25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಎಕ್ಸೆಲ್ ಗೆ ಎಸ್ ಡಿ ಎಂ ನ ಎಕ್ಸ್ ಪಿರಿಯ ವಿಜ್ಞಾನ ಮೇಳದಲ್ಲಿ ಚಾಂಪಿಯನ್ ಶಿಪ್

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಎಂಜಿನಿಯರಿಂಗ್ ಕಾಲೇಜು ಉಜಿರೆಯಲ್ಲಿ ನಡೆದ ‘ ಎಕ್ಸ್ ಪಿರಿಯ ‘ ವಿಜ್ಞಾನ ಮೇಳದ ಸ್ಪರ್ಧೆಗಳಲ್ಲಿ ಭಾಗವಹಿಸಿ, ಚಾಂಪಿಯನ್ ಶಿಪ್ ಪಡೆದು ಕೊಂಡಿದ್ದಾರೆ.

ಸೈನ್ಸ್ ಟ್ರೆಷರ್ ಹಂಟ್ ನಲ್ಲಿ ಮನೋಜ್ಞ ಎಸ್, ಸಂಜನಾ ಎಸ್, ನೇಹಾ ಪ್ರಣತಿ ಸಿ ಪ್ರಥಮ ಸ್ಥಾನ ಪಡೆದರೆ, ದೀಕ್ಷಿತ್ ಎನ್.ಆರ್, ವಿವೇಕ್ ಎಸ್, ಧೀರಜ್ ಎಸ್. ಎ ದ್ವಿತೀಯ ಸ್ಥಾನ ಪಡೆದು ಕೊಂಡಿದ್ದಾರೆ. ಕ್ರಾಕ್ ದ ಪ್ರಾಬ್ಲಂ ನಲ್ಲಿ ಚಿನ್ಮಯಿ ಎಸ್, ಹರಿಪ್ರಿಯಾ.ಎಲ್.ಎಸ್, ಮಧುಶ್ರೀ ಎಸ್ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ವಿಜ್ಞಾನ ರಸಪ್ರಶ್ನೆಯಲ್ಲಿ ಶ್ರೇಯಾಂಕ ಪಿ ಹೆಗ್ಡೆ, ಅಮಯ್ ಕೆ.ಎಸ್ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.

ಓವರಾಲ್ ಚಾಂಪಿಯನ್ ಶಿಪ್ ಎಕ್ಸೆಲ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಗಳಿಸಿ ಕೊಂಡಿದ್ದಾರೆ.

Related posts

ಬೆಳ್ತಂಗಡಿ ಜೆಸಿಐ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

Suddi Udaya

ನೆರಿಯ : ಸ್ಯಾನಿಟೈಸರ್ ಸೇವಿಸಿ ಹಾಸ್ಟೆಲ್ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ

Suddi Udaya

ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕೊಕ್ಕಡ: ಅರಣ್ಯ ಇಲಾಖೆ ವತಿಯಿಂದ ವನಮಹೋತ್ಸವ

Suddi Udaya

ಕುಕ್ಕಳ: ತುರ್ತು ಸ್ಪಂದಿಸಿ ಸಮಸ್ಯೆ ಪರಿಹರಿಸಿದ ಬೆಳ್ತಂಗಡಿ ಕಾರ್ಯಪಾಲಕರು

Suddi Udaya

ವೇಣೂರು: ಬರ್ಕಜೆ ದೆತ್ತರ ನದಿಗೆ ಸ್ನಾನಕ್ಕೆ ತೆರಳಿದ ಮೂವರು ವಿದ್ಯಾರ್ಥಿಗಳು ನೀರುಪಾಲು

Suddi Udaya
error: Content is protected !!