25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಜ 7: ಪೆರಾಡಿ ಮಾವಿನಕಟ್ಟೆಯಲ್ಲಿ 50ನೇ ವರ್ಷದ ಶ್ರೀ ಅಯ್ಯಪ್ಪ ದೀಪೋತ್ಸವ

ಪೆರಾಡಿ: ಶ್ರೀ ಅಯ್ಯಪ್ಪ ಭಕ್ತ ವೃಂದ ಮಾವಿನಕಟ್ಟೆ, ಪೆರಾಡಿ ಶ್ರೀ ಅಯ್ಯಪ್ಪ ದೀಪೋತ್ಸವ ಸಮಿತಿ, ಪೆರಾಡಿ-ಮರೋಡಿ, ಕಾಶಿಪಟ್ಣ ಸಾರ್ವಜನಿಕ ಪೂಜಾ ಸಮಿತಿ, ಪೆರಾಡಿ, ಮರೋಡಿ ಮತ್ತು ವಿವಿಧ ಸಂಘ-ಸಂಸ್ಥೆಗಳ ಜಂಟಿ ಆಶ್ರಯದಲ್ಲಿ 50ನೇ ವರ್ಷದ ಶ್ರೀ ಅಯ್ಯಪ್ಪ ದೀಪೋತ್ಸವ ಕಾರ್ಯಕ್ರಮವು ಜ 7 ರಂದು ಮಾವಿನಕಟ್ಟೆ ಪೆರಾಡಿಯಲ್ಲಿ ನಡೆಯಲಿದೆ.


ಜ.6 ರಂದು ಬೆಳಿಗ್ಗೆ 6:೦೦ಕ್ಕೆ ಗಣಹೋಮ, ಸಂಜೆ 4:೦೦ಕ್ಕೆ ಅಯ್ಯಪ್ಪ ಮಂದಿರಕ್ಕೆ ಹೊರೆಕಾಣಿಕೆ ಮೆರವಣಿಗೆ, ಸಂಜೆ 7:೦೦ರಿಂದ ತುಳುನಾಡ ಕಲಾವಿದರು ವೇಣೂರು ಇವರಿಂದ ಮನೋರಂಜನಾ ಕಾರ್ಯಕ್ರಮ “ತುಳುನಾಡ ವೈಭವ” ಜ.7 ರಂದು ಬೆಳಿಗ್ಗೆ : ಭಜನಾ ಕಾರ್ಯಕ್ರಮ, ಮಹಾಪೂಜೆ, ಪ್ರಸಾದ ವಿತರಣೆ, ಮಧ್ಯಾಹ್ನ 1:೦೦ರಿಂದ ಸಾರ್ವಜನಿಕ ಅನ್ನ ಸಂತರ್ಪಣೆ, ಅಪರಾಹ್ನ 3:೦೦ರಿಂದ ವಿಠಲ ನಾಯಕ್ ಕಲ್ಲಡ್ಕ ಇವರಿಂದ ಗೀತಾ ಸಾಹಿತ್ಯ ಸಂಭ್ರಮ,ಸಂಜೆ 5:೦೦ಕ್ಕೆ ಭಜನೆ, ಪಾಲೆಕೊಂಬು ಮೆರವಣಿಗೆ, ರಾತ್ರಿ 8:೦೦ರಿಂದ ಸಾರ್ವಜನಿಕ ದೀಪೋತ್ಸವ, ರಾತ್ರಿ 8:30ರಿಂದ ಧಾರ್ಮಿಕ ಸಭೆ,ರಾತ್ರಿ 9:30ರಿಂದ ಸಾರ್ವಜನಿಕ ಅನ್ನಸಂತರ್ಪಣೆ ರಾತ್ರಿ 10.00ರಿಂದ ಅಗ್ನಿ ಸ್ಪರ್ಶ, ರಾತ್ರಿ 11.00 ಯಕ್ಷಗಾನ ಜಿಲ್ಲೆಯ ಪ್ರಸಿದ್ಧ ಕಲಾವಿದರ ಕೂಡುವಿಕೆಯಿಂದ ಯಕ್ಷಗಾನ ಬಯಲಾಟ “ಶಬರಿಮಲೆ ಅಯ್ಯಪ್ಪ “ಬೆಳಿಗ್ಗೆ ಗಂಟೆ 4:೦೦ರಿಂದ : ಕೆಂಡಸೇವೆ,

ಜ.11 ರಂದು ಗುರುವಾರ ಬೆಳಿಗ್ಗೆ ಅಯ್ಯಪ್ಪ ದೇವರಿಗೆ ಆರತಿ, ಸ್ವಾಮಿಗಳ ಇರುಮುಡಿ ಕಟ್ಟುವುದು ಮತ್ತು ಭಜನಾ ಕಾರ್ಯಕ್ರಮ ನಡೆಯಲಿದೆ ಎಂದು ಸಮಿತಿ ಅಧ್ಯಕ್ಷ ನಾರಾಯಣ ಶೆಟ್ಟಿ ಎಂ.ಎಸ್ ತಿಳಿಸಿದ್ದಾರೆ.

Related posts

ನಾರಾವಿ: ಪರಸ್ಪರ ಯುವಕ ಮಂಡಲ ನೂತನ ಅಧ್ಯಕ್ಷರಾಗಿ ಅಶೋಕ್ ಎಂ.ಕೆ ಹಾಗೂ ಪರಸ್ಪರ ಸೇವಾ ಬ್ರಿಗೇಡಿನ ಅಧ್ಯಕ್ಷರಾಗಿ ಪ್ರವೀಣ್ ದೇವಾಡಿಗ ಆಯ್ಕೆ

Suddi Udaya

ಜೆಸಿಯಲ್ಲಿ 20 ವರ್ಷ ಸೇವೆ ಸಲ್ಲಿಸಿದ ಬೆಳ್ತಂಗಡಿ ಕಿರಣ್ ಕುಮಾರ್ ಶೆಟ್ಟಿ ರಿಗೆ ಸನ್ಮಾನ

Suddi Udaya

ಪೆರೋಡಿತ್ತಾಯಕಟ್ಟೆ ಶಾಲೆಯಲ್ಲಿ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ರಾಜ್ಯಮಟ್ಟದ ಕರಾಟೆ ಸ್ಪರ್ಧೆ: ಹೊಸಂಗಡಿಯ ಇಂದಿರಾ ಗಾಂಧಿ ವಸತಿ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಬೆಳ್ತಂಗಡಿ ಟೈಲರ್ಸ್ ಅಸೋಸಿಯೇಷನ್ ವಲಯ ಸಮಿತಿ ಹಾಗೂ ಕ್ಷೇತ್ರ ಸಮಿತಿ ವತಿಯಿಂದ ಉಚಿತ ನೇತ್ರ ಪರೀಕ್ಷೆ ಮತ್ತು ಕನ್ನಡಕ ವಿತರಣೆ

Suddi Udaya

ಉಜಿರೆ ಗ್ರಾ.ಪಂ. ಗೆ ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ಭೇಟಿ

Suddi Udaya
error: Content is protected !!