April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜ.6: 49ನೇ ವರ್ಷದ ಬೆಳ್ತಂಗಡಿ ಶ್ರೀ ಅಯ್ಯಪ್ಪ ಸ್ವಾಮಿಯ ದೀಪೋತ್ಸವ

ಬೆಳ್ತಂಗಡಿ: ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ, ರಾಮನಗರದಲ್ಲಿ ಜ.6 ರಂದು ಬ್ರಹ್ಮಶ್ರೀ ಕೊಯ್ಯೂರು ನಂದಕುಮಾರ ತಂತ್ರಿಗಳ ನೇತೃತ್ವದಲ್ಲಿ 49ನೇ ವರ್ಷದ ಶ್ರೀ ಅಯ್ಯಪ್ಪ ಸ್ವಾಮಿಯ ದೀಪೋತ್ಸವವು ಜರಗಲಿರುವುದು.

ಜ.6ರಂದು ಬೆಳಿಗ್ಗೆ ಗಂಟೆ 7-೦೦ಕ್ಕೆ : ಗಣಹೋಮ ಮತ್ತು ಶ್ರೀ ಮಹಾಗಣಪತಿ ದೇವರಿಗೆ ಅಥರ್ವಶೀರ್ಷಾಭಿಷೇಕ, ಶಾಸ್ತಾರ ಸಹಸ್ರಕದಳಿಯಾಗ, ಶ್ರೀ ಅಯ್ಯಪ್ಪ ದೇವರಿಗೆ ಏಕಾದಶ ರುದ್ರಾಭಿಷೇಕ, ಮಧ್ಯಾಹ್ನ ಗಂಟೆ 1-೦೦ಕ್ಕೆ : ಮಹಾಪೂಜೆ, ಪಲ್ಲಪೂಜೆ, ಸಾರ್ವಜನಿಕ ಅನ್ನಸಂತರ್ಪಣೆ ಸಂಜೆ ಗಂಟೆ 6-೦೦ಕ್ಕೆ : ಭಜನಾ ಕಾರ್ಯಕ್ರಮ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂಡಳಿ ಬೆಳ್ತಂಗಡಿ, ಸಂಜೆ ಗಂಟೆ 6-30ಕ್ಕೆ : ದೀಪಾರಾಧನೆ ರಾತ್ರಿ ಗಂಟೆ 8-೦೦ಕ್ಕೆ : ಶ್ರೀ ಗಣಪತಿ ದೇವರಿಗೆ ಮೂಡಪ್ಪ ಸೇವೆ, ಶ್ರೀ ಶಾಸ್ತಾರ ದೇವರ ಸನ್ನಿಧಾನದಲ್ಲಿ ರಂಗಪೂಜೆ, ಶ್ರೀ ಶನೈಶ್ಚರ ದೇವರಿಗೆ ಕಲ್ಪೋಕ್ತ ಪೂಜೆ, ಶ್ರೀ ಸತ್ಯದೇವತೆಗೆ ತಂಬಿಲ ಸೇವೆ, ಮಂತ್ರಾಕ್ಷತೆ, ರಾತ್ರಿ ಗಂಟೆ 10-30ರಿಂದ : ಅಗ್ನಿ ಸೇವೆ, ಮಹಾಪೂಜೆ, ಪ್ರಸಾದ ವಿತರಣೆ, ರಾತ್ರಿ ಗಂಟೆ 11-೦೦ರಿಂದ: ಶ್ರೀ ಸತ್ಯದೇವತೆ ನೇಮೋತ್ಸವವು ಜರಗಲಿರುವುದು.

Related posts

ಡಿ.26-27: ಬಳಂಜ ಬದಿನಡೆ ಶ್ರೀ ನಾಗಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ

Suddi Udaya

ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಕು. ಸೌಜನ್ಯಳ ಕೊಲೆ ಪ್ರಕರಣ: ಆರೋಪಿಗಳ ಪತ್ತೆಗಾಗಿ ಪುದುವೆಟ್ಟು ವಿ. ಹಿಂ. ಪ. ಭಜರಂಗದಳ ವತಿಯಿಂದ ಶ್ರೀ ವನದುರ್ಗ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ

Suddi Udaya

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಚೇಂಬರ್ ವತಿಯಿಂದ ಗಾಲಿ ಕುರ್ಚಿ ಹಸ್ತಾಂತರ

Suddi Udaya

ಲಾಯಿಲ ಗ್ರಾ.ಪಂ. ನಲ್ಲಿ ವಿಪತ್ತು ನಿರ್ವಹಣಾ ಸಮಿತಿ ಸಭೆ

Suddi Udaya

ಮಚ್ಚಿನ: ನೆತ್ತರ ಸ.ಕಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಮೈಸೂರು ಚಾಮುಂಡೇಶ್ವರಿ ಅಗ್ರಿ ಟೂಲ್ಸ್ ಮಾಲಕ ರಾಜೇಶ್ ದೇವಾಡಿಗ ರಿಂದ ಉಚಿತ ರೈನ್ ಕೋಟ್ ವಿತರಣೆ

Suddi Udaya
error: Content is protected !!