25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ: ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಗೆ ಅಯೋಧ್ಯೆ ಶ್ರೀ ರಾಮ ಮಂತ್ರಾಕ್ಷತೆ ವಿತರಣೆ

ಧರ್ಮಸ್ಥಳ: ಅಯೋಧ್ಯೆ ಪ್ರಭು ಶ್ರೀ ರಾಮಚಂದ್ರರ ಭವ್ಯ ಮಂದಿರ ಉದ್ಘಾಟನೆಯ ನಿಮಿತ್ತವಾಗಿ ಇಡೀ ದೇಶದಾದ್ಯಂತ ಶ್ರೀ ರಾಮ ಪವಿತ್ರ ಮಂತ್ರಾಕ್ಷತೆ ವಿತರಣೆಯ ಅಭಿಯಾನ ನಡೆಯುತ್ತಿದೆ.
ಜ.1 ರಿಂದ ಈ ಅಭಿಯಾನ ಪ್ರಾರಂಭಗೊಂಡಿದ್ದು ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಮಂತ್ರಾಕ್ಷತೆ ವಿತರಿಸಲಾಗಿದೆ.


ಧರ್ಮಸ್ಥಳ ಗ್ರಾಮದಲ್ಲಿ ಪ್ರಥಮವಾಗಿ ಹೆಗ್ಗಡೆಯವರ ನಿವಾಸದಿಂದ ಅಭಿಯಾನವನ್ನು ಪ್ರಾರಂಭಿಸಲಾಗಿದೆ.


ಈ ಸಂದರ್ಭದಲ್ಲಿ ವಿಶ್ವಹಿಂದೂ ಪರಿಷತ್ತಿನ ಭಾಸ್ಕರ್ ಧರ್ಮಸ್ಥಳ, ಗ್ರಾಮದ ಅಭಿಯಾನ ಪ್ರಮುಖರಾದ ಶ್ರೀನಿವಾಸ ರಾವ್,ರಾಮಚಂದ್ರ ಭಟ್, ಸಂದೀಪ್ ರೈ, ರಾಷ್ಟ್ರೀಯ ಸ್ವಯಸೇವಕ ಸಂಘದ ಪೃಥ್ವಿಶ್ ಧರ್ಮಸ್ಥಳ, ಮಹಿಳಾ ಪ್ರಮುಖರಾದ ಶ್ರೀಮತಿ ಶಾಂಭವಿ ರೈ ಹಾಗೂ ಧನಲಕ್ಷ್ಮಿ ಜನಾರ್ಧನ್ ಉಪಸ್ಥಿತರಿದ್ದರು.

Related posts

ಕಳೆಂಜ: ಶಿಬರಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ, ಪರಪ್ಪು ಸಮೀಪ ಗುಡ್ಡ ಕುಸಿತ

Suddi Udaya

ಬಳಂಜ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಧರ್ಮಸ್ಥಳ : ಮಹಿಳೆಯ ರೂ. 2 ಲಕ್ಷ ಮೌಲ್ಯದ ಮಾಂಗಲ್ಯ ಸರ ಇರಿಸಿದ್ದ ಪರ್ಸ್ ಕಳವು: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಉಜಿರೆಯಲ್ಲಿ ರಕ್ತದಾನ ಶಿಬಿರ; 167 ಯೂನಿಟ್ ರಕ್ತ ಸಂಗ್ರಹ

Suddi Udaya

ಮಾ.6 : ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ: ಅಧ್ಯಕ್ಷರಾಗಿ ರವೀಂದ್ರನಾಥ್ ಪಿ, ಉಪಾಧ್ಯಕ್ಷರಾಗಿ ಪುರುಷೋತ್ತಮ ಪಿ ಅವಿರೋಧವಾಗಿ ಆಯ್ಕೆ

Suddi Udaya
error: Content is protected !!