25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಕ್ಯಾಂಪ್ಕೋ ಶಾಖೆಯಿಂದ ನಿವೃತ್ತಿ ಹೊಂದಿದ ಶ್ರೀಧರ ಕೆ. ರವರಿಗೆ ಬೀಳ್ಕೊಡುಗೆ ಸಮಾರಂಭ

ಬೆಳ್ತಂಗಡಿ ಕ್ಯಾಂಪ್ಕೋ ಶಾಖೆಯಲ್ಲಿ ಡಿ.30 ರಂದು ನಿವೃತ್ತಿ ಹೊಂದಿದ ಶ್ರೀಧರ ಕೆ. ರವರಿಗೆ ಬೀಳ್ಕೊಡುಗೆ ಸಮಾರಂಭವು ಜರುಗಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕ್ಯಾಂಪ್ಕೊ ಎಜಿಎಮ್ ಗೋವಿಂದ ಭಟ್, ಮಂಗಳೂರು ವಿಭಾಗ ರೀಜನಲ್ ಮ್ಯಾನೇಜರ್ ಚಂದ್ರ ಎಮ್, ಮುಂಡಾಜೆ ಫಾಕ್ಸ್ ಅಧ್ಯಕ್ಷ ಜನಾರ್ದನ ಗೌಡ ಹಾಗೂ ಬೆಳ್ತಂಗಡಿ ಶಾಖೆಯ ಪ್ರಬಂಧಕರಾದ ಶ್ರಿಕೃಷ್ಣ ಕೆ. ಎಸ್ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಶಾಖೆಯ ಸಿಬ್ಬಂದಿ ವರ್ಗ, ನೌಕರ ವರ್ಗದವರು ಹಾಗೂ ನಿವೃತ್ತಿ ಹೊಂದುತ್ತಿರುವ ಶ್ರೀಧರ ಕೆ. ಇವರ ಸ್ನೇಹಿತರು ಉಪಸ್ಥಿತರಿದ್ದರು.

Related posts

ಶೇಷನಾಗ ಜೋಡುಕರೆ ಕಂಬಳದ ಸಮಾರಂಭದಲ್ಲಿ ಚಂದ್ರಕಾಂತ ನಿಡ್ಡಾಜೆ ರವರಿಗೆ ಸನ್ಮಾನ

Suddi Udaya

ಸುರ್ಯ ಸದಾಶಿವ ರುದ್ರ ದೇವಸ್ಥಾನಕ್ಕೆ ಕರ್ನಾಟಕ ರಾಜ್ಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅರುಣ್ ಚಕ್ರವರ್ತಿ ಭೇಟಿ

Suddi Udaya

ಕ್ಷೌರಿಕ ವೃತ್ತಿಯಲ್ಲಿರುವಾಗಲೇ ಹೃದಯಾಘಾತದಿಂದ ರಾಧಾಕೃಷ್ಣ ಭಂಡಾರಿ ನಿಧನ

Suddi Udaya

ಕೊಕ್ರಾಡಿ: ಭೀಕರ ರಸ್ತೆ ಅಪಘಾತ

Suddi Udaya

ಜಿಲ್ಲಾ ಧ್ವನಿವರ್ಧಕ ಮತ್ತು ದೀಪಾಲಂಕಾರ ಮಾಲಕರ ಸಂಘ ನೂತನ ಸಮಿತಿಗೆ ತಾಲೂಕಿನ ಐದು ಸದಸ್ಯರ ಆಯ್ಕೆ

Suddi Udaya

ಇಂದು ಸಂಜೆ ಬಹುನಿರೀಕ್ಷಿತ ದಸ್ಕತ್ ತುಳು ಚಲನಚಿತ್ರದ ಟೀಸರ್ ಬಿಡುಗಡೆ

Suddi Udaya
error: Content is protected !!