ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ: ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಗೆ ಅಯೋಧ್ಯೆ ಶ್ರೀ ರಾಮ ಮಂತ್ರಾಕ್ಷತೆ ವಿತರಣೆ

ಧರ್ಮಸ್ಥಳ: ಅಯೋಧ್ಯೆ ಪ್ರಭು ಶ್ರೀ ರಾಮಚಂದ್ರರ ಭವ್ಯ ಮಂದಿರ ಉದ್ಘಾಟನೆಯ ನಿಮಿತ್ತವಾಗಿ ಇಡೀ ದೇಶದಾದ್ಯಂತ ಶ್ರೀ ರಾಮ ಪವಿತ್ರ ಮಂತ್ರಾಕ್ಷತೆ ವಿತರಣೆಯ ಅಭಿಯಾನ ನಡೆಯುತ್ತಿದೆ.
ಜ.1 ರಿಂದ ಈ ಅಭಿಯಾನ ಪ್ರಾರಂಭಗೊಂಡಿದ್ದು ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಮಂತ್ರಾಕ್ಷತೆ ವಿತರಿಸಲಾಗಿದೆ.


ಧರ್ಮಸ್ಥಳ ಗ್ರಾಮದಲ್ಲಿ ಪ್ರಥಮವಾಗಿ ಹೆಗ್ಗಡೆಯವರ ನಿವಾಸದಿಂದ ಅಭಿಯಾನವನ್ನು ಪ್ರಾರಂಭಿಸಲಾಗಿದೆ.


ಈ ಸಂದರ್ಭದಲ್ಲಿ ವಿಶ್ವಹಿಂದೂ ಪರಿಷತ್ತಿನ ಭಾಸ್ಕರ್ ಧರ್ಮಸ್ಥಳ, ಗ್ರಾಮದ ಅಭಿಯಾನ ಪ್ರಮುಖರಾದ ಶ್ರೀನಿವಾಸ ರಾವ್,ರಾಮಚಂದ್ರ ಭಟ್, ಸಂದೀಪ್ ರೈ, ರಾಷ್ಟ್ರೀಯ ಸ್ವಯಸೇವಕ ಸಂಘದ ಪೃಥ್ವಿಶ್ ಧರ್ಮಸ್ಥಳ, ಮಹಿಳಾ ಪ್ರಮುಖರಾದ ಶ್ರೀಮತಿ ಶಾಂಭವಿ ರೈ ಹಾಗೂ ಧನಲಕ್ಷ್ಮಿ ಜನಾರ್ಧನ್ ಉಪಸ್ಥಿತರಿದ್ದರು.

Related posts

ಮೃತದೇಹ ಹೂತು ಹಾಕಿದ ಪ್ರಕರಣ ಮೊದಲು ಗುರುತಿಸಿದ ಸ್ಥಳದಲ್ಲಿ ಕಾರ್ಯಾಚರಣೆ ನಡೆಸಿದರು ಇನ್ನೂ ಪತ್ತೆಯಾಗದ ಕಳೇಬರ ಕಾರ್ಯಾಚರಣೆಗೆ ಶ್ವಾನ ದಳ ಎಂಟ್ರಿ

Suddi Udaya

ಮೇಲಂತಬೆಟ್ಟು ಬದಿನಡೆ ನಾಗಬ್ರಹ್ಮ ದೇವಸ್ಥಾನದಲ್ಲಿ ಶ್ರದ್ಧಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮ, ಗರ್ಭಗುಡಿಯಲ್ಲಿ ನಾಗದೇವರ ಪ್ರತ್ಯಕ್ಷ

Suddi Udaya

ಶಟಲ್ ಬ್ಯಾಡ್ಮಿಂಟನ್: ವಾಣಿ ಆಂ.ಮಾ. ಶಾಲೆಯ ಪ್ರಾಥಮಿಕ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಲಾಯಿಲ : ಭಾರತೀಯ ಗಡಿ ಭದ್ರತಾ ಪಡೆಯಲ್ಲಿ ಸೇವೆಗೈದ ನಿವೃತ್ತ ಯೋಧ ಗಣೇಶ್ ಬಿ ಎಲ್ ರವರಿಗೆ ವಿವಿಧ ಸಂಘ ಸಂಸ್ಥೆಗಳಿಂದ ಅಭಿನಂದನಾ ಕಾರ್ಯಕ್ರಮ

Suddi Udaya

ಮೆಣಸಿನ ವ್ಯಾಪಾರಿಯ ಬೈಕ್ ಕಳವು

Suddi Udaya

ಕಾನರ್ಪ ಬೆಳ್ಳೂರು ಬೈಲು ಬೇಬಿಯವರ ಮನೆಯ ಗೋಡೆ ಕುಸಿತ

Suddi Udaya
error: Content is protected !!