25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ವೇಣೂರು ಶ್ರೀಭಗವಾನ್ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರವರಿಗೆ ಆಹ್ವಾನ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ವೇಣೂರಿನಲ್ಲಿ ಫೆಬ್ರವರಿ-ಮಾರ್ಚ್ ತಿಂಗಳಿನಲ್ಲಿ ನಡೆಯಲಿರುವ ಶ್ರೀಭಗವಾನ್ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ಕಾರ್ಯಕ್ರಮಕ್ಕೆ ರಾಜ್ಯದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ಅವರನ್ನು ಜ.3 ರಂದು ರಾಜಭವನದಲ್ಲಿ ಭೇಟಿ ಮಾಡಿ ಆಹ್ವಾನಿಸಲಾಯಿತು.


ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸಂಸದರಾದ ನಳಿನ್ ಕುಮಾರ್ ಕಟೀಲ್, ಶಾಸಕ ಹರೀಶ್ ಪೂಂಜ, ಮಹಾಮಸ್ತಕಾಭಿಷೇಕ ಸಮಿತಿಯ ಕಾರ್ಯಾಧ್ಯಕ್ಷರಾದ ಪದ್ಮಪ್ರಸಾದ್ ಅಜಿಲರು, ಕಾರ್ಯದರ್ಶಿಗಳಾದ ಪ್ರವೀಣ್ ಕುಮಾರ್ ಇಂದ್ರ ಅವರು ಉಪಸ್ಥಿತರಿದ್ದರು.

Related posts

ರಾಜ್ಯಮಟ್ಟದ ಕರಾಟೆ ಸ್ಪರ್ಧೆ: ಅಳದಂಗಡಿ ಸೈಂಟ್ ಪೀಟರ್ ಕ್ಲೇವರ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಪ್ರೇಕ್ಷಿತ್ ತೃತೀಯ ಸ್ಥಾನ

Suddi Udaya

ನ 27: ಎಕ್ಸೆಲ್ ಶಿಕ್ಷಣ ಸಂಸ್ಥೆಯಲ್ಲಿ ಅಕ್ಷರೋತ್ಸವ-ರಾಷ್ಟ್ರ ಮಟ್ಟದ ಕವಿಗೋಷ್ಠಿಗೆ ಕವನಗಳ ಆಹ್ವಾನ

Suddi Udaya

ಬೆಳ್ತಂಗಡಿ ಗ್ರಾಮೀಣ ಮತ್ತು ನಗರ ಕಾಂಗ್ರೆಸ್ ಎಸ್ ಸಿ ಘಟಕದ ನೂತನ ಅಧ್ಯಕ್ಷರ ಮತ್ತು ಜಿಲ್ಲಾ ಉಪಾಧ್ಯಕ್ಷರ ನೇಮಕ

Suddi Udaya

ಕಡಿರುದ್ಯಾವರ : ಶಿರಿಬೈಲು ಪರಿಸರದಲ್ಲಿ ತೋಟಕ್ಕೆ ನುಗ್ಗಿದ್ದ ಕಾಡಾನೆ : ಅಪಾರ ಕೃಷಿ ಹಾನಿ

Suddi Udaya

ಉಜಿರೆಯಲ್ಲಿ ಗೌತಮ್ ಬಿ.ಆರ್ ಮಾಲಕತ್ವದ ಹೋಟೆಲ್ ನ್ಯೂ ಸಪ್ನಾ ಶುಭಾರಂಭ

Suddi Udaya

ಉಜಿರೆ ಎಸ್ ಡಿ ಎಮ್ ಪಾಲಿಟೆಕ್ನಿಕ್ ನ ಕಂಪ್ಯೂಟರ್ ಸೈನ್ಸ್ ವಿಭಾಗದ ವತಿಯಿಂದ ಟೆಕ್ ವ್ಯುಹ್ ಕಾರ್ಯಕ್ರಮ

Suddi Udaya
error: Content is protected !!