25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ: ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಗೆ ಅಯೋಧ್ಯೆ ಶ್ರೀ ರಾಮ ಮಂತ್ರಾಕ್ಷತೆ ವಿತರಣೆ

ಧರ್ಮಸ್ಥಳ: ಅಯೋಧ್ಯೆ ಪ್ರಭು ಶ್ರೀ ರಾಮಚಂದ್ರರ ಭವ್ಯ ಮಂದಿರ ಉದ್ಘಾಟನೆಯ ನಿಮಿತ್ತವಾಗಿ ಇಡೀ ದೇಶದಾದ್ಯಂತ ಶ್ರೀ ರಾಮ ಪವಿತ್ರ ಮಂತ್ರಾಕ್ಷತೆ ವಿತರಣೆಯ ಅಭಿಯಾನ ನಡೆಯುತ್ತಿದೆ.
ಜ.1 ರಿಂದ ಈ ಅಭಿಯಾನ ಪ್ರಾರಂಭಗೊಂಡಿದ್ದು ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಮಂತ್ರಾಕ್ಷತೆ ವಿತರಿಸಲಾಗಿದೆ.


ಧರ್ಮಸ್ಥಳ ಗ್ರಾಮದಲ್ಲಿ ಪ್ರಥಮವಾಗಿ ಹೆಗ್ಗಡೆಯವರ ನಿವಾಸದಿಂದ ಅಭಿಯಾನವನ್ನು ಪ್ರಾರಂಭಿಸಲಾಗಿದೆ.


ಈ ಸಂದರ್ಭದಲ್ಲಿ ವಿಶ್ವಹಿಂದೂ ಪರಿಷತ್ತಿನ ಭಾಸ್ಕರ್ ಧರ್ಮಸ್ಥಳ, ಗ್ರಾಮದ ಅಭಿಯಾನ ಪ್ರಮುಖರಾದ ಶ್ರೀನಿವಾಸ ರಾವ್,ರಾಮಚಂದ್ರ ಭಟ್, ಸಂದೀಪ್ ರೈ, ರಾಷ್ಟ್ರೀಯ ಸ್ವಯಸೇವಕ ಸಂಘದ ಪೃಥ್ವಿಶ್ ಧರ್ಮಸ್ಥಳ, ಮಹಿಳಾ ಪ್ರಮುಖರಾದ ಶ್ರೀಮತಿ ಶಾಂಭವಿ ರೈ ಹಾಗೂ ಧನಲಕ್ಷ್ಮಿ ಜನಾರ್ಧನ್ ಉಪಸ್ಥಿತರಿದ್ದರು.

Related posts

ಬೆಳಾಲುನಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya

ಕಳೆಂಜ ಜನನಿ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಅಕ್ರಮವಾಗಿ ದಾಸ್ತಾನು ಮಾಡಿದ್ದ ಡಿಸೇಲ್ ಪತ್ತೆ: ಬೆಳ್ತಂಗಡಿ ಡಿವೈಎಸ್ಪಿ ನೇತೃತ್ವದಲ್ಲಿ ಕಾರ್ಯಾಚರಣೆ

Suddi Udaya

ಗೋವಿಂದೂರು: ರಸ್ತೆಗೆ ಬಿದ್ದ ಬೃಹತ್ ಗಾತ್ರದ ಮರ

Suddi Udaya

ಬೆಳ್ತಂಗಡಿ: ನಿವೃತ್ತ ಶಿಕ್ಷಕಿ ಮೇರಿ ಗ್ರೇಸ್ ಮೋರಿಸ್ ನಿಧನ

Suddi Udaya

ಉಳ್ಳಾಲ ಖಾಝಿಯಾಗಿ ಶೈಖುನಾ ಎ ಪಿ ಅಬೂಬಕ್ಕರ್ ಮುಸ್ಲಿಯಾರ್ ನೇಮಕ

Suddi Udaya
error: Content is protected !!