25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ: ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಗೆ ಅಯೋಧ್ಯೆ ಶ್ರೀ ರಾಮ ಮಂತ್ರಾಕ್ಷತೆ ವಿತರಣೆ

ಧರ್ಮಸ್ಥಳ: ಅಯೋಧ್ಯೆ ಪ್ರಭು ಶ್ರೀ ರಾಮಚಂದ್ರರ ಭವ್ಯ ಮಂದಿರ ಉದ್ಘಾಟನೆಯ ನಿಮಿತ್ತವಾಗಿ ಇಡೀ ದೇಶದಾದ್ಯಂತ ಶ್ರೀ ರಾಮ ಪವಿತ್ರ ಮಂತ್ರಾಕ್ಷತೆ ವಿತರಣೆಯ ಅಭಿಯಾನ ನಡೆಯುತ್ತಿದೆ.
ಜ.1 ರಿಂದ ಈ ಅಭಿಯಾನ ಪ್ರಾರಂಭಗೊಂಡಿದ್ದು ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಮಂತ್ರಾಕ್ಷತೆ ವಿತರಿಸಲಾಗಿದೆ.


ಧರ್ಮಸ್ಥಳ ಗ್ರಾಮದಲ್ಲಿ ಪ್ರಥಮವಾಗಿ ಹೆಗ್ಗಡೆಯವರ ನಿವಾಸದಿಂದ ಅಭಿಯಾನವನ್ನು ಪ್ರಾರಂಭಿಸಲಾಗಿದೆ.


ಈ ಸಂದರ್ಭದಲ್ಲಿ ವಿಶ್ವಹಿಂದೂ ಪರಿಷತ್ತಿನ ಭಾಸ್ಕರ್ ಧರ್ಮಸ್ಥಳ, ಗ್ರಾಮದ ಅಭಿಯಾನ ಪ್ರಮುಖರಾದ ಶ್ರೀನಿವಾಸ ರಾವ್,ರಾಮಚಂದ್ರ ಭಟ್, ಸಂದೀಪ್ ರೈ, ರಾಷ್ಟ್ರೀಯ ಸ್ವಯಸೇವಕ ಸಂಘದ ಪೃಥ್ವಿಶ್ ಧರ್ಮಸ್ಥಳ, ಮಹಿಳಾ ಪ್ರಮುಖರಾದ ಶ್ರೀಮತಿ ಶಾಂಭವಿ ರೈ ಹಾಗೂ ಧನಲಕ್ಷ್ಮಿ ಜನಾರ್ಧನ್ ಉಪಸ್ಥಿತರಿದ್ದರು.

Related posts

ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಗುರುವಾಯನಕೆರೆ ಸೇವಾ ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಉಜಿರೆ ವರ್ತಕರ ಸಂಘದ ಅಧ್ಯಕ್ಷರಾಗಿ ಯುವ ಉದ್ಯಮಿ, ರಮ್ಯ ಫ್ಯಾನ್ಸಿ ಮಾಲಕ ಪ್ರಸಾದ್ ಬಿ.ಎಸ್ ಆಯ್ಕೆ

Suddi Udaya

ಬೆಳ್ತಂಗಡಿ : ಎಸ್.ಐ.ಟಿ ತನಿಖೆ ಮುಂದುವರಿಯಲಿ ಅರ್ಜಿದಾರರಿಗೆ ಕಿರುಕುಳ ಬೇಡ ಹೈಕೋರ್ಟ್

Suddi Udaya

ದ.ಕ. ಜಿಲ್ಲಾ ಸಂಸದ ಕ್ಯಾ. ಬ್ರಿಜೇಶ್ ಚೌಟ ಕನ್ಯಾಡಿಯ ಸೇವಾನಿಕೇತನಕ್ಕೆ ಭೇಟಿ

Suddi Udaya

ಶ್ರೀರಾಮ ನವಮಿ ಪ್ರಯುಕ್ತ ಮಠದ ಪಟ್ಟದ ದೇವರಿಗೆ ಪಂಚಾಮೃತ ಅಭಿಷೇಕ ರಾಮೋತ್ಸವ

Suddi Udaya

ಬಿಜೆಪಿ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ದೌರ್ಜನ್ಯ, ಬೆಲೆ ಏರಿಕೆಯನ್ನು ವಿರೋಧಿಸಿ ಬೃಹತ್ ಪ್ರತಿಭಟನೆ: ಮಲ್ಲೇಶ್ವರದಿಂದ ಬಂದ ಪುಡಾರಿಯಿಂದ ದ್ವೇಷದ ರಾಜಕಾರಣ: ಹರೀಶ್ ಪೂಂಜ ಆರೋಪ

Suddi Udaya
error: Content is protected !!