24.6 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಎಕ್ಸೆಲ್ ಗೆ ಎಸ್ ಡಿ ಎಂ ನ ಎಕ್ಸ್ ಪಿರಿಯ ವಿಜ್ಞಾನ ಮೇಳದಲ್ಲಿ ಚಾಂಪಿಯನ್ ಶಿಪ್

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಎಂಜಿನಿಯರಿಂಗ್ ಕಾಲೇಜು ಉಜಿರೆಯಲ್ಲಿ ನಡೆದ ‘ ಎಕ್ಸ್ ಪಿರಿಯ ‘ ವಿಜ್ಞಾನ ಮೇಳದ ಸ್ಪರ್ಧೆಗಳಲ್ಲಿ ಭಾಗವಹಿಸಿ, ಚಾಂಪಿಯನ್ ಶಿಪ್ ಪಡೆದು ಕೊಂಡಿದ್ದಾರೆ.

ಸೈನ್ಸ್ ಟ್ರೆಷರ್ ಹಂಟ್ ನಲ್ಲಿ ಮನೋಜ್ಞ ಎಸ್, ಸಂಜನಾ ಎಸ್, ನೇಹಾ ಪ್ರಣತಿ ಸಿ ಪ್ರಥಮ ಸ್ಥಾನ ಪಡೆದರೆ, ದೀಕ್ಷಿತ್ ಎನ್.ಆರ್, ವಿವೇಕ್ ಎಸ್, ಧೀರಜ್ ಎಸ್. ಎ ದ್ವಿತೀಯ ಸ್ಥಾನ ಪಡೆದು ಕೊಂಡಿದ್ದಾರೆ. ಕ್ರಾಕ್ ದ ಪ್ರಾಬ್ಲಂ ನಲ್ಲಿ ಚಿನ್ಮಯಿ ಎಸ್, ಹರಿಪ್ರಿಯಾ.ಎಲ್.ಎಸ್, ಮಧುಶ್ರೀ ಎಸ್ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ವಿಜ್ಞಾನ ರಸಪ್ರಶ್ನೆಯಲ್ಲಿ ಶ್ರೇಯಾಂಕ ಪಿ ಹೆಗ್ಡೆ, ಅಮಯ್ ಕೆ.ಎಸ್ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.

ಓವರಾಲ್ ಚಾಂಪಿಯನ್ ಶಿಪ್ ಎಕ್ಸೆಲ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಗಳಿಸಿ ಕೊಂಡಿದ್ದಾರೆ.

Related posts

ಕಳೆಂಜ ರಾಜೇಶ್ ಎಂ.ಕೆ ಯವರ ಹಲ್ಲೆ ಪ್ರಕರಣ: ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲು: ಸ್ಥಳಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ವಿರೋಧ ಪಕ್ಷದ ನಾಯಕ ಆರ್ ಅಶೋಕ್

Suddi Udaya

ಸೋಮಂತಡ್ಕ: ಸೂಪರ್ ಮಾರ್ಕೆಟ್ ಗೆ ಬೆಂಕಿ: ಲಕ್ಷಾಂತರ ರೂಪಾಯಿ ನಷ್ಟ

Suddi Udaya

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ತಾಲೂಕು ಮಟ್ಟದ ದಸರಾ ಕ್ರೀಡಾಕೂಟ: ಬಂದಾರು ಗ್ರಾಮ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಶ್ಲೋಕ ಕಂಠಪಾಠ : ಉರುವಾಲು ಶ್ರೀ ಭಾರತಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ರಿಷಿಕ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಜೂ.7: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಉಚಿತ ವೈದ್ಯಕೀಯ, ನೇತ್ರ ತಪಾಸಣಾ, ದಂತಾ ಚಿಕಿತ್ಸಾ ಮತ್ತು ರಕ್ತದಾನ ಶಿಬಿರ

Suddi Udaya
error: Content is protected !!