23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೋಣಂದೂರು ಶಾಲೆಗೆ ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ವತಿಯಿಂದ ಧ್ವನಿವರ್ಧಕ ಕೊಡುಗೆ

ಸೋಣಂದೂರು: ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ಸೋಣಂದೂರು ಪಣಕಜೆ ಇದರ ಆಶ್ರಯದಲ್ಲಿ ಇತ್ತೀಚೆಗೆ ನಡೆದ 4ನೇ ವರ್ಷದ ಕಬಡ್ಡಿ ಪಂದ್ಯಾಟದ ಅಂಗವಾಗಿ ಸ ಹಿ ಪ್ರಾ ಶಾಲೆ ಸೋಣಂದೂರು ಶಾಲೆಗೆ ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ವತಿಯಿಂದ ಕೊಡುಗೆಯಾಗಿ ನೀಡಿದ ಧ್ವನಿವರ್ಧಕವನ್ನು ಮಾಲಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರು ಪುನೀತ್ ಕುಮಾರ್ ಶಾಲಾ ಅಧ್ಯಾಪಕರಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಶಾಲಾ ಎಸ್ ಡಿ ಎಮ್ ಸಿ ಅಧ್ಯಕ್ಷ ನಾಗೇಶ್ ಜಿ ಗೌಡ ಮತ್ತು ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ನ ಎಲ್ಲಾ ಪದಾಧಿಕಾರಿಗಳು ಮತ್ತು ಹಳೇ ವಿದ್ಯಾರ್ಥಿಗಳು ಮತ್ತು ಎಸ್ ಡಿ ಎಮ್ ಸಿ ಯ ಸದಸ್ಯರು ಅಧ್ಯಾಪಕ ವೃಂದದವರು ಮತ್ತು ಮಕ್ಕಳು ಉಪಸ್ಥಿತರಿದ್ದರು.

Related posts

ಭರತನಾಟ್ಯ ಜೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಬೆಳ್ತಂಗಡಿಯ ಪ್ರಾಪ್ತಿ ವಿ.ಶೆಟ್ಟಿ ಡಿಸ್ಟಿಂಕ್ಷನ್

Suddi Udaya

ಓಡಿಲ್ನಾಳ : ಮೈರಲ್ಕೆ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪ್ರಥಮ ವರ್ಷದ ಶ್ರೀ ಶಾರದೋತ್ಸವ: ಧಾರ್ಮಿಕ ಸಭೆ

Suddi Udaya

ಬೆಳ್ತಂಗಡಿ ವಕೀಲರ ಭವನಕ್ಕೆ ಹಾಗೂ ನ್ಯಾಯಾಲಯಕ್ಕೆ ಅಧೀಕ್ಷಕ ಗೋಕುಲದಾಸ್, ಲೋಕೋಪಯೋಗಿ ಇಲಾಖೆ ಹಾಗೂ ಕಾರ್ಯನಿರ್ವಾಹಕ ಇಂಜಿನಿಯರ್ ರಾಘವೇಂದ್ರ ನಾಯ್ಕ್ ಭೇಟಿ

Suddi Udaya

ಗುರುವಾಯನಕೆರೆ ಅಂಗಡಿಯ ಬ್ಯಾನರ್ ಗೆ ಬೆಂಕಿ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಜಿಲ್ಲಾಮಟ್ಟದ ಕನ್ನಡ ಭಾಷಣ ಸ್ಪರ್ಧೆಯಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ವಿಭಾ ಕೆ.ಆರ್ ಪ್ರಥಮ ಬಹುಮಾನ

Suddi Udaya

ಉಜಿರೆ: ‘ಎಸ್.ಡಿ.ಎಂ. ನೆನಪಿನಂಗಳ’ದ ಹದಿನಾರನೇ ಕಂತಿನ ಕಾರ್ಯಕ್ರಮ

Suddi Udaya
error: Content is protected !!