23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ಎಸ್.ಡಿ.ಎಂ ಆಯುರ್ವೇದ ಆಸ್ಪತ್ರೆ ಹಾಸನದಲ್ಲಿ ನಡೆದ ಹ್ಯಾಂಡ್ ಬಾಲ್ ನಲ್ಲಿ ಧರ್ಮಸ್ಥಳದ ಸಿಂಚನಾ ಜೆ. ಶೆಟ್ಟಿ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ


ಬೆಳ್ತಂಗಡಿ: ಕರ್ನಾಟಕ ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ಯುನಿವರ್ಸಿಟಿ ನಡೆಸಿದ ಆರ್.ಆರ್ ಕಾಲೇಜಿನಲ್ಲಿ ನಡೆದ 2023-24ರ ಹ್ಯಾಂಡ್ ಬಾಲ್ ಆಟದಲ್ಲಿ ಹಾಸನ ಎಸ್.ಡಿ.ಎಂ ಕಾಲೇಜು ದ್ವಿತೀಯ ಸ್ಥಾನ ಪಡೆದಿದ್ದು ಜ.10ರಂದು ತಮಿಳುನಾಡಿನ ಸೆಲವೆತ ಪೆರಿಯತ ಯುನಿರ್ಸಿಟಿಯಲ್ಲಿ ಕರ್ನಾಟಕ ರಾಜೀವಗಾಂಧಿ ವಿಜ್ಞಾನ ಯುನಿವರ್ಸಿಟಿಯ ಪರವಾಗಿ ಡಾ. ಸಿಂಚನ. ಜೆ ಶೆಟ್ಟಿಯವರು 2ನೇ ಬಾರಿಗೆ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಇವರು ಎಸ್.ಡಿ.ಎಂ, ಸಿಬಿಎಸ್ ಮತ್ತು ಪಿಯು ಕಾಲೇಜು ಉಜಿರೆಯ ವಿದ್ಯಾರ್ಥಿಯಾಗಿದ್ದು ಧರ್ಮಸ್ಥಳ ಚಂದ್ರಗಿರಿ ಅಕ್ಷಯ ನಿಲಯದ ಜಯಾನಂದ ಶೆಟ್ಟಿ ಮತ್ತು ಸವಿತಾ ಜೆ ಶೆಟ್ಟಿ ದಂಪತಿಯ ಪುತ್ರಿಯಾಗಿದ್ದಾರೆ.

Related posts

ರಾಜ್ಯ ಮಟ್ಟದ ಕರಾಟೆ: ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ವಿಶ್ವಾಸ್ ಶೆಟ್ಟಿಗೆ ಚಿನ್ನದ ಪದಕ

Suddi Udaya

ದಿ| ವಸಂತ ಬಂಗೇರರ ಮನೆಗೆ ರಾಜ್ಯದ ಮಾಜಿ ಸಚಿವ ಪಿ.ಜಿ. ಆರ್ ಸಿಂಧ್ಯ ಭೇಟಿ

Suddi Udaya

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ವಸ್ತ್ರ ಸಂಹಿತೆ ಜಾರಿ, ಭಕ್ತರಿಗೆ ಸಾಂಪ್ರದಾಯಿಕ ಉಡುಗೆ ಕಡ್ಡಾಯ

Suddi Udaya

ಬೆಳ್ತಂಗಡಿ ಯುವವಾಹಿನಿಯಿಂದ ‘ತುಳುನಾಡ ತುಡರ ಪರ್ಬ ‘

Suddi Udaya

ಮುಗುಳಿ ಅಂಗನವಾಡಿ ಕೇಂದ್ರದಲ್ಲಿ ಎಲ್.ಕೆ.ಜಿ ಮತ್ತು ಯುಕೆಜಿ ತರಗತಿಗಳ ಉದ್ಘಾಟನೆ

Suddi Udaya

ನಿಡ್ಲೆ ಗ್ರಾ.ಪಂ ನ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

Suddi Udaya
error: Content is protected !!