July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಪಜಿರಡ್ಕ ಸೇತುವೆಯ ಡ್ಯಾಮ್ ಸ್ವಚ್ಛಗೊಳಿಸಿದ ಸ್ಥಳೀಯರು

ಕಲ್ಮಂಜ : ಇಲ್ಲಿಯ ಪಜಿರಡ್ಕ ಸೇತುವೆಯ ಚೆಕ್ ಡ್ಯಾಮ್ ಬಳಿ ಮಳೆಗಾಲದಲ್ಲಿ ಕೊಚ್ಚಿಕೊಂಡು ಬಂದ ಮರದ ಡಿಮ್ಮಿಗಳು ಹಾಗೂ ತ್ಯಾಜ್ಯಗಳು ಡ್ಯಾಮ್ ಗಳಲ್ಲಿ ಶೇಖರಣೆಯಾಗಿದ್ದು ಅದನ್ನು ಸ್ವಚ್ಛಗೊಳಿಸುವ ಕೆಲಸ ಜ.01 ರಂದು ನಡೆದಿದೆ.

ಗ್ರಾ.ಪಂ ಸದಸ್ಯ ಪ್ರವೀಣ್ ಗೌಡ ಹಾಗೂ ಸ್ಥಳೀಯರು ಸ್ವಚ್ಛತಾ ಕೆಲಸದಲ್ಲಿ ತೊಡಗಿಕೊಂಡಿದ್ದರು

Related posts

ರಾಷ್ಟ ಮಟ್ಟದ ವಾಲಿಬಾಲ್ ಪಂದ್ಯಾಟ: ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆ ಪ.ಪೂ. ಕಾಲೇಜು ಬಾಲಕಿಯರ ತಂಡ ಪ್ರಥಮ ಸ್ಥಾನ

Suddi Udaya

ಅಳದಂಗಡಿ ವಲಯದ ಭಜನಾ ಮಂಡಳಿಗಳ ಪದಾಧಿಕಾರಿಗಳ ಸಭೆ

Suddi Udaya

ಕಡಿರುದ್ಯಾವರ ಉತ್ಸಾಹಿ ಗೆಳೆಯರ ಬಳಗ ಆಶ್ರಯದಲ್ಲಿ ವಾಲಿಬಾಲ್ ಪಂದ್ಯಾಟ, ಉತ್ಸಾಹಿ ಟ್ರೋಫಿ-2026-ವಾಲಿಬಾಲ್ ಕ್ರೀಡಾಂಗಣದ ಹೈಮಾಸ್ಟ್ ಲೈಟಿಂಗ್ ಉದ್ಘಾಟನೆ

Suddi Udaya

ಎಸ್.ಡಿ.ಎಂ ಪ.ಪೂ‌ ಕಾಲೇಜಿನ‌ ಕನ್ನಡ ಸಂಘ ಉದ್ಘಾಟನೆ

Suddi Udaya

ಕಾವಳಕಟ್ಟೆ ವಲಯ ಬಂಟರ ಸಂಘದಿಂದ ಸಮಾಜಮುಖಿ ಚಿಂತನಾ ಕಾರ್ಯಕ್ರಮ

Suddi Udaya

ಶಿಬಾಜೆ : ಅರಂಪಾದೆಯಲ್ಲಿ ಕೃಷಿ ತೋಟವನ್ನು ಅರಣ್ಯ ಇಲಾಖೆಯವರು ತೆರವುಗೊಳಿಸಿದ ಹಿನ್ನೆಲೆ, ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya
error: Content is protected !!