23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜ.5: ಉರುವಾಲು ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಚಪ್ಪರ ಮೂಹೂರ್ತ

ಕೊರಿಂಜ : ಉರುವಾಲು ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಜ.೦೫ರಂದು ಬ್ರಹ್ಮಕಲಶೋತ್ಸವದ ಪೂರ್ವ ತಯಾರಿಯ ಪ್ರಥಮ ಕಾರ್ಯಕ್ರಮ ಚಪ್ಪರ ಮೂಹೂರ್ತ ಎಲ್ಲಾ ಭಕ್ತರ ಸಮ್ಮುಖದಲ್ಲಿ ನಡೆಯಲಿದೆ.

ಬ್ರಹ್ಮಕಲಶೋತ್ಸವದ ಅಧ್ಯಕ್ಷರಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಯಲಿದ್ದು, ಉದ್ಯಮಿಗಳು ಲ| ದೇವದಾಸ್ ಶೆಟ್ಟಿ ಇಬರೋಡಿ ಬದ್ಯಾರು ಇವರ ಅಮೃತ ಹಸ್ತದಿಂದ ಚಪ್ಪರ ಮುಹೂರ್ತ ನಡೆಯಲಿದೆ.

Related posts

ಅರಸಿನಮಕ್ಕಿ ಸರಕಾರಿ ಪ್ರೌಢ ಶಾಲೆಗೆ ಶೇ. 86.84 ಫಲಿತಾಂಶ

Suddi Udaya

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

Suddi Udaya

ಕಲ್ಮಂಜ: ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು ಸದಸ್ಯರ ನೇಮಕ

Suddi Udaya

ಬೆಳಾಲು: ಮೈತ್ರಿ ಯುವಕ ಮಂಡಲ ವಾರ್ಷಿಕ ಮಹಾಸಭೆ ಮತ್ತು ಲೆಕ್ಕ ಪತ್ರ ಮಂಡನೆ

Suddi Udaya

ಜಸ್ಟ್ ರೈಡ್ ನೋಡುತ್ತೇನೆಂದು ಬೈಕ್ ತೆಗೆದುಕೊಂಡಾತ ವಾಪಸ್ ಬರಲೇ ಇಲ್ಲ: ಇತ್ತೆ ಬರುವೆ ಎಂದು ಹೇಳಿ ಹೋದಾತನೂ ಇಲ್ಲ…ಬೈಕೂ ಇಲ್ಲ…:ಕಾಶಿಪಟ್ಣದ ಯುವಕ ಇಶಾನ್ ಪೂಜಾರಿಯರಿಂದ ಮೂಡಬಿದ್ರೆ ಪೋಲೀಸರಿಗೆ ದೂರು: ಬೈಕ್ ಸಹಿತ ಇಶಾನ್ ಶೆಟ್ಟಿ ಉಚ್ಚಿಲ್ ಪೊಲೀಸರ ವಶ

Suddi Udaya

ಬದುಕಿನ ಭವಿಷ್ಯದ ಕಠಿಣ ಹಾದಿಯ ಬಗ್ಗೆ ಪೋಷಕರು ಮಕ್ಕಳಿಗೆ ತಿಳಿಸಬೇಕು: ಯಾಕೂಬ್ ಎಸ್ ಕೊಯ್ಯೂರು

Suddi Udaya
error: Content is protected !!