April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ: ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಗೆ ಅಯೋಧ್ಯೆ ಶ್ರೀ ರಾಮ ಮಂತ್ರಾಕ್ಷತೆ ವಿತರಣೆ

ಧರ್ಮಸ್ಥಳ: ಅಯೋಧ್ಯೆ ಪ್ರಭು ಶ್ರೀ ರಾಮಚಂದ್ರರ ಭವ್ಯ ಮಂದಿರ ಉದ್ಘಾಟನೆಯ ನಿಮಿತ್ತವಾಗಿ ಇಡೀ ದೇಶದಾದ್ಯಂತ ಶ್ರೀ ರಾಮ ಪವಿತ್ರ ಮಂತ್ರಾಕ್ಷತೆ ವಿತರಣೆಯ ಅಭಿಯಾನ ನಡೆಯುತ್ತಿದೆ.
ಜ.1 ರಿಂದ ಈ ಅಭಿಯಾನ ಪ್ರಾರಂಭಗೊಂಡಿದ್ದು ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಮಂತ್ರಾಕ್ಷತೆ ವಿತರಿಸಲಾಗಿದೆ.


ಧರ್ಮಸ್ಥಳ ಗ್ರಾಮದಲ್ಲಿ ಪ್ರಥಮವಾಗಿ ಹೆಗ್ಗಡೆಯವರ ನಿವಾಸದಿಂದ ಅಭಿಯಾನವನ್ನು ಪ್ರಾರಂಭಿಸಲಾಗಿದೆ.


ಈ ಸಂದರ್ಭದಲ್ಲಿ ವಿಶ್ವಹಿಂದೂ ಪರಿಷತ್ತಿನ ಭಾಸ್ಕರ್ ಧರ್ಮಸ್ಥಳ, ಗ್ರಾಮದ ಅಭಿಯಾನ ಪ್ರಮುಖರಾದ ಶ್ರೀನಿವಾಸ ರಾವ್,ರಾಮಚಂದ್ರ ಭಟ್, ಸಂದೀಪ್ ರೈ, ರಾಷ್ಟ್ರೀಯ ಸ್ವಯಸೇವಕ ಸಂಘದ ಪೃಥ್ವಿಶ್ ಧರ್ಮಸ್ಥಳ, ಮಹಿಳಾ ಪ್ರಮುಖರಾದ ಶ್ರೀಮತಿ ಶಾಂಭವಿ ರೈ ಹಾಗೂ ಧನಲಕ್ಷ್ಮಿ ಜನಾರ್ಧನ್ ಉಪಸ್ಥಿತರಿದ್ದರು.

Related posts

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ – ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗೆ ಹದಿಹರೆಯದ ವಿಷಯದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಮಲ್‌ಜ‌ಅ ರಂಝಾನ್ ಪ್ರಾರ್ಥನಾ ಸಮ್ಮೇಳನ ; ಸಮಾಲೋಚನಾ ಸಭೆ; ರಾಜ್ಯ ಮಟ್ಟದ ಆಧ್ಯಾತ್ಮಿಕ ಕಾರ್ಯಕ್ರಮಕ್ಕೆ ನಿರ್ಧಾರ: ಸ್ವಾಗತ ಸಮಿತಿ ರಚನೆ

Suddi Udaya

ಸೌಜನ್ಯ ಸಾವು ಪ್ರಕರಣ: ಸರಕಾರ ಹಾಗೂ ತನಿಖಾ ಸಂಸ್ಥೆ ಸೂಕ್ತ ನ್ಯಾಯ ಒದಗಿಸಲಿ: ಡಾ. ಹೆಗ್ಗಡೆ

Suddi Udaya

ಅರಸಿನಮಕ್ಕಿ: ಶ್ರೀ ಕ್ಷೇತ್ರ ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನದಲ್ಲಿ ಶರನ್ನವರಾತ್ರಿ ಉತ್ಸವ: ನೂತನ ಶಿಲಾಮಯ ದೀಪಸ್ಥಂಭ ಉದ್ಘಾಟನೆ

Suddi Udaya

ಬೆಳ್ತಂಗಡಿ ಆನ್ ಸಿಲ್ಕ್ ಆಷಾಢ ಬಂಪರ್ ಸೇಲ್ ಕೆಲ ದಿನಗಳವರೆಗೆ ವಿಸ್ತರಣೆ: ಶೇ.50 ಖರೀದಿಗಾಗಿ ಜನರ ಬಾರಿ ಬೆಂಬಲ

Suddi Udaya

ಬೆಳ್ತಂಗಡಿ ಗ್ರಂಥಾಲಯ ಮೇಲ್ವಿಚಾರಕರಿಗೆ ಡಿಜಿಟಲ್ ಕೌಶಲ್ಯ, ನಾಯಕತ್ವ ಮತ್ತು ಸಹಭಾಗಿತ್ವ ಚಟುವಟಿಕೆಯ ತರಬೇತಿ ಕಾರ್ಯಕ್ರಮ

Suddi Udaya
error: Content is protected !!