25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಎಕ್ಸೆಲ್ ಗೆ ಎಸ್ ಡಿ ಎಂ ನ ಎಕ್ಸ್ ಪಿರಿಯ ವಿಜ್ಞಾನ ಮೇಳದಲ್ಲಿ ಚಾಂಪಿಯನ್ ಶಿಪ್

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಎಂಜಿನಿಯರಿಂಗ್ ಕಾಲೇಜು ಉಜಿರೆಯಲ್ಲಿ ನಡೆದ ‘ ಎಕ್ಸ್ ಪಿರಿಯ ‘ ವಿಜ್ಞಾನ ಮೇಳದ ಸ್ಪರ್ಧೆಗಳಲ್ಲಿ ಭಾಗವಹಿಸಿ, ಚಾಂಪಿಯನ್ ಶಿಪ್ ಪಡೆದು ಕೊಂಡಿದ್ದಾರೆ.

ಸೈನ್ಸ್ ಟ್ರೆಷರ್ ಹಂಟ್ ನಲ್ಲಿ ಮನೋಜ್ಞ ಎಸ್, ಸಂಜನಾ ಎಸ್, ನೇಹಾ ಪ್ರಣತಿ ಸಿ ಪ್ರಥಮ ಸ್ಥಾನ ಪಡೆದರೆ, ದೀಕ್ಷಿತ್ ಎನ್.ಆರ್, ವಿವೇಕ್ ಎಸ್, ಧೀರಜ್ ಎಸ್. ಎ ದ್ವಿತೀಯ ಸ್ಥಾನ ಪಡೆದು ಕೊಂಡಿದ್ದಾರೆ. ಕ್ರಾಕ್ ದ ಪ್ರಾಬ್ಲಂ ನಲ್ಲಿ ಚಿನ್ಮಯಿ ಎಸ್, ಹರಿಪ್ರಿಯಾ.ಎಲ್.ಎಸ್, ಮಧುಶ್ರೀ ಎಸ್ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ವಿಜ್ಞಾನ ರಸಪ್ರಶ್ನೆಯಲ್ಲಿ ಶ್ರೇಯಾಂಕ ಪಿ ಹೆಗ್ಡೆ, ಅಮಯ್ ಕೆ.ಎಸ್ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.

ಓವರಾಲ್ ಚಾಂಪಿಯನ್ ಶಿಪ್ ಎಕ್ಸೆಲ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಗಳಿಸಿ ಕೊಂಡಿದ್ದಾರೆ.

Related posts

ಪ್ರಸನ್ನ ಫಾರ್ಮಸಿ ಕಾಲೇಜಿನಲ್ಲಿ ಅಂಗದಾನ ಜಾಗೃತಿ ಕಾರ್ಯಕ್ರಮ ‘ಧಾತ್ರು’ ಆಯೋಜನೆ

Suddi Udaya

ಚಾರ್ಮಾಡಿ ಪ್ರದೇಶದಲ್ಲಿ ಮತ್ತೆ ಪ್ರತ್ಯಕ್ಷಗೊಂಡ ಚಿರತೆಗಳು

Suddi Udaya

ಇಂದಬೆಟ್ಟು: ಕಲ್ಲಾಜೆ ಗಂಪದಕೋಡಿ ನಿವಾಸಿ ವಜ್ರಾಕ್ಷ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮಸ್ಥಳದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ವಿಶೇಷ ಕಾರ್ಯಕ್ರಮ ತುಡಿತ ಭಾಗ ಆರು

Suddi Udaya

ಡಿ.30 ಬೆಳ್ತಂಗಡಿ ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರಕ್ಕೆ ಯುಗಲಮುನಿವರ್ಯರಾದ ಪರಮಪೂಜ್ಯ108 ಶ್ರೀ ಅಮೋಘಕೀರ್ತಿ ಮುನಿ ಮಹಾರಾಜರು ಹಾಗೂ ಪರಮಪೂಜ್ಯ 108 ಶ್ರೀ ಅಮರಕೀರ್ತಿ ಮುನಿ ಮಹಾರಾಜ ಪುರಪ್ರವೇಶ

Suddi Udaya

ಬಂಗೇರ ಬ್ರಿಗೇಡ್ ವೇಣೂರು ವ್ಯಾಪ್ತಿಯ ಸಮಿತಿ ರಚನೆ: ಅಧ್ಯಕ್ಷರಾಗಿ ಬಾಲಕೃಷ್ಣ ಭಟ್, ಪ್ರ. ಕಾರ್ಯದರ್ಶಿಯಾಗಿ ಲಕ್ಷ್ಮಣ ಪೂಜಾರಿ

Suddi Udaya
error: Content is protected !!