23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ಎಸ್.ಡಿ.ಎಂ ಆಯುರ್ವೇದ ಆಸ್ಪತ್ರೆ ಹಾಸನದಲ್ಲಿ ನಡೆದ ಹ್ಯಾಂಡ್ ಬಾಲ್ ನಲ್ಲಿ ಧರ್ಮಸ್ಥಳದ ಸಿಂಚನಾ ಜೆ. ಶೆಟ್ಟಿ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ


ಬೆಳ್ತಂಗಡಿ: ಕರ್ನಾಟಕ ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ಯುನಿವರ್ಸಿಟಿ ನಡೆಸಿದ ಆರ್.ಆರ್ ಕಾಲೇಜಿನಲ್ಲಿ ನಡೆದ 2023-24ರ ಹ್ಯಾಂಡ್ ಬಾಲ್ ಆಟದಲ್ಲಿ ಹಾಸನ ಎಸ್.ಡಿ.ಎಂ ಕಾಲೇಜು ದ್ವಿತೀಯ ಸ್ಥಾನ ಪಡೆದಿದ್ದು ಜ.10ರಂದು ತಮಿಳುನಾಡಿನ ಸೆಲವೆತ ಪೆರಿಯತ ಯುನಿರ್ಸಿಟಿಯಲ್ಲಿ ಕರ್ನಾಟಕ ರಾಜೀವಗಾಂಧಿ ವಿಜ್ಞಾನ ಯುನಿವರ್ಸಿಟಿಯ ಪರವಾಗಿ ಡಾ. ಸಿಂಚನ. ಜೆ ಶೆಟ್ಟಿಯವರು 2ನೇ ಬಾರಿಗೆ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಇವರು ಎಸ್.ಡಿ.ಎಂ, ಸಿಬಿಎಸ್ ಮತ್ತು ಪಿಯು ಕಾಲೇಜು ಉಜಿರೆಯ ವಿದ್ಯಾರ್ಥಿಯಾಗಿದ್ದು ಧರ್ಮಸ್ಥಳ ಚಂದ್ರಗಿರಿ ಅಕ್ಷಯ ನಿಲಯದ ಜಯಾನಂದ ಶೆಟ್ಟಿ ಮತ್ತು ಸವಿತಾ ಜೆ ಶೆಟ್ಟಿ ದಂಪತಿಯ ಪುತ್ರಿಯಾಗಿದ್ದಾರೆ.

Related posts

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ವಿನಿಯೋಗಿಸಿರುವ ಅನುದಾನವೆಷ್ಟು,? ವಿಧಾನ ಪರಿಷತ್ ನಲ್ಲಿ ಪ್ರತಾಪ್ ಸಿಂಹ ನಾಯಕ್ ರವರ ಪ್ರಶ್ನೆಗೆ ಸಚಿವರ ಉತ್ತರ

Suddi Udaya

ನವೀಕೃತ ಉಜಿರೆ ಸಂತ ಅಂತೋನಿ ಚರ್ಚ್ ಉದ್ಘಾಟನೆ : ದಾನಿಗಳಿಗೆ ಗೌರವಾರ್ಪಣೆ

Suddi Udaya

ಧರ್ಮಸ್ಥಳ ಗ್ರಾ.ಪಂ. ಮಾಜಿ ಸದಸ್ಯ ಗೋಪಾಲ ಪೂಜಾರಿ ನಿಧನ

Suddi Udaya

ಧರ್ಮಸ್ಥಳದಲ್ಲಿ ರುಡ್‌ಸೆಟ್ ಸಂಸ್ಥೆಗಳ ನಿರ್ದೇಶಕರುಗಳ ವಾರ್ಷಿಕ ಸಮ್ಮೇಳನ

Suddi Udaya

ಬಾಸ್ಕೆಟ್‌ಬಾಲ್ ಪಂದ್ಯಾಟ: ಉಜಿರೆ ಎಸ್‌ಡಿಎಂ ಕಾಲೇಜು ಪುರುಷ ಮತ್ತು ಮಹಿಳೆಯರ ವಿಭಾಗಕ್ಕೆ ಪ್ರಶಸ್ತಿ

Suddi Udaya

ಪಟ್ರಮೆ: ಕೀಟನಾಶಕ ಸೇವಿಸಿ ಯುವಕ ಆತ್ಮಹತ್ಯೆ

Suddi Udaya
error: Content is protected !!