23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜ.5: ಉರುವಾಲು ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಚಪ್ಪರ ಮೂಹೂರ್ತ

ಕೊರಿಂಜ : ಉರುವಾಲು ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಜ.೦೫ರಂದು ಬ್ರಹ್ಮಕಲಶೋತ್ಸವದ ಪೂರ್ವ ತಯಾರಿಯ ಪ್ರಥಮ ಕಾರ್ಯಕ್ರಮ ಚಪ್ಪರ ಮೂಹೂರ್ತ ಎಲ್ಲಾ ಭಕ್ತರ ಸಮ್ಮುಖದಲ್ಲಿ ನಡೆಯಲಿದೆ.

ಬ್ರಹ್ಮಕಲಶೋತ್ಸವದ ಅಧ್ಯಕ್ಷರಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಯಲಿದ್ದು, ಉದ್ಯಮಿಗಳು ಲ| ದೇವದಾಸ್ ಶೆಟ್ಟಿ ಇಬರೋಡಿ ಬದ್ಯಾರು ಇವರ ಅಮೃತ ಹಸ್ತದಿಂದ ಚಪ್ಪರ ಮುಹೂರ್ತ ನಡೆಯಲಿದೆ.

Related posts

ಕಳೆಂಜ: ಬಿಜೆಪಿ ಶಕ್ತಿ ಕೇಂದ್ರ ಪ್ರಮುಖ್ ಆಗಿ ಧನಂಜಯ ಗೌಡ ಆಯ್ಕೆ

Suddi Udaya

ಅರಸಿನಮಕ್ಕಿ ಗ್ರಾ.ಪಂ.ನಲ್ಲಿ ಗಾಂಧೀ ಜಯಂತಿ ಆಚರಣೆ

Suddi Udaya

ಕಳಿಯ ಪ್ರಾ.ಕೃ.ಪ.ಸ. ಸಂಘದ ಹಿರಿಯ ಮಾಜಿ ನಿರ್ದೇಶಕರಿಗೆ ಸನ್ಮಾನ

Suddi Udaya

ಕೊಲೆಯಾದ ಸುಮಂತ್ ಮನೆಗೆ ಪ್ರತಿಭಾ ಕುಳಾಯಿ ಭೇಟಿ

Suddi Udaya

ಭಜನಾ ತರಬೇತಿ ಕಮ್ಮಟದ ಉಪನ್ಯಾಸ ಕಾರ್ಯಕ್ರಮ: ವಿದ್ಯಾದಾನದ ಮೂಲಕ ಸಮಾಜಕ್ಕೆ ಡಿ. ವೀರೇಂದ್ರ ಹೆಗ್ಗಡೆಯವರ ಕೊಡುಗೆ ಅಪಾರ: ಎ. ವೀರು ಶೆಟ್ಟಿ

Suddi Udaya

ಬೆಳ್ತಂಗಡಿ ಸ್ನೇಹ ಜ್ಯೋತಿ ಮಹಿಳಾ ತಾಲೂಕು ಒಕ್ಕೂಟದಿಂದ ಆರೋಗ್ಯ ಇಲಾಖೆ ಭೇಟಿ ಹಾಗೂ ಪರಿಸರ ದಿನಾಚರಣೆ

Suddi Udaya
error: Content is protected !!