ಪುತ್ತೂರು ಉಪ ವಿಭಾಗದ ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರರಿಗೆ ಬೆಳ್ತಂಗಡಿ ವಕೀಲರ ಸಂಘದಿಂದ ಅಭಿನಂದನೆ

Suddi Udaya

ಬೆಳ್ತಂಗಡಿ: ಪುತ್ತೂರು ಉಪ ವಿಭಾಗದ ಸಹಾಯಕ ಆಯುಕ್ತರಾಗಿ ಐಎಎಸ್ ಅಧಿಕಾರಿ ಜುಬಿನ್ ಮೊಹಪಾತ್ರ ಅವರನ್ನು ವಕೀಲರ ಸಂಘ ಬೆಳ್ತಂಗಡಿ ಪರವಾಗಿ ಬೆಳ್ತಂಗಡಿ ತಾಲೂಕು ಆಡಳಿತ ಸೌಧ ದಲ್ಲಿ ಸ್ವಾಗತಿಸಿ, ಅಭಿನಂದಿಸಲಾಯಿತು.

ಈ ಸಂಧರ್ಭದಲ್ಲಿ ವಕೀಲ ಸಂಘದ ಪ್ರಧಾನ ಕಾರ್ಯದರ್ಶಿ ಯಾದ ನವೀನ್. ಬಿ.ಕೆ, ಕಾರ್ಯಕಾರಿ ಸಮಿತಿ ಸದಸ್ಯರಾದ ದಿನೇಶ್ ಶೆಟ್ಟಿ, ಹಿರಿಯ ವಕೀಲರಾದ ಬದರಿನಾಥ ಸಂಪಿಗೆತ್ತಾಯ, ಜಯರಾಮ್ ಮಣಿಯಾಣಿ, ಯುವ ವಕೀಲರ ಸಂಘದ ಅಧ್ಯಕ್ಷರಾದ ಸಂದೀಪ್ ಡಿಸೋಜ, ಮತ್ತು ಇತರ ವಕೀಲರುಗಳು ಹಾಜರಿದ್ದರು.

Leave a Comment

error: Content is protected !!