23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಕ್ಯಾಂಪ್ಕೋ ಶಾಖೆಯಿಂದ ನಿವೃತ್ತಿ ಹೊಂದಿದ ಶ್ರೀಧರ ಕೆ. ರವರಿಗೆ ಬೀಳ್ಕೊಡುಗೆ ಸಮಾರಂಭ

ಬೆಳ್ತಂಗಡಿ ಕ್ಯಾಂಪ್ಕೋ ಶಾಖೆಯಲ್ಲಿ ಡಿ.30 ರಂದು ನಿವೃತ್ತಿ ಹೊಂದಿದ ಶ್ರೀಧರ ಕೆ. ರವರಿಗೆ ಬೀಳ್ಕೊಡುಗೆ ಸಮಾರಂಭವು ಜರುಗಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕ್ಯಾಂಪ್ಕೊ ಎಜಿಎಮ್ ಗೋವಿಂದ ಭಟ್, ಮಂಗಳೂರು ವಿಭಾಗ ರೀಜನಲ್ ಮ್ಯಾನೇಜರ್ ಚಂದ್ರ ಎಮ್, ಮುಂಡಾಜೆ ಫಾಕ್ಸ್ ಅಧ್ಯಕ್ಷ ಜನಾರ್ದನ ಗೌಡ ಹಾಗೂ ಬೆಳ್ತಂಗಡಿ ಶಾಖೆಯ ಪ್ರಬಂಧಕರಾದ ಶ್ರಿಕೃಷ್ಣ ಕೆ. ಎಸ್ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಶಾಖೆಯ ಸಿಬ್ಬಂದಿ ವರ್ಗ, ನೌಕರ ವರ್ಗದವರು ಹಾಗೂ ನಿವೃತ್ತಿ ಹೊಂದುತ್ತಿರುವ ಶ್ರೀಧರ ಕೆ. ಇವರ ಸ್ನೇಹಿತರು ಉಪಸ್ಥಿತರಿದ್ದರು.

Related posts

ಚಿತ್ರೀಕರಣ ಪೂರ್ಣಗೊಳಿಸಿದ ಕೃಷ್ಣ ಬೆಳ್ತಂಗಡಿ ನಿರ್ದೇಶನದ “ಇದು ನಮ್ ಶಾಲೆ”

Suddi Udaya

ನಾಲ್ಕೂರು ಗ್ರಾಮದ ಅಲೈಮಾರ್ ನಲ್ಲಿ ರಸ್ತೆ ದುರಸ್ಥಿ,

Suddi Udaya

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ನಾರಾವಿ ಸಿಎ ಬ್ಯಾಂಕಿಗೆ ಸತತ 5 ವರ್ಷದಿಂದ ಸಾಧನಾ ಪ್ರಶಸ್ತಿ

Suddi Udaya

ಮಚ್ಚಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಲಸಿಕೆ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ‘ದೆಸಿಲ್ದರತಿ’ ಶಿಶಿಲೇಶ್ವರ ದೇವರ ಭಕ್ತಿಗೀತೆಯ ಚಿತ್ರೀಕರಣ

Suddi Udaya

ಉಜಿರೆಯ ಎಸ್.ಡಿ.ಎಂ. ಮಹಿಳಾ ಐ.ಟಿ.ಐ. ಕಾಲೇಜಿನಲ್ಲಿ ನೂತನ ವಿದ್ಯಾರ್ಥಿನಿಯರ ಸ್ವಾಗತ ಕಾರ್ಯಕ್ರಮ

Suddi Udaya
error: Content is protected !!