿ ವಿಜ್ಞಾನ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಎಕ್ಸ್‌ಪೆರಿಯಾ 2023 ಸ್ಪರ್ಧೆಗಳಲ್ಲಿ ವಾಣಿ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಸಮಗ್ರ ಪ್ರಶಸ್ತಿ ಪಡೆದುಕೊಂಡಿದ್ದಾರೆ.

ನಿಶಾಂತ್ ಮತ್ತು ಮಹಮ್ಮದ್ ಮೂರ್ಷಿದ್ ರಸಪ್ರಶ್ನೆಯಲ್ಲಿ ಪ್ರಥಮ, ಚಿಂತನ್ ಮತ್ತು ಮನಿಷ್ ಸೀಕ್ವೆಲ್ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನವನ್ನು ಗಳಿಸಿಕೊಂಡಿದ್ದಾರೆ.

Related posts

ಶ್ರೀ ಪೂರ್ಣಾನಂದ ವಿವಿಧೋದ್ದೇಶ ಸೌಹಾರ್ದ ಸ.ಸಂಘದ 21ನೇ ವಾರ್ಷಿಕ ಮಹಾಸಭೆ: ಎಸ್ಸೆಸೆಲ್ಸಿ, ಪಿಯುಸಿ ಪರೀಕ್ಷೆಗಳಲ್ಲಿ ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Suddi Udaya

ಸುದ್ದಿ ಉದಯ ಫಲಶ್ರುತಿ: ಸೌತಡ್ಕ ಪಾರ್ಕಿಂಗ್ ಸ್ಥಳದಲ್ಲಿ ನೆಟ್ಟ ಗಿಡಗಳ ಬೇಲಿ ತೆರವು ವರದಿ ಬೆನ್ನಲ್ಲೇ ತೆಗೆದಿದ್ದ ಬೇಲಿಗಳ ಅಳವಡಿಕೆ

Suddi Udaya

ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಮುಂಡಾಜೆ ಸಿ ಎ ಬ್ಯಾಂಕ್ ನಿಂದ ಎನ್ ಎಸ್ ಗೋಖಲೆ ಸ್ಮರಣಾರ್ಥ ವಿದ್ಯಾನಿಧಿ ವಿತರಣೆ

Suddi Udaya

ಆರಂಬೋಡಿ ಹೆಲ್ಪಿಂಗ್ ಹ್ಯಾಂಡ್ಸ್ ವಾಟ್ಸಪ್ ಗ್ರೂಪ್ ವತಿಯಿಂದ ಚಿಕಿತ್ಸಾ ನೆರವು

Suddi Udaya

ಮದ್ದಡ್ಕದಿಂದ ಬಸ್ಸು ಇಲ್ಲದೆ ಪ್ರಯಾಣಿಕರು ನೇತಾಡಿ‌ಕೊಂಡು ಹೋಗುವ ಪರಿಸ್ಥಿತಿ: ಅಧಿಕಾರಿಗಳು ಸಮಸ್ಯೆ ಬಗೆಹರಿಸುವಂತೆ ಜನರ ಮನವಿ

Suddi Udaya
error: Content is protected !!