25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಜ 7: ಪೆರಾಡಿ ಮಾವಿನಕಟ್ಟೆಯಲ್ಲಿ 50ನೇ ವರ್ಷದ ಶ್ರೀ ಅಯ್ಯಪ್ಪ ದೀಪೋತ್ಸವ

ಪೆರಾಡಿ: ಶ್ರೀ ಅಯ್ಯಪ್ಪ ಭಕ್ತ ವೃಂದ ಮಾವಿನಕಟ್ಟೆ, ಪೆರಾಡಿ ಶ್ರೀ ಅಯ್ಯಪ್ಪ ದೀಪೋತ್ಸವ ಸಮಿತಿ, ಪೆರಾಡಿ-ಮರೋಡಿ, ಕಾಶಿಪಟ್ಣ ಸಾರ್ವಜನಿಕ ಪೂಜಾ ಸಮಿತಿ, ಪೆರಾಡಿ, ಮರೋಡಿ ಮತ್ತು ವಿವಿಧ ಸಂಘ-ಸಂಸ್ಥೆಗಳ ಜಂಟಿ ಆಶ್ರಯದಲ್ಲಿ 50ನೇ ವರ್ಷದ ಶ್ರೀ ಅಯ್ಯಪ್ಪ ದೀಪೋತ್ಸವ ಕಾರ್ಯಕ್ರಮವು ಜ 7 ರಂದು ಮಾವಿನಕಟ್ಟೆ ಪೆರಾಡಿಯಲ್ಲಿ ನಡೆಯಲಿದೆ.


ಜ.6 ರಂದು ಬೆಳಿಗ್ಗೆ 6:೦೦ಕ್ಕೆ ಗಣಹೋಮ, ಸಂಜೆ 4:೦೦ಕ್ಕೆ ಅಯ್ಯಪ್ಪ ಮಂದಿರಕ್ಕೆ ಹೊರೆಕಾಣಿಕೆ ಮೆರವಣಿಗೆ, ಸಂಜೆ 7:೦೦ರಿಂದ ತುಳುನಾಡ ಕಲಾವಿದರು ವೇಣೂರು ಇವರಿಂದ ಮನೋರಂಜನಾ ಕಾರ್ಯಕ್ರಮ “ತುಳುನಾಡ ವೈಭವ” ಜ.7 ರಂದು ಬೆಳಿಗ್ಗೆ : ಭಜನಾ ಕಾರ್ಯಕ್ರಮ, ಮಹಾಪೂಜೆ, ಪ್ರಸಾದ ವಿತರಣೆ, ಮಧ್ಯಾಹ್ನ 1:೦೦ರಿಂದ ಸಾರ್ವಜನಿಕ ಅನ್ನ ಸಂತರ್ಪಣೆ, ಅಪರಾಹ್ನ 3:೦೦ರಿಂದ ವಿಠಲ ನಾಯಕ್ ಕಲ್ಲಡ್ಕ ಇವರಿಂದ ಗೀತಾ ಸಾಹಿತ್ಯ ಸಂಭ್ರಮ,ಸಂಜೆ 5:೦೦ಕ್ಕೆ ಭಜನೆ, ಪಾಲೆಕೊಂಬು ಮೆರವಣಿಗೆ, ರಾತ್ರಿ 8:೦೦ರಿಂದ ಸಾರ್ವಜನಿಕ ದೀಪೋತ್ಸವ, ರಾತ್ರಿ 8:30ರಿಂದ ಧಾರ್ಮಿಕ ಸಭೆ,ರಾತ್ರಿ 9:30ರಿಂದ ಸಾರ್ವಜನಿಕ ಅನ್ನಸಂತರ್ಪಣೆ ರಾತ್ರಿ 10.00ರಿಂದ ಅಗ್ನಿ ಸ್ಪರ್ಶ, ರಾತ್ರಿ 11.00 ಯಕ್ಷಗಾನ ಜಿಲ್ಲೆಯ ಪ್ರಸಿದ್ಧ ಕಲಾವಿದರ ಕೂಡುವಿಕೆಯಿಂದ ಯಕ್ಷಗಾನ ಬಯಲಾಟ “ಶಬರಿಮಲೆ ಅಯ್ಯಪ್ಪ “ಬೆಳಿಗ್ಗೆ ಗಂಟೆ 4:೦೦ರಿಂದ : ಕೆಂಡಸೇವೆ,

ಜ.11 ರಂದು ಗುರುವಾರ ಬೆಳಿಗ್ಗೆ ಅಯ್ಯಪ್ಪ ದೇವರಿಗೆ ಆರತಿ, ಸ್ವಾಮಿಗಳ ಇರುಮುಡಿ ಕಟ್ಟುವುದು ಮತ್ತು ಭಜನಾ ಕಾರ್ಯಕ್ರಮ ನಡೆಯಲಿದೆ ಎಂದು ಸಮಿತಿ ಅಧ್ಯಕ್ಷ ನಾರಾಯಣ ಶೆಟ್ಟಿ ಎಂ.ಎಸ್ ತಿಳಿಸಿದ್ದಾರೆ.

Related posts

ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರಕ್ಕೆ “ಸರಿಗಮಪ ” ವಿನ್ನರ್ ಚನ್ನಪ್ಪ ಭೇಟಿ

Suddi Udaya

ನಡ ಸ.ಪ.ಪೂ. ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸಿ ವಯೋನಿವೃತ್ತಿ ಹೊಂದಿದ ಚಂದ್ರಶೇಖರ್ ರವರಿಗೆ ಸಾರ್ವಜನಿಕ ಅಭಿನಂದನಾ ಕಾರ್ಯಕ್ರಮ

Suddi Udaya

ಸ್ವಚ್ಛ ಸರ್ವೇಕ್ಷಣ ಗ್ರಾಮೀಣ ಸಮೀಕ್ಷೆ: ಕಾಶಿಪಟ್ಣ ಗ್ರಾಮ ಪಂಚಾಯತು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಡಿ.16: ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ‘ಕೋರಿ ಜಾತ್ರೆ’

Suddi Udaya

ಅಳದಂಗಡಿಯಲ್ಲಿ ಬೈಕ್ ಅಪಘಾತ, ಚಿಕಿತ್ಸೆ ಫಲಕಾರಿಯಾಗದೆ ಸವಾರ ಸಾವು

Suddi Udaya

ಕಳಿಯ ಗ್ರಾಮ ಪಂಚಾಯತ್ ಜನಸ್ಪಂದನ ಸಭೆ

Suddi Udaya
error: Content is protected !!