September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಪಜಿರಡ್ಕ ಸೇತುವೆಯ ಡ್ಯಾಮ್ ಸ್ವಚ್ಛಗೊಳಿಸಿದ ಸ್ಥಳೀಯರು

ಕಲ್ಮಂಜ : ಇಲ್ಲಿಯ ಪಜಿರಡ್ಕ ಸೇತುವೆಯ ಚೆಕ್ ಡ್ಯಾಮ್ ಬಳಿ ಮಳೆಗಾಲದಲ್ಲಿ ಕೊಚ್ಚಿಕೊಂಡು ಬಂದ ಮರದ ಡಿಮ್ಮಿಗಳು ಹಾಗೂ ತ್ಯಾಜ್ಯಗಳು ಡ್ಯಾಮ್ ಗಳಲ್ಲಿ ಶೇಖರಣೆಯಾಗಿದ್ದು ಅದನ್ನು ಸ್ವಚ್ಛಗೊಳಿಸುವ ಕೆಲಸ ಜ.01 ರಂದು ನಡೆದಿದೆ.

ಗ್ರಾ.ಪಂ ಸದಸ್ಯ ಪ್ರವೀಣ್ ಗೌಡ ಹಾಗೂ ಸ್ಥಳೀಯರು ಸ್ವಚ್ಛತಾ ಕೆಲಸದಲ್ಲಿ ತೊಡಗಿಕೊಂಡಿದ್ದರು

Related posts

ಸ್ವ-ಉದ್ಯೋಗ ಅಥವಾ ಉದ್ಯೋಗ ತಯಾರಿಕಾ ತರಬೇತಿಗೆ ಅರ್ಜಿ ಆಹ್ವಾನ

Suddi Udaya

ಗುರುವಾಯನಕೆರೆ: ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ವಾರ್ಷಿಕ ಜಾತ್ರೋತ್ಸವ : ಕುರುಸಂಬಿಲ ನೇಮ

Suddi Udaya

ಶಿಶಿಲ: ಆನೆ ದಾಳಿ ಬಗ್ಗೆ ಗ್ರಾಮಸ್ಥರು ಕೈಗೊಳ್ಳಬಹುದಾದ ಮುನ್ನೆಚ್ಚರಿಕೆ ಕ್ರಮಗಳ ಮಾಹಿತಿ ಕಾರ್ಯಾಗಾರ

Suddi Udaya

ಅಂಡಿಂಜೆ ಹಾಲು ಉತ್ಪಾದಕರ ಸಹಕಾರಿ ಸಂಘದ ನೂತನ ಕಟ್ಟಡ “ಕ್ಷೀರ ಸಮೃದ್ಧಿ” ಲೋಕಾರ್ಪಣೆ

Suddi Udaya

ಚಿತ್ಪಾವನ ಬ್ರಾಹ್ಮಣರ ಬಳಗ ಉಜಿರೆ-ಬೆಳ್ತಂಗಡಿ ಇದರ 13ನೇ ವರ್ಷದ ವಾರ್ಷಿಕೋತ್ಸವ ಪ್ರಯುಕ್ತ ಕಳೆಂಜ ನಂದಗೋಕುಲ ಗೋಶಾಲೆಗೆ ರೂ.10 ಸಾವಿರ ದೇಣಿಗೆ

Suddi Udaya

ಅಳದಂಗಡಿ ಸರಕಾರಿ ಪ್ರೌಢ ಶಾಲೆಯಲ್ಲಿ ಖೋ ಖೋ ಪಂದ್ಯಾಟ ಉದ್ಘಾಟನೆ

Suddi Udaya
error: Content is protected !!