23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಜ 7: ಪೆರಾಡಿ ಮಾವಿನಕಟ್ಟೆಯಲ್ಲಿ 50ನೇ ವರ್ಷದ ಶ್ರೀ ಅಯ್ಯಪ್ಪ ದೀಪೋತ್ಸವ

ಪೆರಾಡಿ: ಶ್ರೀ ಅಯ್ಯಪ್ಪ ಭಕ್ತ ವೃಂದ ಮಾವಿನಕಟ್ಟೆ, ಪೆರಾಡಿ ಶ್ರೀ ಅಯ್ಯಪ್ಪ ದೀಪೋತ್ಸವ ಸಮಿತಿ, ಪೆರಾಡಿ-ಮರೋಡಿ, ಕಾಶಿಪಟ್ಣ ಸಾರ್ವಜನಿಕ ಪೂಜಾ ಸಮಿತಿ, ಪೆರಾಡಿ, ಮರೋಡಿ ಮತ್ತು ವಿವಿಧ ಸಂಘ-ಸಂಸ್ಥೆಗಳ ಜಂಟಿ ಆಶ್ರಯದಲ್ಲಿ 50ನೇ ವರ್ಷದ ಶ್ರೀ ಅಯ್ಯಪ್ಪ ದೀಪೋತ್ಸವ ಕಾರ್ಯಕ್ರಮವು ಜ 7 ರಂದು ಮಾವಿನಕಟ್ಟೆ ಪೆರಾಡಿಯಲ್ಲಿ ನಡೆಯಲಿದೆ.


ಜ.6 ರಂದು ಬೆಳಿಗ್ಗೆ 6:೦೦ಕ್ಕೆ ಗಣಹೋಮ, ಸಂಜೆ 4:೦೦ಕ್ಕೆ ಅಯ್ಯಪ್ಪ ಮಂದಿರಕ್ಕೆ ಹೊರೆಕಾಣಿಕೆ ಮೆರವಣಿಗೆ, ಸಂಜೆ 7:೦೦ರಿಂದ ತುಳುನಾಡ ಕಲಾವಿದರು ವೇಣೂರು ಇವರಿಂದ ಮನೋರಂಜನಾ ಕಾರ್ಯಕ್ರಮ “ತುಳುನಾಡ ವೈಭವ” ಜ.7 ರಂದು ಬೆಳಿಗ್ಗೆ : ಭಜನಾ ಕಾರ್ಯಕ್ರಮ, ಮಹಾಪೂಜೆ, ಪ್ರಸಾದ ವಿತರಣೆ, ಮಧ್ಯಾಹ್ನ 1:೦೦ರಿಂದ ಸಾರ್ವಜನಿಕ ಅನ್ನ ಸಂತರ್ಪಣೆ, ಅಪರಾಹ್ನ 3:೦೦ರಿಂದ ವಿಠಲ ನಾಯಕ್ ಕಲ್ಲಡ್ಕ ಇವರಿಂದ ಗೀತಾ ಸಾಹಿತ್ಯ ಸಂಭ್ರಮ,ಸಂಜೆ 5:೦೦ಕ್ಕೆ ಭಜನೆ, ಪಾಲೆಕೊಂಬು ಮೆರವಣಿಗೆ, ರಾತ್ರಿ 8:೦೦ರಿಂದ ಸಾರ್ವಜನಿಕ ದೀಪೋತ್ಸವ, ರಾತ್ರಿ 8:30ರಿಂದ ಧಾರ್ಮಿಕ ಸಭೆ,ರಾತ್ರಿ 9:30ರಿಂದ ಸಾರ್ವಜನಿಕ ಅನ್ನಸಂತರ್ಪಣೆ ರಾತ್ರಿ 10.00ರಿಂದ ಅಗ್ನಿ ಸ್ಪರ್ಶ, ರಾತ್ರಿ 11.00 ಯಕ್ಷಗಾನ ಜಿಲ್ಲೆಯ ಪ್ರಸಿದ್ಧ ಕಲಾವಿದರ ಕೂಡುವಿಕೆಯಿಂದ ಯಕ್ಷಗಾನ ಬಯಲಾಟ “ಶಬರಿಮಲೆ ಅಯ್ಯಪ್ಪ “ಬೆಳಿಗ್ಗೆ ಗಂಟೆ 4:೦೦ರಿಂದ : ಕೆಂಡಸೇವೆ,

ಜ.11 ರಂದು ಗುರುವಾರ ಬೆಳಿಗ್ಗೆ ಅಯ್ಯಪ್ಪ ದೇವರಿಗೆ ಆರತಿ, ಸ್ವಾಮಿಗಳ ಇರುಮುಡಿ ಕಟ್ಟುವುದು ಮತ್ತು ಭಜನಾ ಕಾರ್ಯಕ್ರಮ ನಡೆಯಲಿದೆ ಎಂದು ಸಮಿತಿ ಅಧ್ಯಕ್ಷ ನಾರಾಯಣ ಶೆಟ್ಟಿ ಎಂ.ಎಸ್ ತಿಳಿಸಿದ್ದಾರೆ.

Related posts

ಎಸ್. ಎಸ್. ಎಫ್ ಇಂಡಿಯಾ ರಾಷ್ಟ್ರಮಟ್ಟದ ಸಾಹಿತ್ಯೋತ್ಸವ : ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಸೈಯದ್ ಮುಹಮ್ಮದ್ ಉವೈಸ್ ಉರ್ದು ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

Suddi Udaya

ವೇಣೂರು ಹಿದಾಯಾತುಲ್ ಇಸ್ಲಾಂ ಮದ್ರಸದ ಅಧ್ಯಾಪಕ ಅಬ್ದುಲ್ ರಹಿಮಾನ್ ಮುಸ್ಲಿಯಾರ್ ನಿಧನ

Suddi Udaya

ಧರ್ಮಸ್ಥಳ ಬೂತ್ ಸಂಖ್ಯೆ 163ರ ಅಧ್ಯಕ್ಷ ಉಮಾನಾಥ್ ರವರ ಮನೆಗೆ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

Suddi Udaya

ಮೇಲಂತಬೆಟ್ಟು ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ನಾಗ ದೇವರಿಗೆ ಕ್ಷೀರಾಭಿಷೇಕ, ಪಂಚಾಮೃತಾಭಿಷೇಕ

Suddi Udaya

ವಾಣಿ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಸಪ್ರಶ್ನೆ ಸ್ಪರ್ಧೆ

Suddi Udaya
error: Content is protected !!