September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ಎಸ್.ಡಿ.ಎಂ ಆಯುರ್ವೇದ ಆಸ್ಪತ್ರೆ ಹಾಸನದಲ್ಲಿ ನಡೆದ ಹ್ಯಾಂಡ್ ಬಾಲ್ ನಲ್ಲಿ ಧರ್ಮಸ್ಥಳದ ಸಿಂಚನಾ ಜೆ. ಶೆಟ್ಟಿ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ


ಬೆಳ್ತಂಗಡಿ: ಕರ್ನಾಟಕ ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ಯುನಿವರ್ಸಿಟಿ ನಡೆಸಿದ ಆರ್.ಆರ್ ಕಾಲೇಜಿನಲ್ಲಿ ನಡೆದ 2023-24ರ ಹ್ಯಾಂಡ್ ಬಾಲ್ ಆಟದಲ್ಲಿ ಹಾಸನ ಎಸ್.ಡಿ.ಎಂ ಕಾಲೇಜು ದ್ವಿತೀಯ ಸ್ಥಾನ ಪಡೆದಿದ್ದು ಜ.10ರಂದು ತಮಿಳುನಾಡಿನ ಸೆಲವೆತ ಪೆರಿಯತ ಯುನಿರ್ಸಿಟಿಯಲ್ಲಿ ಕರ್ನಾಟಕ ರಾಜೀವಗಾಂಧಿ ವಿಜ್ಞಾನ ಯುನಿವರ್ಸಿಟಿಯ ಪರವಾಗಿ ಡಾ. ಸಿಂಚನ. ಜೆ ಶೆಟ್ಟಿಯವರು 2ನೇ ಬಾರಿಗೆ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಇವರು ಎಸ್.ಡಿ.ಎಂ, ಸಿಬಿಎಸ್ ಮತ್ತು ಪಿಯು ಕಾಲೇಜು ಉಜಿರೆಯ ವಿದ್ಯಾರ್ಥಿಯಾಗಿದ್ದು ಧರ್ಮಸ್ಥಳ ಚಂದ್ರಗಿರಿ ಅಕ್ಷಯ ನಿಲಯದ ಜಯಾನಂದ ಶೆಟ್ಟಿ ಮತ್ತು ಸವಿತಾ ಜೆ ಶೆಟ್ಟಿ ದಂಪತಿಯ ಪುತ್ರಿಯಾಗಿದ್ದಾರೆ.

Related posts

ಜೆಡಿಎಸ್ ನಿಂದ ಧಮ೯ಸ್ಥಳ ಚಲೋ ಬೃಹತ್ ಜಾಥಾ ಬುರುಡೆ ಪ್ರಕರಣವನ್ನು ಕೇಂದ್ರ ತನಿಖಾ ತಂಡಕ್ಕೆ ವಹಿಸಿ: ನಿಖಿಲ್ ಕುಮಾರಸ್ವಾಮಿ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನ ಆಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya

ಫೆ.22: ಟೀಂ ಅಭಯಹಸ್ತ ಕಾರ್ಯಕ್ರಮದ ಸಮಾಲೋಚನಾಸಭೆ: ಸಂದೀಪ್ ಸುಂದರ್ ನೀರಲ್ಕೆ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಜಾತ್ರಾಮಹೋತ್ಸವದ ಸಮಾಲೋಚನಾ ಸಭೆ

Suddi Udaya

ಬೆಳ್ತಂಗಡಿ ತಾಲೂಕು ಲೋಕೋಪಯೋಗಿ ಇಲಾಖಾ ಗುತ್ತಿಗೆದಾರರ ಸಂಘದ ವಾರ್ಷಿಕ ಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!