May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಎಕ್ಸೆಲ್ ಗೆ ಎಸ್ ಡಿ ಎಂ ನ ಎಕ್ಸ್ ಪಿರಿಯ ವಿಜ್ಞಾನ ಮೇಳದಲ್ಲಿ ಚಾಂಪಿಯನ್ ಶಿಪ್

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಎಂಜಿನಿಯರಿಂಗ್ ಕಾಲೇಜು ಉಜಿರೆಯಲ್ಲಿ ನಡೆದ ‘ ಎಕ್ಸ್ ಪಿರಿಯ ‘ ವಿಜ್ಞಾನ ಮೇಳದ ಸ್ಪರ್ಧೆಗಳಲ್ಲಿ ಭಾಗವಹಿಸಿ, ಚಾಂಪಿಯನ್ ಶಿಪ್ ಪಡೆದು ಕೊಂಡಿದ್ದಾರೆ.

ಸೈನ್ಸ್ ಟ್ರೆಷರ್ ಹಂಟ್ ನಲ್ಲಿ ಮನೋಜ್ಞ ಎಸ್, ಸಂಜನಾ ಎಸ್, ನೇಹಾ ಪ್ರಣತಿ ಸಿ ಪ್ರಥಮ ಸ್ಥಾನ ಪಡೆದರೆ, ದೀಕ್ಷಿತ್ ಎನ್.ಆರ್, ವಿವೇಕ್ ಎಸ್, ಧೀರಜ್ ಎಸ್. ಎ ದ್ವಿತೀಯ ಸ್ಥಾನ ಪಡೆದು ಕೊಂಡಿದ್ದಾರೆ. ಕ್ರಾಕ್ ದ ಪ್ರಾಬ್ಲಂ ನಲ್ಲಿ ಚಿನ್ಮಯಿ ಎಸ್, ಹರಿಪ್ರಿಯಾ.ಎಲ್.ಎಸ್, ಮಧುಶ್ರೀ ಎಸ್ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ವಿಜ್ಞಾನ ರಸಪ್ರಶ್ನೆಯಲ್ಲಿ ಶ್ರೇಯಾಂಕ ಪಿ ಹೆಗ್ಡೆ, ಅಮಯ್ ಕೆ.ಎಸ್ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.

ಓವರಾಲ್ ಚಾಂಪಿಯನ್ ಶಿಪ್ ಎಕ್ಸೆಲ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಗಳಿಸಿ ಕೊಂಡಿದ್ದಾರೆ.

Related posts

ಡಿ.5 : ಬೆಳ್ತಂಗಡಿ ಹಾಗೂ ಧರ್ಮಸ್ಥಳ ವಿದ್ಯುತ್ ಉಪಕೇಂದ್ರದ ಫೀಡರ್ ಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡರಿಗೆ ಗಡಿನಾಡ ಕನ್ನಡ ಸೇವಾ ರತ್ನ ಪ್ರಶಸ್ತಿ

Suddi Udaya

ಕನ್ಯಾಡಿ ಸೇವಾಧಾಮಕ್ಕೆ ಬೆಂಗಳೂರಿನ ಕೆಮ್ ಟ್ರೆಂಡ್ ಕಂಪೆನಿಯ ಭೇಟಿ

Suddi Udaya

ಪೆರ್ಲ ಕ್ಲಸ್ಟರ್ ನ ಪ್ರತಿಭಾ ಕಾರಂಜಿ: ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಗೆ ಹಿರಿಯ ಮತ್ತು ಕಿರಿಯ ವಿಭಾಗದಲ್ಲಿ ಸಮಗ್ರ ಪ್ರಶಸ್ತಿ

Suddi Udaya

ಬೆಳ್ತಂಗಡಿ: ಕೃಷಿ ತರಬೇತಿ ಕೇಂದ್ರದಲ್ಲಿ ಕೃಷಿ ಪಂಪ್‌ಸೆಟ್‌ಗಳು ಮತ್ತು ನೀರಿನ ಸಂರಕ್ಷಣೆ ಕುರಿತು ಜಾಗೃತಿ ಕಾರ್ಯಕ್ರಮ

Suddi Udaya

ಎಸ್.ಡಿ.ಎಂ. ಪ.ಪೂ. ಕಾಲೇಜಿನಲ್ಲಿ ಮಾದಕ ದ್ರವ್ಯ ವಿರೋಧಿ ವ್ಯಸನದ ಬಗ್ಗೆ ಅಂತರ್ಜಾಲ ಬಳಸಿ ಪಿಪಿಟಿ ಸ್ಪರ್ಧಾ ಕಾರ್ಯಕ್ರಮ

Suddi Udaya
error: Content is protected !!