23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಕ್ಯಾಂಪ್ಕೋ ಶಾಖೆಯಿಂದ ನಿವೃತ್ತಿ ಹೊಂದಿದ ಶ್ರೀಧರ ಕೆ. ರವರಿಗೆ ಬೀಳ್ಕೊಡುಗೆ ಸಮಾರಂಭ

ಬೆಳ್ತಂಗಡಿ ಕ್ಯಾಂಪ್ಕೋ ಶಾಖೆಯಲ್ಲಿ ಡಿ.30 ರಂದು ನಿವೃತ್ತಿ ಹೊಂದಿದ ಶ್ರೀಧರ ಕೆ. ರವರಿಗೆ ಬೀಳ್ಕೊಡುಗೆ ಸಮಾರಂಭವು ಜರುಗಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕ್ಯಾಂಪ್ಕೊ ಎಜಿಎಮ್ ಗೋವಿಂದ ಭಟ್, ಮಂಗಳೂರು ವಿಭಾಗ ರೀಜನಲ್ ಮ್ಯಾನೇಜರ್ ಚಂದ್ರ ಎಮ್, ಮುಂಡಾಜೆ ಫಾಕ್ಸ್ ಅಧ್ಯಕ್ಷ ಜನಾರ್ದನ ಗೌಡ ಹಾಗೂ ಬೆಳ್ತಂಗಡಿ ಶಾಖೆಯ ಪ್ರಬಂಧಕರಾದ ಶ್ರಿಕೃಷ್ಣ ಕೆ. ಎಸ್ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಶಾಖೆಯ ಸಿಬ್ಬಂದಿ ವರ್ಗ, ನೌಕರ ವರ್ಗದವರು ಹಾಗೂ ನಿವೃತ್ತಿ ಹೊಂದುತ್ತಿರುವ ಶ್ರೀಧರ ಕೆ. ಇವರ ಸ್ನೇಹಿತರು ಉಪಸ್ಥಿತರಿದ್ದರು.

Related posts

ಮರೋಡಿ: ಅಡುಗೆ ಮಾಡುವ ವೇಳೆ ಆಕಸ್ಮಿಕವಾಗಿ ಒಲೆಯ ಮೇಲೆ ಬಿದ್ದ ಮಹಿಳೆ: ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ನವೀಕೃತ ಯೂನಿಯನ್ ಬ್ಯಾಂಕ್ ಉಜಿರೆ ಶಾಖೆಯ ಉದ್ಘಾಟನೆ

Suddi Udaya

ನವೋದಯ ಶಾಲಾ ಬಳಿ ದ್ವಿಚಕ್ರ ವಾಹನ ಹಾಗೂ ಬಸ್ ನಡುವೆ ಅಪಘಾತ: ಇಬ್ಬರಿಗೆ ಗಾಯ

Suddi Udaya

ಬೆಳ್ತಂಗಡಿ: ನೀರಿಕ್ಷಾ ಎನ್ ನಾವರ ಚಾರ್ಟರ್ಡ್ ಅಕೌಂಟೆಂಟ್ ಅಂತಿಮ ಪರೀಕ್ಷೆಯಲ್ಲಿ ಉತ್ತೀರ್ಣ

Suddi Udaya

ರೋಬೋಟಿಕ್ ಶಸ್ತ್ರಚಿಕಿತ್ಸೆ ಹಾಗೂ ಜಾಯಿಂಟ್ ರಿಪ್ಲೇಸ್‌ಮೆಂಟ್ ಫೆಲೋಶಿಪ್ ಪೂರ್ಣಗೊಳಿಸಿದ ಮೂಳೆ ತಜ್ಞ ಡಾ. ರಜತ್ ಹೆಚ್.ಪಿ

Suddi Udaya

ಧರ್ಮಸ್ಥಳ ಮಂಜೂಷಾ ವಸ್ತುಸಂಗ್ರಹಾಲಯದಲ್ಲಿ ಪ್ರಾಚೀನ ಭಾರತದ ನಾಣ್ಯಗಳ ಪ್ರದರ್ಶನಕ್ಕೆ ಚಾಲನೆ

Suddi Udaya
error: Content is protected !!