25.7 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಹೊಸ ವರ್ಷದ ಪ್ರಯುಕ್ತ ರಂಗಪೂಜೆ ಹಾಗೂ ಉತ್ಸವಾದಿಗಳು

ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಹೊಸ ವರ್ಷದ ಪ್ರಯುಕ್ತ   ದೇವಸ್ಥಾನದಲ್ಲಿ ರಂಗಪೂಜೆ ಹಾಗೂ ಉತ್ಸವಾದಿಗಳು ಜ.1 ರಂದು ವಿಜೃಂಭಣೆಯಿಂದ ನಡೆಯಿತು. 

ಈ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಊರ ಪರವೂರ ಭಕ್ತಾದಿಗಳು ಆಗಮಿಸಿ ದೇವರ ಪ್ರಸಾದ ಸ್ವೀಕರಿಸಿದರು.

Related posts

ಅ.11: ಗುರುವಾಯನಕೆರೆಯಲ್ಲಿ ಶ್ರೀ ಹಿತ ಡೆಂಟಲ್ ಝೋನ್ ಶುಭಾರಂಭ

Suddi Udaya

ಸರ್ವರಿಗೂ ಹೊಸ ವರ್ಷದ ಶುಭಾಶಯಗಳು: ಪರಸ್ಪರ ಪ್ರೀತಿ-ವಿಶ್ವಾಸ, ಗೌರವದೊಂದಿಗೆ, ಶಾಂತಿ ಸಾಮರಸ್ಯ ಮೂಡಿಬರಲಿ, ಮಾನವೀಯತೆ ಮೆರೆಯಲಿ: ಡಾ. ಡಿ ವೀರೇಂದ್ರ ಹೆಗ್ಗಡೆ

Suddi Udaya

ನಾಲ್ಕೂರು: ಪಾಲೆದಡಿ ಸಂಕಪ್ಪ ಪೂಜಾರಿ ನಿಧನ

Suddi Udaya

ವೇಣೂರು: ಬಜಿರೆ ಬಾಡಾರು ಕೊರಗಲ್ಲು ಕೊರಗಜ್ಜನ ಗುಡಿಗೆ ಕಿಡಿಗೇಡಿಗಳಿಂದ ಬೆಂಕಿ

Suddi Udaya

ಸೌತಡ್ಕ: ‘ಜ್ಯೋತಿ’ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನೆ ಕಾರ್ಯಕ್ರಮ

Suddi Udaya

ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ ರವರಿಗೆ ಅಭಿನಂದನೆ ಕೋರಿ ಬ್ಯಾನರ್ ಅಳವಡಿಕೆ: ಬ್ಯಾನರ್ ನ್ನು ತೆರವುಗೊಳಿಸಿದ ಪಟ್ಟಣ ಪಂಚಾಯತ್ ಸಿಬ್ಬಂದಿಗಳು

Suddi Udaya
error: Content is protected !!