23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುತ್ತೂರು ಉಪ ವಿಭಾಗದ ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರರಿಗೆ ಬೆಳ್ತಂಗಡಿ ವಕೀಲರ ಸಂಘದಿಂದ ಅಭಿನಂದನೆ

ಬೆಳ್ತಂಗಡಿ: ಪುತ್ತೂರು ಉಪ ವಿಭಾಗದ ಸಹಾಯಕ ಆಯುಕ್ತರಾಗಿ ಐಎಎಸ್ ಅಧಿಕಾರಿ ಜುಬಿನ್ ಮೊಹಪಾತ್ರ ಅವರನ್ನು ವಕೀಲರ ಸಂಘ ಬೆಳ್ತಂಗಡಿ ಪರವಾಗಿ ಬೆಳ್ತಂಗಡಿ ತಾಲೂಕು ಆಡಳಿತ ಸೌಧ ದಲ್ಲಿ ಸ್ವಾಗತಿಸಿ, ಅಭಿನಂದಿಸಲಾಯಿತು.

ಈ ಸಂಧರ್ಭದಲ್ಲಿ ವಕೀಲ ಸಂಘದ ಪ್ರಧಾನ ಕಾರ್ಯದರ್ಶಿ ಯಾದ ನವೀನ್. ಬಿ.ಕೆ, ಕಾರ್ಯಕಾರಿ ಸಮಿತಿ ಸದಸ್ಯರಾದ ದಿನೇಶ್ ಶೆಟ್ಟಿ, ಹಿರಿಯ ವಕೀಲರಾದ ಬದರಿನಾಥ ಸಂಪಿಗೆತ್ತಾಯ, ಜಯರಾಮ್ ಮಣಿಯಾಣಿ, ಯುವ ವಕೀಲರ ಸಂಘದ ಅಧ್ಯಕ್ಷರಾದ ಸಂದೀಪ್ ಡಿಸೋಜ, ಮತ್ತು ಇತರ ವಕೀಲರುಗಳು ಹಾಜರಿದ್ದರು.

Related posts

ನಿವೃತ ಡಿಸಿಪಿ ಡಿ. ಧರ್ಮಯ್ಯ ಹೃದಯಾಘಾತದಿಂದ ನಿಧನ

Suddi Udaya

ಗೇರುಕಟ್ಟೆ: ಕಬಕದ ಇನೋವ ಕಾರು ಡಿಕ್ಕಿ: ಜೀವ ಉಳಿಸಿದ ಮಣ್ಣಿನ ದಿಣ್ಣೆ

Suddi Udaya

ವಾಣಿ ಕಾಲೇಜು ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರ

Suddi Udaya

ಉಜಿರೆ ಶ್ರೀ ಧ.ಮಂ.ಕಾಲೇಜಿನಲ್ಲಿ “MS Excel with Power BI” ಕುರಿತು ಮೂರು ದಿನಗಳ ತರಬೇತಿ ಕಾರ್ಯಕ್ರಮ

Suddi Udaya

ಉಜಿರೆ ಟಿ.ಬಿ. ಕ್ರಾಸ್ ನಿವಾಸಿ ಸಂದೀಪ್ ಅಸೌಖ್ಯದಿಂದ ನಿಧನ

Suddi Udaya

ಹಿರಿಯ ಪುರುಷ ಮತ್ತು ಮಹಿಳಾ ಥ್ರೋಬಾಲ್ ರಾಷ್ಟ್ರೀಯ ಚಾಂಪಿಯನ್ ಶಿಪ್ ಗೆ ಕರ್ನಾಟಕವನ್ನು ಪ್ರತಿನಿಧಿಸಲು ಮಡಂತ್ಯಾರು ಸೆಕ್ರೇಡ್ ಹಾರ್ಟ್ ಕಾಲೇಜಿನ ಬಿ.ಸಿ.ಎ ವಿದ್ಯಾರ್ಥಿ ಯುನಿತ್ ಕೆ. ಆಯ್ಕೆ

Suddi Udaya
error: Content is protected !!