July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಕ್ಯಾಂಪ್ಕೋ ಶಾಖೆಯಿಂದ ನಿವೃತ್ತಿ ಹೊಂದಿದ ಶ್ರೀಧರ ಕೆ. ರವರಿಗೆ ಬೀಳ್ಕೊಡುಗೆ ಸಮಾರಂಭ

ಬೆಳ್ತಂಗಡಿ ಕ್ಯಾಂಪ್ಕೋ ಶಾಖೆಯಲ್ಲಿ ಡಿ.30 ರಂದು ನಿವೃತ್ತಿ ಹೊಂದಿದ ಶ್ರೀಧರ ಕೆ. ರವರಿಗೆ ಬೀಳ್ಕೊಡುಗೆ ಸಮಾರಂಭವು ಜರುಗಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕ್ಯಾಂಪ್ಕೊ ಎಜಿಎಮ್ ಗೋವಿಂದ ಭಟ್, ಮಂಗಳೂರು ವಿಭಾಗ ರೀಜನಲ್ ಮ್ಯಾನೇಜರ್ ಚಂದ್ರ ಎಮ್, ಮುಂಡಾಜೆ ಫಾಕ್ಸ್ ಅಧ್ಯಕ್ಷ ಜನಾರ್ದನ ಗೌಡ ಹಾಗೂ ಬೆಳ್ತಂಗಡಿ ಶಾಖೆಯ ಪ್ರಬಂಧಕರಾದ ಶ್ರಿಕೃಷ್ಣ ಕೆ. ಎಸ್ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಶಾಖೆಯ ಸಿಬ್ಬಂದಿ ವರ್ಗ, ನೌಕರ ವರ್ಗದವರು ಹಾಗೂ ನಿವೃತ್ತಿ ಹೊಂದುತ್ತಿರುವ ಶ್ರೀಧರ ಕೆ. ಇವರ ಸ್ನೇಹಿತರು ಉಪಸ್ಥಿತರಿದ್ದರು.

Related posts

ನೆಲ್ಯಾಡಿ ಸಂತ ಅಲ್ಫೋನ್ಸ ವಾರ್ಷಿಕ ಜಾತ್ರಾ ಮಹೋತ್ಸವ ಸಂಪನ್ನ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ. ಬಿ.ಎಸ್. ಇ) ಶಾಲೆಯಲ್ಲಿ ಕ್ರೀಡಾ ಬೇಸಿಗೆ ಶಿಬಿರಕ್ಕೆ ಚಾಲನೆ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪರಿಸರದಲ್ಲಿ ಶ್ರಮದಾನ

Suddi Udaya

ಸೌತಡ್ಕದ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಮೂಡಪ್ಪ ಸೇವೆ ನಡೆಯುತ್ತಿದ್ದ ಸಂದರ್ಭದಲ್ಲಿ ನಾಗರ ಹಾವು ಪ್ರತ್ಯಕ್ಷ

Suddi Udaya

ಗರ್ಡಾಡಿ ವಲಯದ ಮಹಿಳಾ ಜ್ಞಾನವಿಕಾಸದ ವಾರ್ಷಿಕೋತ್ಸವ

Suddi Udaya

ಉಜಿರೆ: ಹಳೆಪೇಟೆ ಯು.ಹೆಚ್ ಆಟೋ ಸಂಘದ ಮಹಾಸಭೆ: ಸಮಿತಿ ರಚನೆ

Suddi Udaya
error: Content is protected !!