22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ಎಸ್.ಡಿ.ಎಂ ಆಯುರ್ವೇದ ಆಸ್ಪತ್ರೆ ಹಾಸನದಲ್ಲಿ ನಡೆದ ಹ್ಯಾಂಡ್ ಬಾಲ್ ನಲ್ಲಿ ಧರ್ಮಸ್ಥಳದ ಸಿಂಚನಾ ಜೆ. ಶೆಟ್ಟಿ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ


ಬೆಳ್ತಂಗಡಿ: ಕರ್ನಾಟಕ ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ಯುನಿವರ್ಸಿಟಿ ನಡೆಸಿದ ಆರ್.ಆರ್ ಕಾಲೇಜಿನಲ್ಲಿ ನಡೆದ 2023-24ರ ಹ್ಯಾಂಡ್ ಬಾಲ್ ಆಟದಲ್ಲಿ ಹಾಸನ ಎಸ್.ಡಿ.ಎಂ ಕಾಲೇಜು ದ್ವಿತೀಯ ಸ್ಥಾನ ಪಡೆದಿದ್ದು ಜ.10ರಂದು ತಮಿಳುನಾಡಿನ ಸೆಲವೆತ ಪೆರಿಯತ ಯುನಿರ್ಸಿಟಿಯಲ್ಲಿ ಕರ್ನಾಟಕ ರಾಜೀವಗಾಂಧಿ ವಿಜ್ಞಾನ ಯುನಿವರ್ಸಿಟಿಯ ಪರವಾಗಿ ಡಾ. ಸಿಂಚನ. ಜೆ ಶೆಟ್ಟಿಯವರು 2ನೇ ಬಾರಿಗೆ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಇವರು ಎಸ್.ಡಿ.ಎಂ, ಸಿಬಿಎಸ್ ಮತ್ತು ಪಿಯು ಕಾಲೇಜು ಉಜಿರೆಯ ವಿದ್ಯಾರ್ಥಿಯಾಗಿದ್ದು ಧರ್ಮಸ್ಥಳ ಚಂದ್ರಗಿರಿ ಅಕ್ಷಯ ನಿಲಯದ ಜಯಾನಂದ ಶೆಟ್ಟಿ ಮತ್ತು ಸವಿತಾ ಜೆ ಶೆಟ್ಟಿ ದಂಪತಿಯ ಪುತ್ರಿಯಾಗಿದ್ದಾರೆ.

Related posts

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಉಜಿರೆಯಲ್ಲಿ ನೂತನ ರೂಪದಲ್ಲಿ ಶುಭಾರಂಭಗೊಂಡ ‘ಶ್ರೀರಾಮ್ ತರಕಾರಿ & ಫ್ರೂಟ್ಸ್’

Suddi Udaya

ಕರ್ನಾಟಕ ರಾಜ್ಯ ಮಾಹಿತಿ ತಂತ್ರಜ್ಞಾನ ಮತ್ತು ಮಾಹಿತಿ ತಂತ್ರಜ್ಞಾನೇತರ ನೌಕರರ ಸಂಘ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸುಹಾಸ್ ಅಡಿಗ ಬೆಳ್ತಂಗಡಿ ಅವಿರೋಧವಾಗಿ ಆಯ್ಕೆ

Suddi Udaya

ಶಿರಾಡಿ ಘಾಟ್ ಚೆಕ್ ಪೋಸ್ಟ್ ಬಳಿ ಸರಣಿ ಅಪಘಾತ

Suddi Udaya

ಲಾಯಿಲ ದಯಾ ವಿಶೇಷ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ನಡ ಸ.ಪ.ಪೂ. ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya
error: Content is protected !!