July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ: ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಗೆ ಅಯೋಧ್ಯೆ ಶ್ರೀ ರಾಮ ಮಂತ್ರಾಕ್ಷತೆ ವಿತರಣೆ

ಧರ್ಮಸ್ಥಳ: ಅಯೋಧ್ಯೆ ಪ್ರಭು ಶ್ರೀ ರಾಮಚಂದ್ರರ ಭವ್ಯ ಮಂದಿರ ಉದ್ಘಾಟನೆಯ ನಿಮಿತ್ತವಾಗಿ ಇಡೀ ದೇಶದಾದ್ಯಂತ ಶ್ರೀ ರಾಮ ಪವಿತ್ರ ಮಂತ್ರಾಕ್ಷತೆ ವಿತರಣೆಯ ಅಭಿಯಾನ ನಡೆಯುತ್ತಿದೆ.
ಜ.1 ರಿಂದ ಈ ಅಭಿಯಾನ ಪ್ರಾರಂಭಗೊಂಡಿದ್ದು ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಮಂತ್ರಾಕ್ಷತೆ ವಿತರಿಸಲಾಗಿದೆ.


ಧರ್ಮಸ್ಥಳ ಗ್ರಾಮದಲ್ಲಿ ಪ್ರಥಮವಾಗಿ ಹೆಗ್ಗಡೆಯವರ ನಿವಾಸದಿಂದ ಅಭಿಯಾನವನ್ನು ಪ್ರಾರಂಭಿಸಲಾಗಿದೆ.


ಈ ಸಂದರ್ಭದಲ್ಲಿ ವಿಶ್ವಹಿಂದೂ ಪರಿಷತ್ತಿನ ಭಾಸ್ಕರ್ ಧರ್ಮಸ್ಥಳ, ಗ್ರಾಮದ ಅಭಿಯಾನ ಪ್ರಮುಖರಾದ ಶ್ರೀನಿವಾಸ ರಾವ್,ರಾಮಚಂದ್ರ ಭಟ್, ಸಂದೀಪ್ ರೈ, ರಾಷ್ಟ್ರೀಯ ಸ್ವಯಸೇವಕ ಸಂಘದ ಪೃಥ್ವಿಶ್ ಧರ್ಮಸ್ಥಳ, ಮಹಿಳಾ ಪ್ರಮುಖರಾದ ಶ್ರೀಮತಿ ಶಾಂಭವಿ ರೈ ಹಾಗೂ ಧನಲಕ್ಷ್ಮಿ ಜನಾರ್ಧನ್ ಉಪಸ್ಥಿತರಿದ್ದರು.

Related posts

ನೆತ್ತರ ಅಂಗನವಾಡಿ ಕೇಂದ್ರದಲ್ಲಿ ಪೊಷಣ್ ಅಭಿಯಾನದಡಿ ಸಿರಿಧಾನ್ಯ ಮಾಹಿತಿ ಕಾರ್ಯಕ್ರಮ

Suddi Udaya

ಲಾಯಿಲ: ವಿಘ್ನೇಶ್ವರ ಕಲಾ ಮಂದಿರದಲ್ಲಿ ರಾಮ ನಾಮ ತಾರಕ ಮಂತ್ರ ಹಾಗೂ 1,111 ಹಣತೆಗಳ ಪ್ರಜ್ವಲನೆ ಸಹಿತ ಶ್ರೀ ರಾಮ ದೇವರಿಗೆ ಮಹಾ ಮಂಗಳಾರತಿ

Suddi Udaya

ಧರ್ಮಸ್ಥಳ ಶ್ರೀ ಮಂ.ಅ. ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸರಕಾರದ ಪ್ರಮಾಣ ವಚನ ಸ್ವೀಕಾರ

Suddi Udaya

ತಣ್ಣೀರುಪಂತ : ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ವಾಕಿಂಗ್ ಸ್ಟಿಕ್ ಹಸ್ತಾಂತರ

Suddi Udaya

ಅರಸಿನಮಕ್ಕಿ: ಶ್ರೀ ಕ್ಷೇತ್ರ ಅರಿಕೆಗುಡ್ಡೆ ವನದುರ್ಗ ದೇವಸ್ಥಾನದ ಬ್ರಹ್ಮ ಕಲಶೋತ್ಸವದ ಪೂರ್ವಭಾವಿ ಸಭೆ

Suddi Udaya

ಎಸ್ ಕೆ ಎಸ್ ಎಸ್ ಎಫ್ ಮದ್ದಡ್ಕ ಶಾಖೆ ವತಿಯಿಂದ ಯುನಿಟ್ ಕ್ಯಾಬಿನೆಟ್‌ಮೀಟ್ ಮತ್ತು ಎಸ್ ಎಸ್ ಎಲ್ ಸಿ ಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಪಾಸಾದ ವಿದ್ಯಾರ್ಥಿಗೆ‌ ಸನ್ಮಾನ

Suddi Udaya
error: Content is protected !!