25.7 C
ಪುತ್ತೂರು, ಬೆಳ್ತಂಗಡಿ
May 17, 2025
Uncategorized

ಇಂದಬೆಟ್ಟು: ಕಲ್ಲಾಜೆ ಶಾಲೆಯ ಶಿಕ್ಷಕಿ ಅಪ್ಪಿ ಪೂಜಾರ್ತಿ ಯಾನೆ ಆಶಾಲತಾ ನಿಧನ

ಮೂಡಬಿದ್ರಿ ಸಚ್ಚಾರಿಪೇಟೆ ನಿವಾಸಿ ಅಪ್ಪಿ ಪೂಜಾರ್ತಿ ಯಾನೆ ಆಶಾಲತಾ(67 ವರ್ಷ) ರವರು ಜ.3 ರಂದು ನಿಧನರಾಗಿದ್ದಾರೆ.

ಇವರು ಇಂದಬೆಟ್ಟು ಕಲ್ಲಾಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿಯಾಗಿ 25 ವರ್ಷ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದರು.

ಮೃತರು ಎರಡು ಗಂಡು ಮಕ್ಕಳು ಹಾಗೂ ಬಂಧು ಬಳಗ ವನ್ನು ಅಗಲಿದ್ದಾರೆ..

Related posts

ಮೇ.3 : ಪುಂಜಾಲಕಟ್ಟೆಯಲ್ಲಿ ಹೆಸರಾಂತ ಬಿ.ಪುಂಡಲೀಕ ಬಾಳಿಗಾ & ಸನ್ಸ್ ಜ್ಯುವೆಲ್ಲರ್‍ಸ್ ವಿಸ್ತೃತ ನೂತನ ಮಳಿಗೆಯ ಶುಭಾರಂಭ

Suddi Udaya

ಉಜಿರೆ ಅರಿಪ್ಪಾಡಿ ಮಠ ಬಾಲಕೃಷ್ಣ ಅರಿಪ್ಪಾಡಿತ್ತಾಯ ನಿಧನ

Suddi Udaya

ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಶ್ರೀರಾಮ ಪ್ರೌಢ ಶಾಲೆಯ ಬಾಲಕ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಂದಬೆಟ್ಟು ಇಲ್ಲಿ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ

Suddi Udaya

ರೇಷ್ಮೆ ರೋಡ್ ಸಮೀಪ ಭೀಕರ ರಸ್ತೆ ಅಪಘಾತ :ಬೈಕಿಗೆ ಪಿಕಪ್ ಡಿಕ್ಕಿ ಬೈಕ್ ಸವಾರ ಮೃತ್ಯು

Suddi Udaya

ಬೆಳ್ತಂಗಡಿ: ಮರದ ಗೆಲ್ಲು ಬಿದ್ದು ಮಹಿಳೆ ಸಾವು

Suddi Udaya
error: Content is protected !!