25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ: ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಗೆ ಅಯೋಧ್ಯೆ ಶ್ರೀ ರಾಮ ಮಂತ್ರಾಕ್ಷತೆ ವಿತರಣೆ

ಧರ್ಮಸ್ಥಳ: ಅಯೋಧ್ಯೆ ಪ್ರಭು ಶ್ರೀ ರಾಮಚಂದ್ರರ ಭವ್ಯ ಮಂದಿರ ಉದ್ಘಾಟನೆಯ ನಿಮಿತ್ತವಾಗಿ ಇಡೀ ದೇಶದಾದ್ಯಂತ ಶ್ರೀ ರಾಮ ಪವಿತ್ರ ಮಂತ್ರಾಕ್ಷತೆ ವಿತರಣೆಯ ಅಭಿಯಾನ ನಡೆಯುತ್ತಿದೆ.
ಜ.1 ರಿಂದ ಈ ಅಭಿಯಾನ ಪ್ರಾರಂಭಗೊಂಡಿದ್ದು ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಮಂತ್ರಾಕ್ಷತೆ ವಿತರಿಸಲಾಗಿದೆ.


ಧರ್ಮಸ್ಥಳ ಗ್ರಾಮದಲ್ಲಿ ಪ್ರಥಮವಾಗಿ ಹೆಗ್ಗಡೆಯವರ ನಿವಾಸದಿಂದ ಅಭಿಯಾನವನ್ನು ಪ್ರಾರಂಭಿಸಲಾಗಿದೆ.


ಈ ಸಂದರ್ಭದಲ್ಲಿ ವಿಶ್ವಹಿಂದೂ ಪರಿಷತ್ತಿನ ಭಾಸ್ಕರ್ ಧರ್ಮಸ್ಥಳ, ಗ್ರಾಮದ ಅಭಿಯಾನ ಪ್ರಮುಖರಾದ ಶ್ರೀನಿವಾಸ ರಾವ್,ರಾಮಚಂದ್ರ ಭಟ್, ಸಂದೀಪ್ ರೈ, ರಾಷ್ಟ್ರೀಯ ಸ್ವಯಸೇವಕ ಸಂಘದ ಪೃಥ್ವಿಶ್ ಧರ್ಮಸ್ಥಳ, ಮಹಿಳಾ ಪ್ರಮುಖರಾದ ಶ್ರೀಮತಿ ಶಾಂಭವಿ ರೈ ಹಾಗೂ ಧನಲಕ್ಷ್ಮಿ ಜನಾರ್ಧನ್ ಉಪಸ್ಥಿತರಿದ್ದರು.

Related posts

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನ ಅಧ್ಯಕ್ಷರಾಗಿ ಅಬ್ದುಲ್ ಹಮೀದ್, ಪ್ರಧಾನ ಕಾರ್ಯದರ್ಶಿಯಾಗಿ ರಾಜೇಶ್ ಆಯ್ಕೆ

Suddi Udaya

ಸರಳಿಕಟ್ಟೆ ಸ.ಹಿ.ಪ್ರಾ. ಶಾಲೆಯ ಎಸ್.ಡಿ.ಎಂ.ಸಿ. ಅಧ್ಯಕ್ಷರಾಗಿ ಯಯ್ಯ, ಉಪಾಧ್ಯಕ್ಷರಾಗಿ ಜುಬೈದ ಆಯ್ಕೆ

Suddi Udaya

ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ.ಶಿಕ್ಷಕ ರಕ್ಷಕ ಸಂಘದ ಪೋಷಕರ ಸಭೆ .

Suddi Udaya

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ 10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಎ.30: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನಿಂದ 15ನೇ ವರ್ಷದ ಸಾಮೂಹಿಕ ವಿವಾಹ ಸಮಾರಂಭ:

Suddi Udaya

ತಣ್ಣೀರುಪಂತ ಗ್ರಾ.ಪಂ. ನಲ್ಲಿ ಅರಿವು ಕಾರ್ಯಕ್ರಮ

Suddi Udaya
error: Content is protected !!